ಹೊನ್ನಾಳಿ ಉಪವಿಭಾಗಾಧಿಕಾರಿ ಕೋರ್ಟ್‌ನಲ್ಲಿ ಕಲಾಪ ಶುರು


Team Udayavani, Mar 24, 2022, 2:54 PM IST

sdvsdv

ಹೊನ್ನಾಳಿ: ಪಟ್ಟಣದಲ್ಲಿ ನೂತನಉಪವಿಭಾಗಾ ಧಿಕಾರಿಗಳ ಕಚೇರಿಅಸ್ತಿತ್ವಕ್ಕೆ ಬಂದಿದ್ದು ಉಪ ವಿಭಾಗದದಂಡಾಧಿ ಕಾರಿಗಳ ನ್ಯಾಯಾಲಯದಲ್ಲಿಸೋಮವಾರದಿಂದ ಅ ಧಿಕೃತವಾಗಿಕೋರ್ಟ್‌ ಕಲಾಪ ಆರಂಭವಾಯಿತು.ಕಳೆದ ಫೆ. 28ರಂದು ಹೊನ್ನಾಳಿಯಲ್ಲಿನೂತನ ವಿಭಾಗಾಧಿ ಕಾರಿಗಳ ಕಚೇರಿಕಂದಾಯ ಸಚಿವ ಆರ್‌. ಅಶೋಕ್‌,ಉಸ್ತುವಾರಿ ಸಚಿವ ಬೈರತಿ ಬಸವರಾಜ್‌ಹಾಗೂ ಶಾಸಕ ಎಂ.ಪಿ. ರೇಣುಕಾಚಾರ್ಯಸಮ್ಮುಖದಲ್ಲಿ ಉದ್ಘಾಟನೆಗೊಂಡಿತ್ತು.

ದಾವಣಗೆರೆ ಉಪವಿಭಾಗದ ದಂಡಾಧಿಕಾರಿಗಳ ನ್ಯಾಯಾಲಯದಲ್ಲಿದ್ದ269 ಪ್ರಕರಣಗಳು ನೂತನವಾಗಿಆರಂಭವಾಗಿರುವ ಹೊನ್ನಾಳಿಉಪವಿಭಾಗದ ದಂಡಾಧಿ ಕಾರಿಗಳನ್ಯಾಯಾಲಯಕ್ಕೆ ವರ್ಗಾವಣೆಗೊಂಡಿವೆ.ಸದ್ಯಕ್ಕೆ ತಿಂಗಳಿಗೆ ಎರಡು ದಿನ ಹೊನ್ನಾಳಿಹಾಗೂ ಎರಡು ದಿನ ಚನ್ನಗಿರಿಯಲ್ಲಿನ್ಯಾಯಾಲಯ ಕಲಾಪ ನಡೆಯಲಿದೆ.ಮುಂದಿನ ದಿನಗಳಲ್ಲಿ ನಾಲ್ಕು ದಿನಗಳ ಕಾಲಹೊನ್ನಾಳಿಯಲ್ಲಿಯೇ ನಡೆಯಲಿದೆ ಎಂದುಉಪವಿಭಾಗಾಧಿ ಕಾರಿ ಕಚೇರಿ ಮೂಲಗಳುತಿಳಿಸಿವೆ.

ಹೊನ್ನಾಳಿ ಹಾಗೂ ನ್ಯಾಮತಿ ತಾಲೂಕಿನಗಡಿ ಗ್ರಾಮಗಳಿಂದ ದಾವಣಗೆರೆಗೆ ನಾವುಹಾಗೂ ನಮ್ಮ ಕಕ್ಷಿದಾರರು ಹೋಗಿಬರುವುದರಲ್ಲೇ ಒಂದು ದಿನ ಪೂರ್ತಿವ್ಯಯವಾಗುತ್ತಿತ್ತು. ಆದರೆ ಶಾಸಕರಸತತ ಪ್ರಯತ್ನದಿಂದ ವಿಭಾಗ ದಂಡಾಧಿಕಾರಿಗಳ ನ್ಯಾಯಾಲಯ ಇಲ್ಲಿಯೇಪ್ರಾರಂಭವಾಗಿರುವುದರಿಂದ ವಕೀಲರುಹಾಗೂ ಕಕ್ಷಿದಾರರಿಗೆ ಸಮಯ ಹಾಗೂಹಣ ಉಳಿತಾಯವಾಗಿದೆ. ಅವಳಿತಾಲೂಕಿನ ಎಲ್ಲಾ ಕಕ್ಷಿದಾರರ ಪರವಾಗಿಶಾಸಕರನ್ನು ಅಭಿನಂದಿಸುವುದಾಗಿಹೊನ್ನಾಳಿಯ ಹಿರಿಯ ವಕೀಲ ಬಿ.ಉಮೇಶ್‌ ತಿಳಿಸಿದರು.

ಟಾಪ್ ನ್ಯೂಸ್

6-

Bengaluru: ವಿಮಾನ ಹಾರಾಟದ ವೇಳೆ ತುರ್ತು ಬಾಗಿಲು ತೆರೆಯಲು ಯತ್ನಿಸಿದ ಯುವಕ ಸೆರೆ

ಯುವತಿಯ ಅಪಹರಣ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

Haveri; ಯುವತಿಯ ಅಪಹರಣ ಆರೋಪ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

5-fir

Bengaluru: ಠಾಣೆಯಲ್ಲೇ ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ, ಪೊಲೀಸರ ಮೇಲೆ ಹಲ್ಲೆ

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

4-sampaje

Aranthodu: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಢಿಕ್ಕಿ ಹೊಡೆದ ಕಾರು

3-vijayapura

Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ದಾವಣಗೆರೆ ಮಾದರಿ ಕ್ಷೇತ್ರವನ್ನಾಗಿಸುವ ಕನಸಿದೆ: ಗಾಯತ್ರಿ ಸಿದ್ದೇಶ್ವರ

Lok Sabha Polls: ದಾವಣಗೆರೆ ಮಾದರಿ ಕ್ಷೇತ್ರವನ್ನಾಗಿಸುವ ಕನಸಿದೆ: ಗಾಯತ್ರಿ ಸಿದ್ದೇಶ್ವರ

Davanagere; ಪರಿಷತ್ ಸದಸ್ಯ ಎನ್. ರವಿಕುಮಾರ್ ಅವರಿಗೆ ಮಾತೃ ವಿಯೋಗ

Davanagere; ಪರಿಷತ್ ಸದಸ್ಯ ಎನ್. ರವಿಕುಮಾರ್ ಅವರಿಗೆ ಮಾತೃ ವಿಯೋಗ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Aditya’s kangaroo movie released

Kangaroo; ಥ್ರಿಲ್ಲರ್‌ ಹಾದಿಯಲ್ಲಿ ಆದಿತ್ಯ ಹೆಜ್ಜೆ ಗುರುತು

ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Shimoga; ಕಾಡಾನೆ ದಾಳಿಗೆ ವ್ಯಕ್ತಿ ಬಲಿ

6-

Bengaluru: ವಿಮಾನ ಹಾರಾಟದ ವೇಳೆ ತುರ್ತು ಬಾಗಿಲು ತೆರೆಯಲು ಯತ್ನಿಸಿದ ಯುವಕ ಸೆರೆ

ಯುವತಿಯ ಅಪಹರಣ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

Haveri; ಯುವತಿಯ ಅಪಹರಣ ಆರೋಪ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

5-fir

Bengaluru: ಠಾಣೆಯಲ್ಲೇ ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ, ಪೊಲೀಸರ ಮೇಲೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.