![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-415x229.jpg)
ರಂಗಭೂಮಿಯಲ್ಲಿ ಮಾನವೀಯ ಸಂಬಂಧ ಅಡಕ
Team Udayavani, Apr 11, 2017, 1:41 PM IST
![dvg7.jpg](https://www.udayavani.com/wp-content/uploads/2017/04/11/dvg7.jpg)
ದಾವಣಗೆರೆ: ನಾಟಕ ಒಳಗೊಂಡಂತೆ ಮಾಧ್ಯಮಗಳು ಮಾನವ ಸಂಬಂಧ ಬೆಸೆಯುವ ಕೆಲಸ ಮಾಡಬೇಕು ಎಂದು ಬೆಂಗಳೂರು ನಗರದ ಹೆಚ್ಚುವರಿ ಪೊಲೀಸ್ ಆಯುಕ್ತ (ಆಡಳಿತ) ಎಂ. ನಂಜುಂಡಸ್ವಾಮಿ ತಿಳಿಸಿದ್ದಾರೆ. ಪದ್ಮಶ್ರೀ ಚಿಂದೋಡಿ ಲೀಲಾ ಕಲಾಕ್ಷೇತ್ರದಲ್ಲಿ ಶ್ರೀ ಗುರು ವಾದ್ಯವೃಂದದಿಂದ ಹಮ್ಮಿಕೊಂಡಿದ್ದ ಪೌರಾಣಿಕ ನಾಟಕೋತ್ಸವದಲ್ಲಿ ಮಾತನಾಡಿದರು.
ಟಿವಿ, ಸಿನಿಮಾಗಳು ಎಲ್ಲಿಯೋ ಒಂದು ಕಡೆ ಮಾನವೀಯ ಸಂಬಂಧ ಧಕ್ಕೆ ಉಂಟು ಮಾಡುತ್ತಿವೆ ಎಂದರು. ರಂಗಭೂಮಿ ಮಾನವೀಯ ಮೌಲ್ಯಗಳನ್ನು ಪ್ರತಿಪಾದಿಸುವ ಮಾಧ್ಯಮ. ರಂಗಭೂಮಿಯನ್ನು ಎಲ್ಲರೂ ಉಳಿಸಿ, ಬೆಳೆಸುವಂತಾಗಬೇಕು. ಧಾರಾವಾಹಿ ಮುಂತಾದ ಮಾಧ್ಯಮಗಳಲ್ಲಿನ ಒಳ್ಳೆಯ ಅಂಶ ಮಾತ್ರ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.
ವೃತ್ತಿ ರಂಗಭೂಮಿ ಎಂದಾಕ್ಷಣ ನೆನಪಿಗೆ ಬರುವುದು ಚಿಂದೋಡಿ ಮನೆತನ. ಚಿಂದೋಡಿ ಶಂಭುಲಿಂಗಪ್ಪ ರಂಗಭೂಮಿಗೆ ಸಾಕಷ್ಟು ಕಾಣಿಕೆ ಸಲ್ಲಿಸುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ನಾಟಕೋತ್ಸವ ಉದ್ಘಾಟಿಸಿದ ಮಹಾನಗರ ಪಾಲಿಕೆ ಸದಸ್ಯ ದಿನೇಶ್ ಕೆ. ಶೆಟ್ಟಿ ಮಾತನಾಡಿ, ರಂಗಭೂಮಿ, ಕಲೆಯನ್ನು ಉಳಿಸಿ, ಬೆಳೆಸುವ ಜವಾಬ್ದಾರಿ ಎಲ್ಲರದ್ದಾಗಿದೆ.
ತಾವು ತಮ್ಮ ಕೈಲಾದಷ್ಟು ಸಹಾಯ, ನೆರವು ನೀಡುವುದಾಗಿ ತಿಳಿಸಿದರು. ನಗರಪಾಲಿಕೆ ಸದಸ್ಯ ಜಿ.ಬಿ. ಲಿಂಗರಾಜ್, ಹಿರಿಯ ರಂಗಭೂಮಿ ಕಲಾವಿದ ಚಿಂದೋಡಿ ಶಂಭುಲಿಂಗಪ್ಪ, ಕನ್ನಡ ಪರ ಹೋರಾಟಗಾರ ಬಸವರಾಜ್ ಐರಣಿ, ಕಣಕುಪ್ಪಿ ಮುರುಗೇಶಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ್ ಬೆಕ್ಕೇರಿ, ಲಕ್ಷ್ಮಿಪತಿ, ಚಿಂದೋಡಿ ದರ್ಶನ್, ಬಿ. ಶಿವಕುಮಾರ್ ಇತರರು ಇದ್ದರು.
ಬೆಂಗಳೂರಿನ ಹುಲಿಬೆಲೆ ಸಿದ್ದರಾಮಯ್ಯ ಮಿತ್ರಮಂಡಳಿ ಕಲಾವಿದರು ಪಂಚವಟಿ ರಾಮಾಯಣ ನಾಟಕ ಪ್ರದರ್ಶಿಸಿದರು.
ಟಾಪ್ ನ್ಯೂಸ್
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Davanagere: ಕಾಳಸಂತೆಯಲ್ಲಿ ಮಾರಾಟ ಮಾಡಲು ಅಕ್ರಮವಾಗಿ ರಾಗಿ ಸಂಗ್ರಹ; ಓರ್ವ ಬಂಧನ](https://www.udayavani.com/wp-content/uploads/2024/07/13-14-150x90.jpg)
Davanagere: ಕಾಳಸಂತೆಯಲ್ಲಿ ಮಾರಾಟ ಮಾಡಲು ಅಕ್ರಮವಾಗಿ ರಾಗಿ ಸಂಗ್ರಹ; ಓರ್ವ ಬಂಧನ
![13-davangere](https://www.udayavani.com/wp-content/uploads/2024/07/13-davangere-150x90.jpg)
Davanagere: ಕಾರು- ಬಸ್ ಅಪಘಾತ; ಸ್ಥಳದಲ್ಲೇ ಮೃತಪಟ್ಟ ಕ್ರೈಸ್ತ ಧರ್ಮಗುರು
![drowned](https://www.udayavani.com/wp-content/uploads/2024/07/drowned-1-150x93.jpg)
Harihara; ಕೊಚ್ಚಿ ಹೋಗಿದ್ದ ಯುವಕನ ಶವ 2 ಕಿ.ಮೀ ದೂರದಲ್ಲಿ ಪತ್ತೆ
![Renukacharya ಎಲ್ಲ ಸರ್ಕಾರಗಳ ಅವಧಿಯ ಭ್ರಷ್ಟಾಚಾರ ತನಿಖೆಯಾಗಲಿ](https://www.udayavani.com/wp-content/uploads/2024/07/RE-1-150x104.jpg)
Renukacharya ಎಲ್ಲ ಸರ್ಕಾರಗಳ ಅವಧಿಯ ಭ್ರಷ್ಟಾಚಾರ ತನಿಖೆಯಾಗಲಿ
![BJP: ದಾವಣಗೆರೆಯಲ್ಲಿ ಬಿಜೆಪಿ ಸೋಲಿಗೆ ರೇಣುಕಾಚಾರ್ಯ ತಂಡವೇ ಕಾರಣ: ಸ್ವಪಕ್ಷೀಯರ ಆರೋಪ](https://www.udayavani.com/wp-content/uploads/2024/07/davanagere-150x83.jpg)
BJP: ದಾವಣಗೆರೆಯಲ್ಲಿ ಬಿಜೆಪಿ ಸೋಲಿಗೆ ರೇಣುಕಾಚಾರ್ಯ ತಂಡವೇ ಕಾರಣ: ಸ್ವಪಕ್ಷೀಯರ ಆರೋಪ
MUST WATCH
ಹೊಸ ಸೇರ್ಪಡೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.