ಕೃಷಿ ಪರಿಕರ ಮಾರಾಟ ಮಳಿಗೆಗಳ ತಪಾಸಣೆ


Team Udayavani, Aug 27, 2019, 10:28 AM IST

dg-tdy-2

ದಾವಣಗೆರೆ: ಕೃಷಿ ಪರಿಕರ ಮಳಿಗೆಗಳಿಗೆೆ ಅಧಿಕಾರಿಗಳು ದಿಢೀರ್‌ ಭೇಟಿ ನೀಡಿ, ತಪಾಸಣೆ ನಡೆಸಿದರು.

ದಾವಣಗೆರೆ: ಜಿಲ್ಲೆಯಲ್ಲಿ ವಿವಿಧ ತಾಲೂಕುಗಳ ಕೃಷಿ ಮಳಿಗೆಗಳ ಮೇಲೆ ದಿಢೀರ್‌ ದಾಳಿ ನಡೆಸಿದ ಕೃಷಿ ಅಧಿಕಾರಿಗಳ ತಂಡ, ಜೈವಿಕ ಉತ್ಪನ್ನಗಳ ಹೆಸರಲ್ಲಿ ಮಾರಾಟ ಮಾಡುತ್ತಿದ್ದ ಮಾದರಿಗಳನ್ನು ಸಂಗ್ರಹಿಸಿ, ತಪಾಸಣೆಗೆ ಕಳುಹಿಸಿದೆ

ಬೆಂಗಳೂರಿನ ಅಪರ ಕೃಷಿ ನಿರ್ದೇಶಕ ಎಂ.ಎಸ್‌.ದಿವಾಕರ್‌ ಹಾಗೂ ಜಿಲ್ಲಾ ಕೃಷಿ ಜಂಟಿ ನಿರ್ದೇಶಕ ಶರಣಪ್ಪ ಬಿ ಮುದಗಲ್ ನೇತೃತ್ವದಲ್ಲಿ ಕೃಷಿ ಪರಿಕರಗಳ ಗುಣ, ನಿಯಂತ್ರಣ ಪರಿವೀಕ್ಷಕರೊಂದಿಗೆ ಹಠಾತ್‌ ದಾಳಿ ನಡೆಸಿ, ಜೈವಿಕ ಉತ್ಪನ್ನಗಳ ಹೆಸರಿನಲ್ಲಿ ಮಾರಾಟ ಮಾಡುತ್ತಿದ್ದ ಮಾದರಿಗಳನ್ನು ಸಂಗ್ರಹಿಸಿ ತಪಾಸಣೆಗೆ ಕಳುಹಿಸಿ ಕೊಡಲಾಗಿದೆ.

ಹೊನ್ನಾಳಿ, ಚನ್ನಗಿರಿ, ಹರಿಹರ ಮತ್ತು ಜಗಳೂರು ತಾಲೂಕುಗಳಲ್ಲಿ ಏಕ ಕಾಲಕ್ಕೆ ಕೃಷಿ ಮಾರಾಟ ಮಳಿಗೆಗಳಿಗೆ ಭೇಟಿ ನೀಡಿದ ಇಲಾಖಾ ಅಧಿಕಾರಿಗಳು, ಜೈವಿಕ ಉತ್ಪನ್ನಗಳ ಹೆಸರಿನಲ್ಲಿ ದಾಸ್ತಾನಿರಿಸಿ, ಮಾರಾಟ ಮಾಡುತ್ತಿದ್ದ ಜೈವಿಕ ಕೀಟನಾಶಕಗಳು, ಸಸ್ಯ ವರ್ಧಕಗಳು, ಹಾರ್ಮೋನ್‌ಗಳು ಎಂಬ ವಿವಿಧ ಹೆಸರಿನ ಉತ್ಪನ್ನಗಳನ್ನು ಪರಿಶೀಲಿಸಿ, ಮಾದರಿಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಲು ಸಂಗ್ರಹಿಸಿದರು.

ಪ್ರಿನ್ಸಿಪಲ್ ಸರ್ಟಿಫಿಕೇಟ್ ಪರವಾನಿಗೆಯಲ್ಲಿ ನಮೂದಿಸದೆ ಇರುವ ಉತ್ಪನ್ನಗಳು, ಇನ್‌ವಾಯ್ಸ ಇಲ್ಲದೆ ದಾಸ್ತಾನಿರಿಸಿದ ಉತ್ಪನ್ನಗಳನ್ನು ಮಾರಾಟ ಮಾಡದಂತೆ ಅಧಿಕಾರಿಗಳು ಮಳಿಗೆಗಳ ಮಾಲೀಕರಿಗೆ ಸೂಚಿಸಿದರಲ್ಲದೆ, ಕೃಷಿ ಉಪಕರಣಗಳ ಅಧಿಕೃತ ಪರವಾನಿಗೆ ಇಲ್ಲದೆ, ಇನ್‌ವಾಯ್ಸ ಇಲ್ಲದೆ ದಾಸ್ತಾನು ಅಥವಾ ಮಾರಾಟ ಮಾಡಿದ್ದಲ್ಲಿ ಮಾರಾಟಗಾರರ ಪರವಾನಿಗೆ ರದ್ದು ಪಡಿಸಲಾಗುವುದು ಎಂದು ಎಚ್ಚರಿಸಿದರು.

ಅಧಿಕಾರಿಗಳ ತಂಡ ನಗರದ ಎನ್‌.ಆರ್‌ ರಸ್ತೆ, ಕೆ.ಆರ್‌ ರಸ್ತೆ, ಜಗಳೂರು ಬಸ್‌ ನಿಲ್ದಾಣ ಸೇರಿದಂತೆ ಮಾರಾಟ ಮಳಿಗೆಗಳಲ್ಲಿ ಈ ಕಾರ್ಯಾಚರಣೆ ನಡೆಸಿದ್ದು, ದಾವಣಗೆರೆ ಮತ್ತು ಹೊನ್ನಾಳಿ ಉಪವಿಭಾಗದ ಉಪ ಕೃಷಿ ನಿರ್ದೇಶಕರು, ರಸಗೊಬ್ಬರ ನಿಯಂತ್ರಣ ಪ್ರಯೋಗಾಲಯದ ಉಪ ಕೃಷಿ ನಿರ್ದೇಶಕರು, ಸಹಾಯಕ ಕೃಷಿ ನಿರ್ದೇಶಕರು ಜಾರಿದಳದ ಎಲ್ಲಾ ತಾಲ್ಲೂಕುಗಳ ಸಹಾಯಕ ಕೃಷಿ ನಿರ್ದೇಶಕರು ಹಾಗೂ ಕೃಷಿ ಅಧಿಕಾರಿಗಳ ನಲವತ್ತು ಜನರ ತಂಡ ವಿಶೇಷ ತಪಾಸಣಾ ಕಾರ್ಯದಲ್ಲಿ ಭಾಗವಹಿಸಿತ್ತು ಎಂದು ಪ್ರಕಟಣೆ ತಿಳಿಸಿದೆ.

ಟಾಪ್ ನ್ಯೂಸ್

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.