ಹಸುಗೂಸಿನೊಂದಿಗೆ ನೇಣಿಗೆ ಶರಣಾದ ತಾಯಿ
Team Udayavani, Jun 15, 2022, 3:58 PM IST
ಜಗಳೂರು: ಪತಿಯ ಅಕ್ರಮ ಸಂಬಂಧ ಹಾಗೂ ಕಿರುಕುಳದಿಂದಬೇಸತ್ತು ಹತ್ತು ತಿಂಗಳ ಹಸುಗೂಸಿನೊಂದಿಗೆ ತಾಯಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಟ್ಟಣದಜೆ.ಸಿ.ಆರ್ ಬಡಾವಣೆಯಲ್ಲಿ ಮಂಗಳವಾರ ಬೆಳಿಗ್ಗೆ ನಡೆದಿದೆ.
ಜಗಳೂರಿನ ಶಿಕ್ಷಕರಾದ ಎ. ನಾಗರಾಜ್ ಹಾಗೂ ಡಿ.ವಿ.ಅಂಬುಜಾ ಎಂಬುವವರ ಪುತ್ರಿ ನಿಖೀತಾ (25) ಮತ್ತು ಅವರಹತ್ತು ತಿಂಗಳ ಮಗು ಅನ್ವಿತ್ ಆತ್ಮಹತ್ಯೆಗೆ ಶರಣಾದವರು.ತಂದೆ-ತಾಯಿ ಕೆಲಸಕ್ಕೆ ಹೋದಾಗ ಬಾಗಿಲು ಹಾಕಿಕೊಂಡುಹತ್ತು ತಿಂಗಳ ಮಗುವನ್ನು ತಬ್ಬಿಕೊಂಡ ತಾಯಿ ನಿಖೀತಾ ಒಂದೇಹಗ್ಗದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಪತಿ ಡಿ.ಮನೋಜ್ಕುಮಾರ್ ಅಕ್ರಮ ಸಂಬಂಧಮತ್ತು ವರದಕ್ಷಿಣೆ ಕಿರುಕುಳದಿಂದ ಬೇಸತ್ತು ನಿಖೀತಾಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಮೃತಳ ತಾಯಿ ಅಂಬುಜಾಆರೋಪಿಸಿದ್ದಾರೆ.
ಒಂದೂವರೆ ವರ್ಷದ ಹಿಂದೆ ನಿಖೀತಾಅವರನ್ನು ಹಿರಿಯೂರು ತಾಲೂಕಿನ ಬಸಪ್ಪನಮಾಳಿಗೆ ಗ್ರಾಮದಡಿ. ಮನೋಜ್ಕುಮಾರ್ಗೆ ವಿವಾಹ ಮಾಡಿಕೊಡಲಾಗಿತ್ತು.ಮನೋಜ್ಕುಮಾರ್ ದಾವಣಗೆರೆ ಮಹಾನಗರ ಪಾಲಿಕೆಯಲ್ಲಿಸಿವಿಲ್ ಎಂಜಿನಿಯರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದು, ಬೇರೆಹೆಣ್ಣುಮಕ್ಕಳೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾನೆ ಎಂದುಮೃತಳ ತಂದೆ ಶಿಕ್ಷಕ ಎ. ನಾಗರಾಜ್ ದೂರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
MUST WATCH
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ