ರಾಹುಲ್ ಗಾಂಧಿ ರಾಜ್ಯದ 224 ಕ್ಷೇತ್ರಗಳಿಗೂ ಬರಲಿ: ನಳಿನ್
Team Udayavani, Mar 21, 2023, 6:40 AM IST
ದಾವಣಗೆರೆ: ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಕರ್ನಾಟಕದ 224 ಕ್ಷೇತ್ರಗಳಿಗೂ ಬರಲಿ ಎಂದು ಕೈ ಮುಗಿದು ಕೇಳಿಕೊಳ್ಳುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ವ್ಯಂಗ್ಯವಾಡಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಹುಲ್ ರಾಜ್ಯಕ್ಕೆ ಬರುವುದರಿಂದ ನಮಗೆ ಲಾಭವಿದೆ. ಅವರು ಬಂದ ಕಡೆ ಕಾಂಗ್ರೆಸ್ ಸೋತಿದೆ. ಹಾಗಾಗಿ 224 ಕ್ಷೇತ್ರಗಳಿಗೂ ಬರುವಂತೆ ಆಹ್ವಾನ ನೀಡುತ್ತೇನೆ ಎಂದರು.
ಪ್ರಧಾನಿ ಮೋದಿ ಮಾ.25ರಂದು ದಾವಣಗೆರೆಯಲ್ಲಿ ನಡೆಯುವ ಮಹಾಸಂಗಮ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.
ಆ ಹಿನ್ನೆಲೆಯಲ್ಲಿ ಎಂಟು ಜಿಲ್ಲೆಗಳ ಪ್ರಮುಖರ ಸಭೆ ನಡೆಸಲಾಗಿದೆ. ಮೋದಿ ದಾವಣಗೆರೆಗೆ ಆಗಮಿಸಿದಾಗ ಪ್ರತ್ಯೇಕವಾದ ರೋಡ್ ಶೋ ಇಲ್ಲ. ಜನರ ನಡುವೆಯೇ ವೇದಿಕೆಗೆ ಆಗಮಿಸಲಿದ್ದಾರೆ. ಉರಿಗೌಡ, ನಂಜೇಗೌಡರ ಜತೆಗೆ ಇತಿಹಾಸ ಪುರುಷರ ಬಗ್ಗೆಯೂ ಚರ್ಚೆ ನಡೆಯಲಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panchamasali ಎಂಬ ಕಾರಣಕ್ಕೆ ಯತ್ನಾಳ್ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
Gayathri Siddeshwar: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜನ್ಮದಿನ ಆಚರಣೆ
Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ
Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು