ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ: ವರದಕ್ಷಿಣೆ ಕಿರುಕುಳದ ಆರೋಪ
Team Udayavani, Jun 30, 2021, 6:37 PM IST
ದಾವಣಗೆರೆ: ದಾವಣಗೆರೆ ತಾಲೂಕಿನ ಹನುಮನಹಳ್ಳಿಯಲ್ಲಿ ಮಹಿಳೆಯ ಶವ ನೇಣು ಬಿಗಿದ ರೀತಿಯಲ್ಲಿ ಪತ್ತೆಯಾಗಿದೆ. ವರದಕ್ಷಿಣೆ, ಮಾನಸಿಕ ಕಿರುಕುಳದ ಆರೋಪ ಕೇಳಿ ಬಂದಿದೆ.
ದಾವಣಗೆರೆ ತಾಲೂಕಿನ ಹೊಸ ಕುಂದುವಾಡ ಗ್ರಾಮದ ರೂಪಾ(26) ಎಂಬುವರ ವಿವಾಹ ಹನುಮನಹಳ್ಳಿಯ ಜಯಪ್ರಕಾಶ್ ಎಂಬಾತನೊಂದಿಗೆ ಆರು ತಿಂಗಳ ನೆರವೇರಿತ್ತು. ವಿವಾಹ ಸಂದರ್ಭದಲ್ಲಿ ಒಂಭತ್ತು ತೊಲೆ ಬಂಗಾರ, 1.5 ಲಕ್ಷ ರೂ. ನಗದು ನೀಡಲಾಗಿತ್ತು. ಆದರೂ ಪತಿ ಜಯಪ್ರಕಾಶ್ ಮತ್ತು ಕುಟುಂಬದವರು ಹೆಚ್ಚಿನ ವರದಕ್ಷಿಣೆ ತರುವಂತೆ ರೂಪಾಗೆ ಕಿರುಕುಳ ನೀಡುತ್ತಿದ್ದರು.
ಇದನ್ನೂ ಓದಿ: ಚಿಕ್ಕಮಗಳೂರು : ಅಕ್ರಮ ಸಂಬಂಧವನ್ನು ಪ್ರಶ್ನಿಸಿದ್ದಕ್ಕೆ ಪತ್ನಿಯನ್ನೇ ಕೊಂದ ಪತಿ
ತವರು ಮನೆಯವರೊಂದಿಗೆ ಮಾತನಾಡದಂತೆ ಮೊಬೈಲ್ ಕಿತ್ತುಕೊಂಡಿದ್ದರು. ಮೊಬೈಲ್ಗೆ ಬರುತ್ತಿದ್ದ ಕರೆಗಳ ಬಗ್ಗೆ ಪತಿ ಸಂಶಯ ಪಡುತ್ತಿದ್ದನು. ವರದಕ್ಷಿಣೆಗಾಗಿ ಮನೆಯವರೇ ಮಗಳನ್ನು ಹೊಡೆದು ನಂತರ ನೇಣು ಹಾಕಿದ್ದಾರೆ ಎಂದು ಮೃತ ರೂಪಾ ಕುಟುಂಬದವರು ಮಾಯಕೊಂಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಜಯಪ್ರಕಾಶ್ ಹಾಗೂ ಅವರ ಕುಟುಂಬದವರು ತಲೆಮರೆಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
MUST WATCH
ಹೊಸ ಸೇರ್ಪಡೆ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ