ಸಮಯಕ್ಕೆ ಸರಿಯಾಗಿ ಬರುತ್ತಿಲ್ಲ ಬಿಸಿಯೂಟ ಪದಾರ್ಥ!

ಹಸಿವಿನಲ್ಲೇ ಪರೀಕ್ಷೆ ಎದುರಿಸುವ ಸ್ಥಿತಿ ಹನುಮಂತಪುರ ಶಾಲೆ ಮಕ್ಕಳದ್ದು!

Team Udayavani, Mar 27, 2019, 5:19 PM IST

27-March-20

ಜಗಳೂರು: ಬಿಸಿಯೂಟವಿಲ್ಲದೆ ಪರೀಕ್ಷೆ ಎದುರಿಸುತ್ತಿರುವ ವಿದ್ಯಾರ್ಥಿಗಳು.

ಜಗಳೂರು: ಪರೀಕ್ಷೆ ನಡೆಯುವ ಸಂದರ್ಭದಲ್ಲೇ ಅಕ್ಷರ ದಾಸೋಹ ಅಧಿಕಾರಿಗಳು ಆಹಾರ ಪದಾರ್ಥಗಳನ್ನು ಪೂರೈಕೆ ಮಾಡದ ಹಿನ್ನೆಲೆಯಲ್ಲೆ ಹನುಮಂತಪುರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆ ವಿದ್ಯಾರ್ಥಿಗಳು ಬಿಸಿಯೂಟ ಇಲ್ಲದೆ ಪರೀಕ್ಷೆ ಎದುರಿಸುವಂತ ಪರಿಸ್ಥಿತಿ ನಿರ್ಮಾಣವಾಗಿದೆ.
ಹನುಮಂತಪುರ ಗ್ರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 140ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಭ್ಯಾಸ ಮಾಡುತ್ತಿದ್ದು, ನಾಲ್ಕಾರು ದಿನಗಳಿಂದ ಆಹಾರ ಪದಾರ್ಥಗಳು ಇಲ್ಲದೆ ಬಿಸಿಯೂಟ ಸಿಗದೆ ಹಸಿವಿನಲ್ಲೇ ಪರೀಕ್ಷೆ ಎದುರಿಸುತ್ತಿದ್ದಾರೆ.
ಪ್ರಸಕ್ತ ಸಂದರ್ಭದಲ್ಲಿ ಪರೀಕ್ಷೆಗಳು ಜರುಗುತ್ತಿದ್ದು, ಬೆಳಗ್ಗೆ 10:30 ರಿಂದ ಮಧ್ಯಹ್ನ 1 ಗಂಟೆವರೆಗೆ ಪರೀಕ್ಷೆ ನಡೆಯುತ್ತಿದೆ. ಮಕ್ಕಳು ಬಿಸಿಯೂಟವಿಲ್ಲದೆ ಪರದಾಡುವಂತ ಸನ್ನಿವೇಶ ಸೃಷ್ಠಿಯಾಗಿದೆ. ಅಧಿಕಾರಿಗಳಿಗೆ ಕೇಳಿದರೆ ಲಾರಿಗಳು ಕೆಟ್ಟು ನಿಂತಿವೆ. ಒಂದೇ ಲಾರಿಯಲ್ಲೇ ಆಹಾರ ಪೂರೈಕೆ ಮಾಡಲಾಗುತ್ತಿದೆ. ಒಂದೆರೆಡು
ದಿನ ತಡವಾಗಬಹುದು ಎಂದು ಉಡಾಫೆಯಾಗಿ ಉತ್ತರ ನೀಡುತ್ತಾರೆ. ಅಕ್ಷರ ದಾಸೋಹ ಅಧಿಕಾರಿಗಳು ಆಹಾರ ಪದಾರ್ಥ ಪೂರೈಕೆ ಮಾಡಲು ಲಾರಿ ಕೆಟ್ಟು ನಿಂತರೆ ಬದಲಿ ವಾಹನದ ಮೂಲಕ ಕಳುಹಿಸಿಕೊಡಬಹುದು. ಆದರೆ, ಜವಾಬ್ದಾರಿಗಳಿಂದ ನುಣುಚಿಕೊಳ್ಳುತ್ತಿದ್ದಾರೆ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮುಖ್ಯಶಿಕ್ಷಕರನ್ನು ಈ ವಿಚಾರವಾಗಿ ಕೇಳಿದರೆ, ಆಹಾರ ಪದಾರ್ಥ ಖಾಲಿಯಾಗಿವೆ. ಪಕ್ಕದ ತಮಲೆಹಳ್ಳಿ ಗ್ರಾಮದ ಶಾಲೆಯಿಂದ ತಂದು ಮಾಡುತ್ತೇವೆ. ಪರೀಕ್ಷೆ ನಡೆಯುತ್ತಿರುವುದರಿಂದ ಹೋಗಿ ತರಲು ಸಾಧ್ಯವಾಗಿಲ್ಲ ಎನ್ನುತ್ತಾರೆ ಮುಖ್ಯಶಿಕ್ಷಕ ನಿಂಗಪ್ಪ . ಸರ್ಕಾರಿ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ ದೊರೆಯಬೇಕು ಎನ್ನುವ ಕಾರಣಕ್ಕಾಗಿಯೇ ಬಿಸಿಯೂಟದ ವ್ಯವಸ್ಥೆ ಮಾಡಲಾಗಿದೆ. ಆದರೆ ಈ ಶಾಲೆಯಲ್ಲಿ ಅಕ್ಕಿ, ಬೆಳೆ ಸೇರಿದಂತೆ ಅಡುಗೆ ಮಾಡವ ಆಹಾರ ಪದಾರ್ಥಗಳಿಲ್ಲ ಎಂಬ ಕಾರಣಕ್ಕೆ ಮಕ್ಕಳಿಗೆ ಊಟ ಹಾಕದೆ ಕಳುಹಿಸುತ್ತಿದ್ದಾರೆ ಎಂದು ಗ್ರಾಮದ ವಿಜಯ್‌, ನಾಗರಾಜ್‌, ಆರೋಪಿಸಿದ್ದಾರೆ.
ಮೂರು ದಿನಗಳಿಂದ ಆಹಾರ ಪದಾರ್ಥಗಳ ಸಮಸ್ಯೆ ಇದೆ. ಆಹಾರ ಸಾಮಗ್ರಿಗಳನ್ನು ನೀಡಿದರೆ ಆಡುಗೆ ಮಾಡುತ್ತೇವೆ. ಆಹಾರ ಪದಾರ್ಥಗಳು ಇಲ್ಲದೆ ಸುಮ್ಮನೆ ಕೂರುವಂತಾಗಿದೆ ಎಂದು ಅಡುಗೆ ತಯಾರಕರು ಒಲ್ಲದ ಮನಸ್ಸಿನಿಂದ ಹೇಳುತ್ತಾರೆ.
ಆಹಾರ ಪದಾರ್ಥಗಳನ್ನು ಲೋಡ್‌ ಮಾಡಿ ಕಳುಹಿಸಲಾಗುತ್ತಿದೆ. ಲಾರಿಗಳು ಕೆಟ್ಟು ನಿಂತಿರುವುದರಿಂದ ತಡವಾಗಿದೆ. ಕೂಡಲೇ ಶಾಲೆಗಳಿಗೆ ಆಹಾರ ಪೂರೈಸುವ ಕೆಲಸ ಮಾಡಲಾಗುತ್ತದೆ.
. ಶ್ರೀನಿವಾಸ್‌,
ಅಕ್ಷರ ದಾಸೋಹ ಸಹಾಯಕ
ನಿರ್ದೇಶಕರು, ಜಗಳೂರು.

ಟಾಪ್ ನ್ಯೂಸ್

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: 15 ಮಂದಿ ಆರೋಪಿಗಳು ಖುಲಾಸೆ

Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.