ಕಾಂ| ಪಂಪಾಪತಿ ಕಾರ್ಮಿಕರ ಬಡಾವಣೆಗೆ ಭೂಮಿಪೂಜೆ


Team Udayavani, Mar 18, 2019, 6:32 AM IST

dvg-1.jpg

ದಾವಣಗೆರೆ: ಶ್ರಮಜೀವಿಗಳಿಗೆ ನ್ಯಾಯ ಸಮ್ಮತ, ಕಾನೂನಾತ್ಮಕವಾಗಿ ನಿವೇಶನಗಳನ್ನು ನೀಡುವ ಮೂಲಕ, ಸೂರು ಇಲ್ಲದ ಸಾವಿರಾರು ಕಾರ್ಮಿಕ ವರ್ಗಕ್ಕೆ ಆಶ್ರಯ ಕಲ್ಪಿಸಿ ಶ್ರಮಜೀವಿ ಕಾಂ.ಪಂಪಾಪತಿ ಕಟ್ಟಡ ಕಾರ್ಮಿಕರ ಬಡಾವಣೆ ರಾಜ್ಯಕ್ಕೆ ಮಾದರಿಯಾಗಲಿ ಎಂದು ಅವರಗೊಳ್ಳ ಪುರವರ್ಗ ಮಠದ ಶ್ರೀ ಓಂಕಾರ ಶಿವಾಚಾರ್ಯ ಸ್ವಾಮೀಜಿ ಆಶಿಸಿದ್ದಾರೆ.

ಭಾನುವಾರ ಭಾನುವಾರ ಹೊನ್ನೂರು ಗೊಲ್ಲರಹಟ್ಟಿ ಗ್ರಾಮದ ಸಮೀಪ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘದ ವತಿಯಿಂದ ಏರ್ಪಡಿಸಿದ್ದ ಶ್ರಮಜೀವಿ ಕಾಂ.ಪಂಪಾಪತಿ ಕಟ್ಟಡ ಕಾರ್ಮಿಕರ ಬಡಾವಣೆಯ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ನಗರ ಪ್ರದೇಶದ ಯಾವ ಒತ್ತಡಕ್ಕೆ ಒಳಗಾಗದೇ ಉತ್ತಮ ಪರಿಸರದಲ್ಲಿ ಸಮಾಧಾನಕಾರ ಬದುಕು ನಡೆಸುವ ನಿಟ್ಟಿನಲ್ಲಿ ಇಂತಹ ಬಡಾವಣೆಗಳು ಅಗತ್ಯ ಎಂದರು.

ಶ್ರಮಜೀವಿ ಕಾಂ.ಪಂಪಾಪತಿ ಕಟ್ಟಡ ಕಾರ್ಮಿಕರ ಬಡಾವಣೆಯಲ್ಲಿ ಉಳ್ಳವರಿಗೆ ನಿವೇಶನ ಹಂಚದೆ ಬಡ ವ್ಯಕ್ತಿಗಳಿಗೆ ಜಾತ್ಯತೀತವಾಗಿ ಹಂಚುವ ಕೆಲಸ ಆಗಬೇಕು. ಶ್ರಮಜೀವಿಗಳು ಸ್ವಾವಲಂಬಿ ಬದುಕು ಸಾಗಿಸಲು ದಾರಿ ಮಾಡಿಕೊಡಬೇಕು ಎಂದು ತಿಳಿಸಿದರು.
 
ಶ್ರಮಪಟ್ಟು ಕೆಲಸ ಮಾಡುವ ಕಟ್ಟಡ ಕಾರ್ಮಿಕರು ದುಡಿದ ಹಣವನ್ನು ದುಶ್ಚಟಗಳಿಗೆ ಹಾಳು ಮಾಡದೆ, ತಮ್ಮದೇ ಸಹಕಾರ ಸಂಘದಲ್ಲಿ ತೊಡಗಿಸಿ, ಅಗತ್ಯಗಳಿಗೆ ತಕ್ಕಂತೆ ಹಣ ಪಡೆದು, ಉಳಿದ ಹಣದಲ್ಲಿ ನಿವೇಶನ ಪಡೆದು, ಮುಂಬರುವ ದಿನಗಳಲ್ಲಿ ಮನೆ ಕಟ್ಟಲು ಉಳಿಸಿಕೊಳ್ಳಬೇಕು ಎಂದು ಹೇಳಿದರು.

ಕೈಗಾರಿಕೋದ್ಯಮಿ ಅಥಣಿ ಎಸ್‌. ವೀರಣ್ಣ ಮಾತನಾಡಿ, ಕಾನೂನು ರೀತಿಯಲ್ಲಿ ನಿವೇಶನ ಅಭಿವೃದ್ಧಿಪಡಿಸಿ ಮೂಲಭೂತ ಸೌಲಭ್ಯಗಳನ್ನು ನೀಡುವ ಮೂಲಕ ಅತ್ಯುತ್ತಮ ಬಡಾವಣೆಯನ್ನಾಗಿ ಮಾಡಲಾಗಿದೆ. ಬಡಾವಣೆಯ ಸಮೀಪದಲ್ಲೇ 8 ಎಕರೆ ಭೂಮಿಯಲ್ಲಿ ನೂತನ ಕೆರೆ ನಿರ್ಮಾಣ ಆಗುತ್ತಿದೆ. ಉತ್ತಮ ಪರಿಸರ ನಿರ್ಮಾಣವಾಗಲಿದೆ. ಮುಂಬರುವ ದಿನಗಳಲ್ಲಿ ಸಾಧ್ಯವಾದರೆ ಸಹೋದರ ಅಥಣಿ ಕೊಟ್ರಪ್ಪ ಹೆಸರಿನಲ್ಲಿ ಬಡಾವಣೆ ಮಾಡಿ, ಅರ್ಹರಿಗೆ ನಿವೇಶನ ನೀಡಲಾಗುವುದು ಎಂದು ಹೇಳಿದರು.

ಹಿರಿಯ ಕಾರ್ಮಿಕ ಮುಖಂಡ ಎಚ್‌.ಕೆ. ರಾಮಚಂದ್ರಪ್ಪ ಮಾತನಾಡಿ, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ
ನಿವೇಶನ ಹಂಚಿಕೆ ಕಾರ್ಯ ಶ್ಲಾಘನೀಯ. ಪಂಪಾಪತಿ ಹೆಸರಿನಲ್ಲಿ ಬಡಾವಣೆ ನಿರ್ಮಾಣಗೊಳ್ಳುತ್ತಿರುವುದು ಸಂತಸದ ವಿಷಯ. ಇಂತಹ ಕಾರ್ಯಗಳನ್ನು ಕಟ್ಟಡ ಕಾರ್ಮಿಕರ ಸಂಘ ಮಾಡುತ್ತಿರುವುದು ಮಾದರಿಯಾಗಿದೆ ಎಂದರು. 

ಮಹಾನಗರ ಪಾಲಿಕೆ ಸದಸ್ಯ ಎಚ್‌.ಜಿ. ಉಮೇಶ್‌ ಮಾತನಾಡಿ, ಸರ್ಕಾರದ ದ್ವಂದ್ವ ನೀತಿಗಳ ಪರಿಣಾಮ ಕಾರ್ಮಿಕರಿಗೆ ಸರಿಯಾದ ಕೆಲಸ ಸಿಗುತ್ತಿಲ್ಲ. ಶ್ರಮಿಕರಿಗೆ ಸೂರು ಕಲ್ಪಿಸಲು ಮುಂದಾಗುತ್ತಿಲ್ಲ. ನಾವೆಲ್ಲರೂ ಸೇರಿ 5.13 ಎಕರೆ ಭೂಮಿಯಲ್ಲಿ ಬಡಾವಣೆ ನಿರ್ಮಾಣಕ್ಕೆ ಮುಂದಾಗಿದ್ದೇವೆ. ಎಲ್ಲಾ ಹಂತದ ಅಭಿವೃದ್ದಿಗಳು ಮುಕ್ತಾಯಗೊಂಡು, ಶೀಘ್ರವೇ ಅರ್ಹ ಫಲಾನುಭವಿಗಳಿಗೆ
ನಿವೇಶನಗಳು ದೊರ ಕಲಿವೆ ಎಂದು ತಿಳಿಸಿದರು. 

ನಗರಪಾಲಿಕೆ ಸದಸ್ಯಪಿ.ಕೆ. ಲಿಂಗರಾಜು, ಜಿ.ಆರ್‌. ನಾಗರಾಜ್‌, ಎಚ್‌. ಎನ್‌. ಮಂಜುನಾಥ್‌, ವಿ. ಲಕ್ಷ್ಮಣ್‌, ಭೀಮಾರೆಡ್ಡಿ, ಗುಡಿಹಳ್ಳಿ ಹಾಲೇಶ್‌, ಶಿವಕುಮಾರ ಡಿ.ಶೆಟ್ಟರ್‌, ಶೋಭಮ್ಮ, ಎನ್‌. ಎಚ್‌. ರಾಮಣ್ಣ ಇತರರು ಇದ್ದರು. 

ಟಾಪ್ ನ್ಯೂಸ್

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.