ರಮೇಶ ಜಾರಕಿಹೊಳಿ ಡಿಸಿಎಂ ಆದರೆ ಸ್ವಾಗತ: ಬಿಜೆಪಿ ಶಾಸಕ
Team Udayavani, Nov 8, 2019, 2:14 PM IST
ದಾವಣಗೆರೆ: ಅತೃಪ್ತ ಶಾಸಕ ರಮೇಶ ಜಾರಕಿಹೊಳಿ ಅವರು ಉಪ ಮುಖ್ಯಮಂತ್ರಿ ಆದರೆ ಸ್ವಾಗತ ಮಾಡುವೆ ಎಂದು ಬಿಜೆಪಿ ಶಾಸಕ ಎಂ ಪಿ ರೇಣುಕಾಚಾರ್ಯ ಹೇಳಿದರು.
ದಾವಣಗೆರೆಯಲ್ಲಿ ಮಾತನಾಡಿದ ಅವರು, ಜಾರಕಿಹೊಳಿ ಕುಟುಂಬದ ರಮೇಶ್ ಹಾಗೂ ಬಾಲಚಂದ್ರ ನನ್ನ ಆತ್ಮೀಯರು. ಮೇಲಾಗಿ ರಮೇಶ್ ಜಾರಕಿಹೊಳಿ ಪರಿಶಿಷ್ಟ ಪಂಗಡದ ಪ್ರಭಾವಿ ನಾಯಕರು. ಹೀಗಾಗಿ ಅವರು ಡಿಸಿಎಂ ಆದ್ರೆ ನಾನು ಸ್ವಾಗತಿಸುವೆ ಎಂದರು.
ನಂತರ ಮಾತನಾಡಿದ ರೇಣುಕಾಚಾರ್ಯ, ಕಳೆದ ಚುನಾವಣೆಯಲ್ಲಿ ಡುಮ್ಕಿ (ಸೋತ) ಹೊಡೆದ ಡಿಸಿಎಂ ಲಕ್ಷ್ಮಣ ಸವದಿಗೆ ಗೆದ್ದವರಿಗೆ ಅವಕಾಶ ಇರಲಿ ಎಂದು ಹೇಳಿದ್ದೆ. ಇದನ್ನ ಬಿಟ್ಟು ಅವರ ಬಗ್ಗೆ ನನಗೆ ಬೇಸರವಿಲ್ಲ. ಲಕ್ಷ್ಮನ ಸವದಿ ಮತ್ತು ನಾನು ಸ್ನೇಹಿತರು ಎಂದರು.
ಈ ಹಿಂದಿನ ಚುನಾವಣೆಯಲ್ಲಿ ನಾನು ಸೋತಿದ್ದೆ. ಆಗ ನಾನು ಸುಮ್ಮನಿದ್ದೆ. ಜೊತೆಗೆ ಈಗ ಅವರು ಸೋತಿದ್ದಾರೆ, ಗೆದ್ದವರಿಗೆ ಅವಕಾಶ ನೀಡಿ ಎಂದಿದ್ದೆ. ಆದರೆ, ನಾನು ಸಚಿವ ಆಗಬೇಕು ಅಂತಾ ಲಾಬಿ ಮಾಡಿಲ್ಲ. ನನಗೆ ಸಚಿವ ಸ್ಥಾನವೇ ಬೇಡ ಎಂದು ಲಕ್ಷ್ಮಣ ಸವದಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Panchamasali ಎಂಬ ಕಾರಣಕ್ಕೆ ಯತ್ನಾಳ್ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ