ಶೀಲ ಶಂಕಿಸಿ ಪತ್ನಿಯ ಗುಪ್ತಾಂಗಕ್ಕೆ ಬೆಂಕಿ ಹಚ್ಚಿದ ವಿಕೃತ
Team Udayavani, Dec 19, 2017, 12:21 PM IST
ದಾವಣಗೆರೆ: ಶೀಲ ಶಂಕಿಸಿ ಪತ್ನಿಯ ಗುಪ್ತಾಂಗಕ್ಕೆ ಪತಿಯೊಬ್ಬ ಬೆಂಕಿ ಹಚ್ಚಿದ ಹೇಯ ಘಟನೆ ಹರಪ್ಪನಹಳ್ಳಿಯ ನಂದಿ ಬೇವೂರು ಗ್ರಾಮದಲ್ಲಿ ನಡೆದಿದೆ.
ತಿಪ್ಪನಾಯ್ಕ ಎಂಬಾತ ಕುಡಿದು ಬಂದು ಪತ್ನಿ ಲಕ್ಷ್ಮೀ ಬಾಯಿಗೆ ಥಳಿಸಿ ಗುಪ್ತಾಂಗಕ್ಕೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾನೆ. ಇದೀಗ ಗಂಭೀರ ಗಾಯಗೊಂಡಿರುವ ಲಕ್ಷ್ಮೀ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ತಿಪ್ಪನಾಯ್ಕ ಮತ್ತು ಲಕ್ಷ್ಮೀ ಅವರ ವಿವಾಹ 6 ವರ್ಷಗಳ ಹಿಂದೆ ನಡೆದಿದ್ದು, ಓರ್ವ ಮಗ ಇದ್ದಾನೆ ಎಂದು ತಿಳಿದು ಬಂದಿದೆ.
ಲಕ್ಷ್ಮೀ ಕೂಲಿ ಮಾಡಿಕೊಂಡು ಬದುಕುತ್ತಿದ್ದು,ನಿತ್ಯವೂ ತಿಪ್ಪನಾಯ್ಕ ಹಿಂಸೆ ನೀಡುತ್ತಿದ್ದ. ಈ ಹಿಂದೆ 2 ಬಾರಿ ಬೆಂಕಿ ಹಚ್ಚಿ ಕೊಲ್ಲಲೂ ಯತ್ನಿಸಿದ್ದು,ವಿಚ್ಛೇಧನ ಪಡೆಯಲು ಅರ್ಜಿ ಸಲ್ಲಿಸಿದ್ದರು ಎಂದು ವರದಿಯಾಗಿದೆ.
ಹರಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್ಗೆ ಜೀವ ಬೆದರಿಕೆ
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ
Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ
Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್ಐ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!
DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?