ನಾನೇ ಮತ್ತೆ ಮುಖ್ಯಮಂತ್ರಿ:ಸಿದ್ದರಾಮಯ್ಯ
Team Udayavani, May 5, 2018, 6:25 AM IST
ಚನ್ನಗಿರಿ: ಸೂರ್ಯ ಹುಟ್ಟುವುದು ಎಷ್ಟು ಸತ್ಯವೋ ರಾಜ್ಯದಲ್ಲಿ ಕಾಂಗ್ರೆಸ್ ಮತ್ತೂಮ್ಮೆ ಅಧಿ ಕಾರಕ್ಕೆ ಬರುವುದೂ ಅಷ್ಟೇ ಸತ್ಯ.
ರಾಜ್ಯದಲ್ಲಿ ಮತ್ತೂಮ್ಮೆ ನಾನೇ ಮುಖ್ಯ ಮಂತ್ರಿಯಾಗುತ್ತೇನೆ. ಅದಕ್ಕೆ ಸೂರ್ಯ- ಚಂದ್ರರೇ ಸಾಕ್ಷಿ ಎಂದು ಮುಖ್ಯಮಂತ್ರಿ
ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.
ಸಂತೆಬೆನ್ನೂರಿನಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ಇದೇ ವೇಳೆ, ಮೋದಿ ವಿರುದಟಛಿ ಹರಿಹಾಯ್ದ ಅವರು,ಬಿಜೆಪಿ ಅಧಿಕಾರದಲ್ಲಿದ್ದಾಗ ಆಗಿದ್ದೇನು? ಮೂವರು ಮುಖ್ಯಮಂತ್ರಿಗಳಾದರು. ಅದರಲ್ಲಿ ಜೈಲಿಗೆ ಹೋಗಿ ಬಂದ ಯಡಿಯೂರಪ್ಪ ಇನ್ನೂ ಕೂಡ ಬೇಲ್ ಮೇಲೆ ಹೊರಗಡೆ ಇದ್ದಾರೆ.
ಒಟ್ಟು 23 ಪ್ರಕರಣಗಳು ಅವರ ಮೇಲಿವೆ. ಇಷ್ಟೆಲ್ಲ ಹುಳುಕು ಇರುವವರನ್ನು ತಮ್ಮ ಪಕ್ಕ ಕುಳ್ಳಿರಿಸಿಕೊಂಡು ಮೋದಿ ಕಾಂಗ್ರೆಸ್
ಸರ್ಕಾರವನ್ನು ಭ್ರಷ್ಟ ಎನ್ನುತ್ತಾರೆ ಎಂದು ವ್ಯಂಗ್ಯವಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ
ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮ್ಮದ್ ಅಮಾನತು
Election Campaign: ಮೋದಿಯವರಿಂದ ಮಹಿಳಾ ಶಕ್ತಿಗೆ ಮುನ್ನುಡಿ
Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ
Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ
MUST WATCH
ಹೊಸ ಸೇರ್ಪಡೆ
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ