ಮನೆಯಿಂದ ಹೊರ ಬರುತ್ತಿಲ್ಲ ಜನ

ಕೊರೊನಾ ಭೀತಿ-ಬಿಸಿಲ ಝಳಕ್ಕೆ ಮನೆಯಲ್ಲೇ ವಾಸ್ತವ್ಯ ಪಟ್ಟಣಕ್ಕೆ ಬಾರದ ಗ್ರಾಮೀಣರು

Team Udayavani, Mar 21, 2020, 11:32 AM IST

21-March-4

ಹೊನ್ನಾಳಿ: ಕೊರೊನಾ ವೈರಸ್‌ ಭೀತಿಯಿಂದ ಹೊನ್ನಾಳಿ ಹಾಗೂ ನ್ಯಾಮತಿ ತಾಲೂಕಿನ ಜನತೆ ಮನೆಯಲ್ಲಿಯೇ ಉಳಿಯುತ್ತಿದ್ದಾರೆ. ರಸ್ತೆಗೆ ಬಂದರೆ ವೈರಸ್‌ ಹರಡಬಹುದೆಂಬ ಭೀತಿಯಂದ ಜನತೆ ಹೊರ ಬರಲು ಹೆದರುತ್ತಿದ್ದಾರೆ.

ಸಿನೆಮಾ, ಶಾಲಾ-ಕಾಲೇಜುಗಳು ಬಂದ್‌ ಮಾಡಿರುವದರಿಂದ ಗ್ರಾಮೀಣ ಭಾಗದ ಬಹುತೇಕರು ಪಟ್ಟಣಕ್ಕೆ ಬರುತ್ತಿಲ್ಲ. ಬೇರೆ ಯಾವ ಕೆಲಸಕ್ಕೆ ಬಾರದಿದ್ದರೂ ರೈತರು, ಸಾರ್ವಜನಿಕರು, ಸರ್ಕಾರಿ ಹಾಗೂ ಅರೆ ಸರ್ಕಾರಿ ನೌಕರರು ಪ್ರತಿನಿತ್ಯ ಬ್ಯಾಂಕಿಗೆ ಬರುತ್ತಿದ್ದರು. ಆದರೆ ಕೊರೋನಾ ಭೀತಿಯಿಂದ ಅದರಲ್ಲೂ ಅರ್ಧದಷ್ಟು ಗ್ರಾಹಕರು ಬ್ಯಾಂಕಿನತ್ತ ಬರುವುದನ್ನು ನಿಲ್ಲಿಸಿದ್ದಾರೆ.

ಸ್ಯಾನಿಟೆ„ಜರ್‌ಗೆ ಗ್ರಾಹಕರ ಒತ್ತಾಯ: ಪಟ್ಟಣದಲ್ಲಿರುವ ಮೂರು ಎಟಿಎಂ ಗಳಲ್ಲಿ ಈ ವರೆಗೂ ಸ್ಯಾನಿಟೈಸರ್‌ ಇರಿಸಿಲ್ಲ. ಈ ಕುರಿತು ಗ್ರಾಹಕರು ಅಸಮಾಧಾನ ವ್ಯಕ್ತಪಡಿಸಿದ್ದು, ಕೂಡಲೆ ಬ್ಯಾಂಕ್‌ ವ್ಯವಸ್ಥಾಪಕರು ಎಟಿಎಂ ನಲ್ಲಿ ಸ್ಯಾನಿಟೈಸರ್‌ ಇರಿಸಬೇಕು ಎಂದು ಬ್ಯಾಂಕ್‌ ಗ್ರಾಹಕರು ಆಗ್ರಹಿಸಿದ್ದಾರೆ.

ಮೆಚ್ಚುಗೆ: ಪ.ಪಂ. ಮುಖ್ಯಾಧಿಕಾರಿ ಎಸ್‌. ಆರ್‌. ವೀರಭದ್ರಯ್ಯ ನೇತೃತ್ವದಲ್ಲಿ ಸಿಬ್ಬಂದಿ ಹಾಗೂ ಪೌರ ಕಾರ್ಮಿಕರು ಬೆಳಗ್ಗೆ ಹಾಗೂ ಸಂಜೆ ಪಟ್ಟಣದ ಎಲ್ಲಾ ಚರಂಡಿಗಳಿಗೆ ಡಿಡಿಟಿ ಪೌಡರ್‌ ಸಿಂಹಪಡಿಸುತ್ತಿದ್ದಾರೆ. ಗೂಡಂಗಡಿಗಳ ತೆರವು, ವಾರದ ಸಂತೆ ರದ್ದು ಸೇರಿದಂತೆ ಅನೇಕ ಮುಂಜಾಗ್ರತಾ ಕ್ರಮ ಕೈಗೊಂಡಿರುವುದಕ್ಕೆ ನಾಗರಿಕರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಪೊಲೀಸ್‌ ಸ್ಟೇಷನ್‌ ಖಾಲಿ: ವಿವಿಧ ಚಿಕ್ಕಪುಟ್ಟ ಜಗಳಗಳ ಕಾರಣದಿಂದ ಪೊಲೀಸ್‌ ಸ್ಟೇಷನ್‌ ಮೆಟ್ಟಿಲೇರುತ್ತಿದ್ದ ಜನರ ಸಂಖ್ಯೆಯೂ ಕಳೆದ 15 ದಿನಗಳಿಮದ ಕಡಿಮೆಯಾಗಿದೆ. ತುಂಬಾ ಅನಿವಾರ್ಯವಾದರೆ ಮಾತ್ರ ಠಾಣೆಗೆ ಬರುತ್ತಿದ್ದಾರೆ ಹೊರತು ಸುಖಾ ಸುಮ್ಮನೆ ಮೊದಲಿನಂತೆ ಬರುತ್ತಿಲ್ಲ. ಇದರಿಂದ ಪೊಲೀಸರು ತುಸು ನಿಟ್ಟಿಸಿರು ಬಿಟ್ಟಿದ್ದಾರೆ.

ಮತ್ತೊಬ್ಬನ ಮೇಲೆ ತೀವ್ರ ನಿಗಾ: ವಿದೇಶಗಳಿಂದ ಆಗಮಿಸಿರುವ ಐವರ ಜತೆಗೆ ಕೇರಳದ ಕಾಸರಗೋಡಿನಿಂದ ಬಂದಿರುವ ವ್ಯಕ್ತಿಯೊಬ್ಬರನ್ನು ಕೂಡ ಮನೆಗೆ ತೆರಳಿ ತಾಲೂಕು ವೈದ್ಯಾಧಿಕಾರಿಗಳ ತಂಡ ಪರಿಶೀಲಿಸಿದೆ. ಸ್ವಲ್ಪ ಜ್ವರ ಇದ್ದ ಹಿನ್ನೆಲೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಅವರನ್ನೂ ಮನೆ ನಿಗಾವಣೆಯಲ್ಲಿ ಇರಿಸಲಾಗಿದೆ.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.