ಮಲಿನ ಸಮಾಜ ಮಡಿ ಮಾಡಿದ ಮಾಚಿದೇವರು


Team Udayavani, Feb 2, 2019, 5:08 AM IST

dvg-3.jpg

ದಾವಣಗೆರೆ: 12ನೇ ಶತಮಾನದಲ್ಲಿ ಸಾಮಾಜಿಕ, ಸಾಂಸ್ಕೃತಿಕ, ಧಾರ್ಮಿಕವಾಗಿ ಮೈಲಿಗೆಯಾಗಿದ್ದ ಸಮಾಜದ ವಾತಾವರಣವನ್ನು ಮಡಿ ಮಾಡಿದ ಕೀರ್ತಿ ಬಸವಾದಿಶರಣರನ್ನು ಒಳಗೊಂಡಂತೆ ಶ್ರೀ ಮಡಿವಾಳ ಮಾಚಿದೇವ ಶ್ರೀಗಳಿಗೆ ಸಲ್ಲುತ್ತದೆ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿ ಪ್ರಾಧ್ಯಾಪಕ ಡಾ| ಪ್ರಕಾಶ್‌ ಹಲಗೇರಿ ಅಭಿಪ್ರಾಯಪಟ್ಟರು.

ವಿನೋಬಾನಗರದ ಶ್ರೀ ಮಡಿವಾಳ ಮಾಚಿದೇವ ಸಮುದಾಯ ಭವನದಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ಮಹಾನಗರಪಾಲಿಕೆ, ಕನ್ನಡ ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಶ್ರೀ ಮಾಡಿವಾಳ ಮಾಚಿದೇವ ಜಯಂತಿ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು.

ಅಸಮಪಾತಳಿಯ ಕಾಲಘಟ್ಟವಾದ 12ನೇ ಶತಮಾನದ ಆರಂಭದಲ್ಲಿ ಭಾಷಿಕ, ಸಾಂಸ್ಕೃತಿಕ, ಸಾಮಾಜಿಕ, ಧಾರ್ಮಿಕ ಸೇರಿದಂತೆ ಸ್ತ್ರೀಯರ ಶೋಷಣೆ ಹೆಚ್ಚಿತ್ತು. ವರ್ಗ, ವರ್ಣಭೇದ ಜೀವಂತವಾಗಿತ್ತು. ಇಂತಹ ಸಂದರ್ಭದಲ್ಲಿ ಬಸವಾದಿ ಶರಣರು ಒಳಗೊಂಡಂತೆ ಮಾಚಿದೇವ ಶ್ರೀಗಳು ವಚನ ರಚನೆ, ಕಾಯಕ ಪ್ರಜ್ಞೆಯ ಜೊತೆಗೆ ಸಮಾಜದ ಅನಿಷ್ಠ ಧೋರಣೆಗಳನ್ನು ಬುಡಸಮೇತ ಕಿತ್ತುಹಾಕಲು ಪ್ರಯತ್ನಿಸಿದರು. ಮಲೀನವಾಗಿದ್ದ ಸಮಾಜದ ವಾತಾವರಣವನ್ನು ಮಡಿ ಮಾಡಿದರು ಎಂದರು.

ಮಡಿವಾಳ ಮಾಚಿದೇವ ಶ್ರೀಗಳ 354 ವಚನಗಳು ಸದ್ಯಕ್ಕೆ ದೊರಕಿದ್ದು, ಅವರೆಂದಿಗೂ ಕಾಯಕದಿಂದ ವಿಮುಕ್ತರಾಗಿರಲಿಲ್ಲ. ತಮ್ಮ ಸಮಾಜದ ಕಾಯಕವಾದ ಬಟ್ಟೆ ಒಗೆಯುವ ಕಾಯಕದ ಮೂಲಕವೇ ವೃತ್ತಿ ಬದುಕಿಗೆ ಘನತೆ, ಗೌರವ, ಕೀರ್ತಿ ತಂದುಕೊಟ್ಟರು. ದೇವರನ್ನು ಗುಡಿಯಲ್ಲಿ ಕಾಣುವ ಬದಲು, ತಾವಿರುವ ನೆಲೆ, ಕಾಯಕದಲ್ಲಿ ಕಾಣುವಂತವರಾಗಿ ಎಂದು ಜಡಗಟ್ಟಿದ ಅಪಮೌಲ್ಯಗಳನ್ನು ಶುದ್ಧೀಕರಣಗೊಳಿಸಿದವರು ಎಂದು ತಿಳಿಸಿದರು.

ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ಎಸ್‌.ಎ. ರವೀಂದ್ರನಾಥ್‌ ಮಾತನಾಡಿ, ಬಿಜ್ಜಳ ರಾಜನ ಆಸ್ಥಾನದಿಂದ ಬಸವಣ್ಣನವರನ್ನು ಓಡಿಸಿದಾಗ ಮಡಿವಾಳ ಮಾಚಿದೇವ ಶ್ರೀಗಳು ಕತ್ತಿ ಹಿಡಿದು ಉಳಿಸುವುದಕ್ಕೆ ಮುಂದಾಗುತ್ತಾರೆ. ಅಷ್ಟರ ಮಟ್ಟಿಗೆ ಧೈರ್ಯ, ಶಕ್ತಿಯುಳ್ಳವರು ಆಗಿದ್ದರು ಎಂದರಲ್ಲದೇ, ಸಮಾಜದ ಬೇಡಿಕೆಗಳನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.

ಪಾಲಿಕೆ ಸದಸ್ಯ ಎಚ್.ಜಿ. ಉಮೇಶ್‌ ಮಾತನಾಡಿ, ಮಾಡಿವಾಳ ಸಮಾಜ ದುರ್ಬಲವಾಗಿದ್ದು, ಆರ್ಥಿಕ, ಶೈಕ್ಷಣಿಕ. ರಾಜಕೀಯವಾಗಿ ಹಿಂದುಳಿದಿದೆ. 12ನೇ ಶತಮಾನದಿಂದ ಹಿಡಿದು ಇಲ್ಲಿಯವರೆಗೂ ಶೋಷಣೆಯಲ್ಲಿ ಬದುಕುತ್ತಿದೆ. ಅಸಮಾನತೆ ನಿವಾರಣೆ ಆಗಿಲ್ಲ. ತಮಿಳುನಾಡಿನಲ್ಲಿ ಬಟ್ಟೆ ತೊಳೆದುಕೊಂಡು ಮನೆಗೆ ತೆಗೆದುಕೊಂಡು ಹೋದರೆ ಬಾಗಿಲಿಗೂ ಬಿಟ್ಟುಕೊಳ್ಳುವುದಿಲ್ಲ. ಮೈ ಸೋಕುವ ರೀತಿಯಲ್ಲಿ ಮುಟ್ಟುವುದಿಲ್ಲ. ಇದು ನಿಜಕ್ಕೂ ದುರಂತ ಎಂದು ಬೇಸರ ವ್ಯಕ್ತಪಡಿಸಿದರು.

ಸಮಾಜದ ಅಸಮಾನತೆ ನಿವಾರಣೆಗೆ ಸಮಾಜದ ಮಕ್ಕಳು ಜ್ಞಾನವಂತರಾಗಬೇಕು. ಈ ಹಿನ್ನೆಲೆಯಲ್ಲಿ ಪೋಷಕರು ತಮ್ಮ ವೃತ್ತಿಗೆ ತಮ್ಮ ಮಕ್ಕಳನ್ನು ಬಳಸಿಕೊಳ್ಳದೇ ಉತ್ತಮ ಶಿಕ್ಷಣ ಕೊಡಿಸಿ. ಉನ್ನತ ಸ್ಥಾನಗಳಲ್ಲಿ ಗುರ್ತಿಸಿಕೊಳ್ಳಲು ಪ್ರೋತ್ಸಾಹ ನೀಡಿ ಎಂದರು.

ಕಾರ್ಯಕ್ರಮದಲ್ಲಿ ಪಾಲಿಕೆ ಮೇಯರ್‌ ಶೋಭಾ ಪಲ್ಲಾಗಟ್ಟೆ, ತಹಶೀಲ್ದಾರ್‌ ಸಂತೋಷ್‌ ಕುಮಾರ್‌, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ್‌ ಬೆಕ್ಕೇರಿ, ಮಡಿವಾಳ ಮಾಚಿದೇವ ಸಮಾಜದ ಅಧ್ಯಕ್ಷ ಎಂ.ಎನ್‌. ಸತೀಶ್‌, ಪ್ರಧಾನ ಕಾರ್ಯದರ್ಶಿ ನಾಗೇಂದ್ರಪ್ಪ ಇತರರು ಉಪಸ್ಥಿತರಿದ್ದರು.

ಕಾರ್ಯಕ್ರಮಕ್ಕೂ ಮುನ್ನ ನಗರದ ಪ್ರಮುಖ ಬೀದಿಗಳಲ್ಲಿ ಜಾನಪದ ಕಲಾಮೇಳದೊಂದಿಗೆ ಶ್ರೀ ಮಡಿವಾಳ ಮಾಚಿದೇವ ಶ್ರೀಗಳ ಭಾವಚಿತ್ರ ಮೆರವಣಿಗೆ ನಡೆಯಿತು. ಈ ವೇಳೆ ಡೊಳ್ಳುಕುಣಿತ, ಕಹಳೆ ಸೇರಿದಂತೆ ಇಫ್ತಿಯಾರ್‌ ಕಲಾವಿದರು ಸುಮಧುರ ಗೀತೆಗಳನ್ನು ಮೆರವಣಿಗೆಯುದ್ದಕ್ಕೂ ಹಾಡಿದರು.

ಟಾಪ್ ನ್ಯೂಸ್

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

1-wqeqwe

Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.