ಹುಬ್ಬಳ್ಳಿ: ಪ್ರಧಾನಿ ಮೋದಿ ಸ್ವಾಗತಕ್ಕೆ ಭರ್ಜರಿ ಸಿದ್ಧತೆ
Team Udayavani, Jan 12, 2023, 12:26 PM IST
ಹುಬ್ಬಳ್ಳಿ: ನಗರದಲ್ಲಿ ನಡೆಯಲಿರುವ 26ನೇ ರಾಷ್ಟ್ರೀಯ ಯುವ ಜನೋತ್ಸವದ ಉದ್ಘಾಟನಾ ಸಮಾರಂಭ ಆಗಮಿಸಲಿರುವ ಪ್ರಧಾನಿ ಮೋದಿಯವರ ಅದ್ದೂರಿಯಾಗಿ ಸ್ವಾಗತಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.
ಗೋಕುಲ ರಸ್ತೆಯ ವಿಮಾನ ನಿಲ್ದಾಣ ಎದುರಿಗೆ ವಿದ್ಯಾರ್ಥಿಗಳು ಹಾಗೂ ಬಿಜೆಪಿ ಮಹಿಳಾ ಕಾರ್ಯಕರ್ತರು ರಂಗೋಲಿ ಹಾಕುವ ಮೂಲಕ ರಸ್ತೆಗಳನ್ನು ಶೃಂಗಾರ ಗೊಳಿಸಿದರು. ವೆಲ್ ಕಮ್ ಟೂ ಹುಬ್ಬಳ್ಳಿ ಮೋದಿ ಎಂಬ ಬೃಹತ್ ಅಕ್ಷರದಲ್ಲಿ ಬರೆಯಲಾಗಿದೆ. ಇನ್ನೂ ಭಿನ್ನ ರೀತಿ ಬೃಹತ್ ಆಕಾರದ ರಂಗೋಲಿ ಬಿಡಿಸಲಾಗಿದೆ.
ಬಿಗಿ ಭದ್ರತೆ: ಸೂಕ್ತ ಭದ್ರತೆ ಒದಗಿಸುವ ಉದ್ದೇಶದಿಂದ ಪೊಲೀಸರು ಸಕಲ ಸಿದ್ಧತೆ ನಡೆಸಿದ್ದಾರೆ. ಸಂಚಾರ ಪೊಲೀಸರು ವಾಹನ ಸಂಚಾರ ನಿಯಂತ್ರಿಸುತ್ತಿದ್ದಾರೆ. ಗೋಕುಲ ರಸ್ತೆಯ ಮಾರ್ಗದುದ್ದಕ್ಕೂ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ. ಇನ್ನು ಒಳ ರಸ್ತೆಗಳಿಂದ ಮುಖ್ಯ ರಸ್ತೆಗೆ ಸಂಪರ್ಕ ಕಲ್ಪಿಸುವ ರಸ್ತೆಗಳನ್ನು ಬ್ಯಾರಿಕೇಡ್ ಅಳವಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ