ಕೆರೆಗಳು ಮನುಷ್ಯನ ಜೀವನಾಡಿ: ತರಳಬಾಳು ಶ್ರೀ


Team Udayavani, Oct 23, 2017, 2:45 PM IST

23-44.jpg

ಮಾಯಕೊಂಡ: ಯಾವುದೇ ಒಂದು ವಸ್ತುವಿನ ಸಂಬಂಧದ ಮಹತ್ವ ಕಳೆದು ಹೋಗುವ ಮುನ್ನವೇ ಯೋಚನೆ ಮಾಡಿದರೆ ನಮಗೆ ಅದರ ಮಹತ್ವದ ಗುಣ ಸಿಗುತ್ತದೆ ಎಂದು ತರಳಬಾಳು ಜಗದ್ಗುರು ಡಾ| ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು.

ಆನಗೊಡು ಹೋಬಳಿಯ ಸುಲ್ತಾನಪುರ, ಈಚಘಟ್ಟ ಕೆರೆಗಳಿಗೆ ಬಾಗಿನ, ಗಂಗಾಪೂಜೆ ನೆರವೇರಿಸಿ ಅವರು ಆಶೀರ್ವಚನ ನೀಡಿದರು. ಕೆರೆಗಳು ಮನುಷ್ಯನ ಜೀವನಾಡಿಗಳು. ಕಳೆದ ವರ್ಷದಲ್ಲಿ ಲಕ್ಷಾಂತರ ಖರ್ಚು ಮಾಡಿ ತೋಟಗಳನ್ನು ರಕ್ಷಣೆ ಮಾಡಿದ ಹಾಗೆ ನೀರನ್ನು ಸಹ ಮಿತವಾಗಿ ಬಳಕೆ ಮಾಡಿಕೊಳ್ಳಬೇಕು. ಪ್ರಕೃತಿಯೊಂದಿಗೆ ಮನುಷ್ಯನ ಸಂಬಂಧ ಸರಿಯಾಗಿ ಇಲ್ಲದ ಕಾರಣ ನಮಗೆ ಕಷ್ಟಗಳು ಎದುರಾಗಿವೆ ಎಂದು ಹೇಳಿದರು.

ಮನೆಗಳಲ್ಲಿ ಶೌಚಲಯಗಳನ್ನು ಬಳಸಿ, ಕೆರೆಗಳ ಸುತ್ತಮುತ್ತಲಿನ ವಾತಾವರಣವನ್ನು ಶುಚಿಯಾಗಿಟ್ಟುಕೊಳ್ಳಬೇಕು. ಮುಂದಿನ ದಿನಗಳಲ್ಲಿ ನೀರನ್ನೂ ಎಚ್ಚರಿಕೆಯಿಂದ ಬಳಸಬೇಕು. ಮನೆಯ ನಲ್ಲಿಗಳಲ್ಲಿ ನೀರಿನ ಬದಲು ಮದ್ಯ ಬರುತ್ತಿದ್ದರೆ, ಹನಿಯನ್ನೂ ಕೆಳಗೆ ಚೆಲ್ಲಲು ಬಿಡುತ್ತಿರಲಿಲ್ಲ. ಆದರೆ ನೀರು ಚರಂಡಿಯಲ್ಲಿ ಹರಿಯುತ್ತಿದ್ದರೂ ನಾವುಗಳು ತಿಳಿಯದಂತೆ ಇರುತ್ತೇವೆ. ದೇವರ ಹಾಗೂ ಮನುಷ್ಯ ಪ್ರಯತ್ನದಿಂದ ಇಂದು ಕೆರೆಗಳು ಮೈದುಂಬಿ ಹರಿಯುತ್ತಿವೆ ಎಂದು ಹೇಳಿದರು. ಕೆರೆ ಏರಿ ಕೆಲಸ ಬಾಕಿ ಇದೆ. ಕೆರೆಯ
ಕೋಡಿಯನ್ನು ಇನೂ ಒಂದು ಅಡಿ ಎತ್ತರಿಸಬೇಕು. ಇದರಿಂದ ನೀರಿನ ಪ್ರಮಾಣ ಹೆಚ್ಚಾಗುತ್ತದೆ ಎಂದು ಈಚಘಟ್ಟ ಗ್ರಾಮಸ್ಥರು ಶ್ರೀಗಳಲ್ಲಿ ಮನವಿ ಮಾಡಿದರು. ಕೆರೆ ಉಸ್ತುವರಿ ಸಮಿತಿ ರಚನೆ ಮಾಡಿಕೊಂಡು ನನ್ನ ಬಳಿ ಬನ್ನಿ ಎಂದು ಶ್ರೀಗಳು ತಿಳಿಸಿದರು.

ಸಚಿವ ಎಸ್‌.ಎಸ್‌.ಮಲ್ಲಿಕಾರ್ಜುನ್‌ ಮಾತನಾಡಿ, ಕೆರೆಯ ಕೆಲಸವನ್ನು ಶೀಘ್ರವಾಗಿ ಮಾಡಿಸಲಾಗುವುದು. ಕೆರೆ ತುಂಬಿರುವುದರಿಂದ ಈ ಭಾಗದ ರೈತರಿಗೆ ಕುಡಿಯುವ ನೀರು, ನೀರಾವರಿ ಕೊಳವೆಬಾವಿಗಳಿಗೆ ವರದಾನವಾಗಿ ಪರಿಣಮಿಸಿದೆ. ಗ್ರಾಮಸ್ಥರು ಸಮಿತಿ ಮಾಡಿಕೊಂಡು ನೀರನ್ನು ನಿರ್ವಹಣೆ ಮಾಡಿ ಎಂದು ಸೂಚಿಸಿದರು.

ಮಾಜಿ ಸಚಿವ ಎಸ್‌.ಎ. ರವೀಂದ್ರನಾಥ್‌ ಮಾತನಾಡಿ, ಕೆರೆಗೆ ನೀರು ತುಂಬಿಸುವ ಹೋರಾಟ ಬಿಜೆಪಿ, ಜೆಡಿಎಸ್‌ ಸಮ್ಮಿಶ್ರ
ಸರ್ಕಾರವಿದ್ದ ಸಂದರ್ಭದಲ್ಲಿ 2006ರಲ್ಲಿ ಇದಕ್ಕೆ ಭೂಮಿಪೂಜೆ ನೆರವೇರಿಸಲಾಗಿತ್ತು. ತುಪ್ಪದಹಳ್ಳಿ, ಅಣಜಿ, ಕಂದನಕೋವಿ ಮೂರು ಕೆರೆಗಳನ್ನು ತುಂಬಿಸುವಂತೆ ಮಂಜುನಾಥ ಗೌಡರು ಇನ್ನೂ ಹಲವು ಮುಖಂಡರುಗಳು ಹೋರಾಟ ಮಾಡಿದ ಪ್ರತಿಫಲ ಹಾಗೂ ಶ್ರೀಗಳ ಇಚ್ಛಾಶಕ್ತಿಯಿಂದ 22  ಕೆರೆಗಳಿಗೆ ನೀರು ತುಂಬುವಂತಾಗಿದೆ ಎಂದರು.

ಮಾಜಿ ಶಾಸಕ ಬಸವರಾಜ ನಾಯ್ಕ, ಆನಗೊಡು ಜಿಪಂ ಸದಸ್ಯ ಕೆ.ಎಸ್‌. ಬಸವಂತಪ್ಪ, ಎಪಿಎಂಸಿ ಅಧ್ಯಕ್ಷ ಮುದೇಗೌಡ್ರ ಗಿರೀಶ್‌, ಗ್ರಾಪಂ ಅಧ್ಯಕ್ಷೆ ಅಕ್ಕಮಹಾದೇವಿ, ಬಿಜೆಪಿ ಮುಖಂಡರಾದ ಎಚ್‌. ಆನಂದಪ್ಪ, ವಿ.ವೆಂಕಟಪ್ಪ, ಎಚ್‌.ಕೆ. ಬಸವರಾಜ್‌, 22 ಕೆರೆ ಏತ ನೀರವಾರಿ ಹೋರಟ ಸಮಿತಿ ಅಧ್ಯಕ್ಷ ಡಾ| ಮಂಜುನಾಥ ಗೌಡ, ಗಂಗನಕಟ್ಟೆ ಸಂಗಣ್ಣ ಮತ್ತು ಸುತ್ತಮುತ್ತಲಿನ ಗ್ರಾಮಸ್ಥರು ಹಾಜರಿದ್ದರು.

ಟಾಪ್ ನ್ಯೂಸ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.