ದುಶ್ಚಟ ತ್ಯಜಿಸಿ ಬದುಕು ರೂಪಿಸಿಕೊಳ್ಳಿ
Team Udayavani, Jul 1, 2022, 3:30 PM IST
ಹೊನ್ನಾಳಿ: ಯುವ ಪೀಳಿಗೆನಮ್ಮ ದೇಶದ ಸಂಪತ್ತು. ಆದರೆಯುವಕರು ಮಾದಕ ವಸ್ತುಗಳಿಗೆದಾಸರಾಗುತ್ತಿರುವುದು ಬೇಸರದಸಂಗತಿ ಎಂದು ಮುಖ್ಯಮಂತ್ರಿಗಳರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.ಅಂತಾರಾಷ್ಟ್ರೀಯ ಮಾದಕ ವಸ್ತುವಿರೋಧಿ ದಿನಾಚರಣೆ ಹಿನ್ನೆಲೆಯಲ್ಲಿನಗರದ ಸರ್ಕಾರಿ ಪ್ರಥಮದರ್ಜೆಕಾಲೇಜಿನಲ್ಲಿ ಹಮ್ಮಿಕೊಂಡಿದ್ದಜಾಗೃತಿ ಕಾರ್ಯಕ್ರಮದಲ್ಲಿ ಅವರುಮಾತನಾಡಿದರು.
ಶಿಕ್ಷಣ ಎಂಬಮೂರಕ್ಷರ ಮನುಷ್ಯನ ಜೀವನದಲ್ಲಿಅತ್ಯಮೂಲ್ಯವಾಗಿದೆ. ಶಿಕ್ಷಣಇಲ್ಲದವರ ಬಾಳು ಅಂಧಕಾರದಲ್ಲಿಮುಳುಗಿ ಹೋಗುತ್ತದೆ. ಆದ್ದರಿಂದವಿದ್ಯಾರ್ಥಿಗಳು ಶಿಕ್ಷಣದ ಕಡೆ ಹೆಚ್ಚಿನಗಮನ ಹರಿಸಬೇಕು. ಯುವಕರುದುಶ್ಚಟಗಳಿಂದ ದೂರವಿದ್ದುಭವಿಷ್ಯವನ್ನು ಉಜ್ವಲವಾಗಿರೂಪಿಸಿಕೊಳ್ಳಬೇಕು ಎಂದರು.ಮಾದಕ ವಸ್ತುಗಳನ್ನು ಸೇವನೆಮಾಡುವುದರಿಂದ ಯುವಕರಜೀವನದ ಜೊತೆಗೆ ಪರಿಸರ ಕೂಡಹಾಳಾಗುತ್ತಿದೆ.
ಮಾದಕ ವಸ್ತುಗಳಿಂದಕೊಲೆ, ಸುಲಿಗೆಯಂತಹ ಪ್ರಕರಣಗಳುಹೆಚ್ಚಾಗುತ್ತಿವೆ. ಹೊನ್ನಾಳಿ ಪಟ್ಟಣದಲ್ಲಿಗಾಂಜಾ ಮಾರಾಟವಾಗುತ್ತಿದ್ದು,ಇದಕ್ಕೆ ಕಡಿವಾಣ ಹಾಕುವಂತೆಪೊಲೀಸರಿಗೆ ಕಟ್ಟುನಿಟ್ಟಿನ ಸೂಚನೆನೀಡಿದ್ದೇನೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್ಗೆ ಜೀವ ಬೆದರಿಕೆ
MUST WATCH
ಹೊಸ ಸೇರ್ಪಡೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್