ಮತದಾನದ ದಿನವೇ ಮೃತಪಟ್ಟರೂ ಗೆದ್ದ ಅಭ್ಯರ್ಥಿ!
Team Udayavani, Dec 30, 2020, 5:18 PM IST
ದಾವಣಗೆರೆ: ಗ್ರಾಮ ಪಂಚಾಯತ್ ಚುನಾವಣೆಯ ಮತದಾನದ ದಿನವೇ ಮೃತಪಟ್ಟಿದ್ದ ಅಭ್ಯರ್ಥಿಯೊಬ್ಬರು ಚುನಾವಣೆಯಲ್ಲಿ ಜಯಗಳಿಸಿದ ಘಟನೆ ಹೊನ್ನಾಳಿ ತಾಲ್ಲೂಕಿನ ಅರಬಗಟ್ಟೆ ಗ್ರಾಮಪಂಚಾಯಿತಿಯ ಸುಂಕದಕಟ್ಟೆ ಗ್ರಾಮದಲ್ಲಿ ನಡೆದಿದೆ.
ಚುನಾವಣೆಗೆ ಸ್ಪರ್ಧಿಸಿದ್ದ ಬಸಪ್ಪ ಮತದಾನದ ದಿನ ಹೃದಯಾಘಾತದಿಂದ ಮೃತಪಟ್ಟಿದ್ದರು. ಆದರೆ ಇಂದು ನಡೆದ ಮತ ಎಣಿಕೆ ಪ್ರಕ್ರಿಯೆಯಲ್ಲಿ ಬಸಪ್ಪ ವಿಜಯಿ ಎಂದು ಘೋಷಿಸಲಾಗಿದೆ.
ಇದನ್ನೂ ಓದಿ:ಹಾಸನ : ಸೊಸೆಯನ್ನ ಮೂರು ಮತಗಳ ಅಂತರದಿಂದ ಮಣಿಸಿದ ಸೋದರತ್ತೆ
ಇದುವರೆಗೆ ಐದು ಬಾರಿ ಗೆಲವು ಕಂಡಿದ್ದ ಅವರು ಈ ಬಾರಿಯೂ ಜಯ ಸಾಧಿಸಿದ್ದಾರೆ. ಆದರೆ ಜಯವನ್ನು ಕಾಣಲು ಅವರೇ ಬದುಕುಳಿದಿಲ್ಲ ಎನ್ನುವುದು ಮಾತ್ರ ದುರಂತ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ