ಕೃಷಿ ಕಾಯ್ದೆ ದೇಶದ ಕಪ್ಪು ಕಾನೂನು


Team Udayavani, Feb 26, 2021, 5:00 PM IST

Mallikarjun Karge

ದಾವಣಗೆರೆ: ಕೃಷಿ, ಎಪಿಎಂಸಿ ಹಾಗೂ ಅಗತ್ಯ ವಸ್ತುಗಳಿಗೆ ಸಂಬಂಧಿಸಿ ಮೋದಿ ಸರ್ಕಾರ ಜಾರಿಗೊಳಿಸುತ್ತಿರುವ ಮೂರು ಕಾನೂನುಗಳು ದೇಶದ ಕಪ್ಪು ಕಾನೂನುಗಳಾಗಿದ್ದು, ರೈತರ ಜತೆಗೆ ಜನವಿರೋಧಿಯೂ ಆಗಿವೆ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಪಿಎಂಸಿ ತಿದ್ದುಪಡಿ ಕಾಯ್ದೆ, ಗುತ್ತಿಗೆ ಕೃಷಿ ಕಾಯ್ದೆ ಹಾಗೂ ಅಗತ್ಯ ವಸ್ತುಗಳ ಸಂಗ್ರಹ ಕಾಯ್ದೆಗಳ ವಿರುದ್ಧ ಮುಂದಿನ ದಿನಗಳಲ್ಲಿ ಯಾವ ರೀತಿ ಹೋರಾಟ ಮಾಡಬೇಕು ಎಂದು ಪಕ್ಷದೊಳಗೆ ತೀರ್ಮಾನಿಸಿ, ಕಾಯ್ದೆ ವಿರೋಧಿಸುವ 18-20 ಸಣ್ಣ ಪಕ್ಷಗಳೊಂದಿಗೂ ಚರ್ಚಿಸಲಾಗುವುದು. ಈ ಬಗ್ಗೆ ಮುಂದಿನ ಸಂಸತ್‌ ಅಧಿವೇಶನದಲ್ಲಿ ಯಾವ ನಿಲುವು ತೆಗೆದುಕೊಂಡರೆ ಜನರ ರಕ್ಷಣೆಗೆ ಬರಬಹುದು ಎಂದು ನಿರ್ಧರಿಸಲಾಗುವುದು ಎಂದರು.

ಮಹಿಳೆಯರಿಗೆ ಮೋಸ: ಪೆಟ್ರೋಲ್‌, ಡಿಸೇಲ್‌, ಅಡುಗೆ ಅನಿಲ ದರ ಹೆಚ್ಚಿಸುವ ಮೂಲಕ ಕೇಂದ್ರ ಸರ್ಕಾರ ಮಹಿಳೆಯರಿಗೆ ಮೋಸ ಮಾಡಿದೆ. ಎರಡು ಖರೀದಿಸಿದರೆ ಒಂದು ಪುಕ್ಕಟೆ ಎನ್ನುವಂತೆ ಒಂದನ್ನು ಪುಕ್ಕಟ್ಟೆ ಕೊಟ್ಟು ಉಳಿದೆಲ್ಲವನ್ನು ದುಪ್ಪಟ್ಟು ಮಾಡಿದೆ. ದೇಶದ ಆರ್ಥಿಕ ಸ್ಥಿತಿ ಕುಸಿದಿದ್ದು, ಜಿಡಿಪಿ ಮೈನಸ್‌ 13ಕ್ಕೆ ಇಳಿದಿದೆ. ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚುತ್ತಿದೆ. ಮೋದಿ ಸರ್ಕಾರದ ಬಗ್ಗೆ ಜನರಿಗೆ ಈಗ ನಿಜ ಅರ್ಥ ಆಗುತ್ತಿದ್ದು, ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದಷ್ಟೇ ನಮ್ಮ ಕರ್ತವ್ಯ ಎಂದರು.

ಸರ್ಕಾರ ಕೆಡವಿದ್ದೇ ಸಾಧನೆ: ಐಟಿ, ಇಡಿ, ಸಿಬಿಐಗಳನ್ನು ಮುಂದಿಟ್ಟುಕೊಂಡು ಹೆದರಿಸಿ, ಬೆದರಿಸಿ, ಆಪರೇಶನ್‌ ಕಮಲ ಮಾಡಿ ಸರ್ಕಾರಗಳನ್ನು ಕೆಡವಿ, ತಮ್ಮ ಸರ್ಕಾರ ತಂದಿದ್ದೇ ಬಿಜೆಪಿ ಸಾಧನೆ. ಕಾಂಗ್ರೆಸ್‌  ಬಹುಮತವಿದ್ದ ಪುದುಚೇರಿ, ಗೋವಾ, ಮಧ್ಯಪ್ರದೇಶ, ಮಣಿಪುರ, ಅರುಣಾಚಲ ಪ್ರದೇಶ ಹಾಗೂ ಕರ್ನಾಟಕದಲ್ಲಿದ್ದ ಮೈತ್ರಿ ಸರ್ಕಾರವನ್ನೂ ಕೆಡವಿದರು. ಇದು ಪ್ರಜಾಪ್ರಭುತ್ವ ವ್ಯವಸ್ಥೆಗೆ, ಲೋಕತಂತ್ರ ವ್ಯವಸ್ಥೆಗೆ ಒಳ್ಳೆಯದಲ್ಲ ಎಂದರು.

ಉತ್ತರ ಭಾರತದವರಿಗಿಂತ ದಕ್ಷಿಣ ಭಾರತದವರು ಪ್ರಬುದ್ಧರು ಎಂಬ ರಾಹುಲ್‌ ಗಾಂಧಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ರಾಹುಲ್‌ ಗಾಂಧಿ ಯವರು ಯಾವ ಸಂದರ್ಭದಲ್ಲಿ ಏನು ಹೇಳಿದ್ದಾರೋ ಗೊತ್ತಿಲ್ಲ. ಭೇಟಿಯಾದಾಗ ತಿಳಿದು ಪ್ರತಿಕ್ರಿಯಿಸುತ್ತೇನೆ ಎಂದರು.

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.