ತಾಂತ್ರಿಕ ಶಿಕ್ಷಣದಲ್ಲಿ ಮಹಿಳೆಯರ ಸಂಖ್ಯೆ ಹೆಚ್ಚಳ


Team Udayavani, Mar 24, 2018, 3:52 PM IST

dav-3.jpg

ದಾವಣಗೆರೆ: ವಿಜ್ಞಾನ, ತಂತ್ರಜ್ಞಾನ ಶಿಕ್ಷಣ ಕ್ಷೇತ್ರದಲ್ಲಿ ಹೆಚ್ಚಿನ ಮಹಿಳೆಯರು ತೊಡಗಿಸಿಕೊಳ್ಳುತ್ತಿರುವುದು ಉತ್ತಮ ಬೆಳವಣಿಗೆ ಎಂದು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಬೆಳಗಾವಿ ಜಿಲ್ಲಾ ಉಪ ಪರಿಸರ ಅಧಿಕಾರಿ ರಾಜಶ್ರೀ ಕುಳ್ಳಿ ಹೇಳಿದ್ದಾರೆ.

ಶುಕ್ರವಾರ, ಬಿಐಇಟಿ ಕಾಲೇಜಿನ ಕೆಮಿಕಲ್‌ ಇಂಜಿನಿಯರಿಂಗ್‌ ವಿಭಾಗ ಹಮ್ಮಿಕೊಂಡ ಕೆಮೆಕ್ಸಲ್‌- 2018 ಉದ್ಘಾಟಿಸಿ, ಮಾತನಾಡಿದ ಅವರು, ಇಂದಿನ ದಿನಗಳಲ್ಲಿ ತಂತ್ರಜ್ಞಾನ ಶಿಕ್ಷಣದಲ್ಲಿ ಹೆಚ್ಚಾಗಿ ಮಹಿಳೆಯರು ಆಸಕ್ತಿ ತೋರುತ್ತಿರುವುದು ಮಹತ್ತರ ಬೆಳವಣಿಗೆ ಎಂದರು.

ಪ್ರಸ್ತುತ ತಂತ್ರಜ್ಞರಿಗೆ ಹೇರಳ ಅವಕಾಶಗಳಿದ್ದು, ತಂತ್ರಜ್ಞಾನ ವಿದ್ಯಾರ್ಥಿಗಳು ಓದುವಾಗಲೇ ಮುಂದಿನ ಗುರಿ ನಿಗದಿಪಡಿಸಿಕೊಂಡರೆ ಉನ್ನತ ಅವಕಾಶ ಪಡೆಯಲು ಸಾಧ್ಯ. ದಿನೇ ದಿನೇ ಬದಲಾಗುವ ಜಗತ್ತಿಗೆ ಹೊಂದಿಕೊಳ್ಳುವ ಸಾಮರ್ಥ್ಯ ಗಳಿಸಿಕೊಂಡ ವಿದ್ಯಾರ್ಥಿ ಬಹುಬೇಗ ಎತ್ತರಕ್ಕೆ ಬೆಳೆಯಲಿದ್ದಾನೆ ಎಂದು ಅವರು ತಿಳಿಸಿದರು.

ಬಿಐಇಟಿ ಕಾಲೇಜು ನಿರ್ದೇಶಕ ಪ್ರೊ|ವೈ. ವೃಷಭೇಂದ್ರಪ್ಪ ಮಾತನಾಡಿ, ತಾಂತ್ರಿಕ ಶಿಕ್ಷಣದಲ್ಲಿ ಅಂಕ ಗಳಿಕೆಗಿಂತ ಸಂಶೋಧನೆ ಕೈಗೊಳ್ಳುವ ಮನಸ್ಸು ಹೊಂದುವುದು ಅವಶ್ಯವಾಗಿದೆ. ಕೇವಲ ಶೈಕ್ಷಣಿಕ ಸಾಧನೆ ತೋರಿ, ಉದ್ಯೋಗ ಅರಸಿಕೊಂಡು ಹೋಗುವವರು ಮುಂದೆ ಯಾವುದೇ ಸಾಧನೆ ಮಾಡಲಾರರು. ಹಾಗಾಗಿ ಎಲ್ಲರೂ ಜೀವನ ನಿರ್ವಹಣೆಯ ಜೊತೆಗೆ ಸಂಶೋಧನಾ ಕ್ಷೇತ್ರದಲ್ಲಿ ಸಾಧನೆ ಮಾಡುವ ಗುರಿ ಹೊಂದಿ ಎಂದು ಸಲಹೆ ನೀಡಿದರು. ಕಾಲೇಜು ಪ್ರಾಂಶುಪಾಲ ಡಾ| ಸುಬ್ರಹ್ಮಣ್ಯ ಸ್ವಾಮಿ ಮಾತನಾಡಿ, ಕೆಮಿಕಲ್‌ ಇಂಜಿನಿಯರಿಂಗ್‌ ಎಲ್ಲೆಡೆ ತನ್ನ ಕಾರ್ಯಕ್ಷೇತ್ರ ಹೊಂದಿದೆ. ಈ ಇಂಜಿನಿಯರಿಂಗ್‌ ಓದಿದ ವಿದ್ಯಾರ್ಥಿಗಳಿಗೆ ಹೇರಳ ಅವಕಾಶ ಇವೆ
ಎಂದರು.

ಕಾಲೇಜು ಅಧ್ಯಕ್ಷ ಎ.ಸಿ. ಜಯಣ್ಣ ಅಧ್ಯಕ್ಷತೆ ವಹಿಸಿದ್ದರು. ಕೆಮಿಕಲ್‌ ವಿಭಾಗದ ಮುಖ್ಯಸ್ಥ ಡಾ| ಜಿ.ಪಿ. ದೇಸಾಯಿ, ಆಯೋಜಕ ಪ್ರವೀಣ ಕುಮಾರ, ವಿದ್ಯಾರ್ಥಿ ಸಂಚಾಲಕ ರಘುನಾಥ್‌ ರೆಡ್ಡಿ ವೇದಿಕೆಯಲ್ಲಿದ್ದರು. ದೇಶದ ವಿವಿಧ ತಂತ್ರಜ್ಞಾನ ಕಾಲೇಜುಗಳಿಂದ ಸುಮಾರು 150 ವಿದ್ಯಾರ್ಥಿಗಳು ವಿಚಾರ ಸಂಕೀರಣದಲ್ಲಿ ಭಾಗವಹಿಸಿದ್ದು, 21 ತಂತ್ರಜ್ಞಾನ ಪ್ರಬಂಧಗಳು ಮೌಖೀಕ ರೂಪದಲ್ಲಿ ಮತ್ತು 20 ಪ್ರಬಂಧಗಳು ಸ್ಥಿರ ಚಿತ್ರ ರೂಪದಲ್ಲಿ ಮಂಡಿಸಲ್ಪಟ್ಟವು. 

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.