ಮಾನಸಿಕ ರೋಗ ವಾಸಿಯಾಗದ ಕಾಯಿಲೆ ಅಲ್ಲ


Team Udayavani, Oct 15, 2021, 5:40 PM IST

mental health

ದಾವಣಗೆರೆ: ಮಾನಸಿಕ ರೋಗ ವಾಸಿಯಾಗದ ಕಾಯಿಲೆ ಅಲ್ಲ. ಬೇರೆ-ಬೇರೆ ರೀತಿಯ ಕಾಯಿಲೆಗಳಂತೆ ಮಾನಸಿಕ ಕಾಯಿಲೆ ಬರುತ್ತದೆ.ಮನೋತಜ್ಞರ ಸಲಹೆ ಸೂಚನೆ ಪಾಲಿಸುವ ಮೂಲಕ ಪ್ರಾಥಮಿಕ ಹಂತದಲ್ಲಿಯೇ ಸಮಸ್ಯೆಯನ್ನು ಗುಣಪಡಿಸಿಕೊಳ್ಳಬೇಕು ಎಂದು ಜೆ.ಜೆ.ಎಂ.ವೈದ್ಯಕೀಯ ಮಹಾವಿದ್ಯಾಲಯದ ಪ್ರಾಚಾರ್ಯಡಾ| ಎಸ್‌.ಬಿ. ಮುರುಗೇಶ್‌ ತಿಳಿಸಿದರು.

ಸೋಮವಾರಜಿಲ್ಲಾಡಳಿತ,ಜಿಲ್ಲಾಪಂಚಾಯತ್‌,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ,ಜಿಲ್ಲಾಮಾನಸಿಕ ಆರೋಗ್ಯ ಇಲಾಖೆ, ಜಿಲ್ಲಾ ಕಾನೂನುಸೇವಾ ಪ್ರಾಧಿಕಾರ, ಜೆ.ಜೆ.ಎಂ. ವೈದ್ಯಕೀಯಮಹಾವಿದ್ಯಾಲಯದ ಮನೋವೈದ್ಯಕೀಯ ವಿಭಾಗಸಂಯುಕ್ತಾಶ್ರಯದಲ್ಲಿ ನಡೆದ ವಿಶ್ವ ಮಾನಸಿಕಆರೋಗ್ಯ ದಿನಾಚರಣೆಯ ಅಧ್ಯಕ್ಷತೆ ವಹಿಸಿಮಾತನಾಡಿದ ಅವರು, ಮಾನಸಿಕ ರೋಗಿಗಳಿಗೆಚಿಕಿತ್ಸೆಗಿಂತಲೂ ಆಪ್ತತೆ, ಮುಕ್ತ ಸಮಾಲೋಚನೆಹೆಚ್ಚು ಪರಿಣಾಮಕಾರಿ ಎಂದು ತಿಳಿಸಿದರು.ಮಾನಸಿಕ ರೋಗಿಗಳು ಸಾಮಾನ್ಯವಾಗಿಸಮಸ್ಯೆಯನ್ನು ಯಾರೊಂದಿಗೂ ಹಂಚಿಕೊಳ್ಳಲು ಬಯಸುವುದಿಲ್ಲ.

ಕುಟುಂಬದವರು ಪ್ರಾಥಮಿಕಹಂತದಲ್ಲಿಯೇ ಮಾನಸಿಕ ಕಾಯಿಲೆಯಲಕ್ಷಣಗಳನ್ನು ಗುರುತಿಸಿ ಮನೋವೈದ್ಯರನ್ನುಸಂಪರ್ಕಿಸಿ ಅವರೊಂದಿಗೆ ಮುಕ್ತವಾಗಿಸಮಸ್ಯೆಯನ್ನು ಹಂಚಿಕೊಂಡು ಅವರು ನೀಡುವಸಲಹೆಗಳನ್ನು ಪಾಲಿಸಿದರೆ ಸಮಸ್ಯೆಯಿಂದಹೊರಬರಬಹುದು ಎಂದು ತಿಳಿಸಿದರು.ಅಂಗನವಾಡಿ, ಆಶಾ ಕಾರ್ಯಕರ್ತೆಯರು ಪ್ರತಿಯೊಂದು ಮನೆಮನೆಗೂ ಹೋಗಿಯಾರಾದರೂ ಮಾನಸಿಕ ಸಮಸ್ಯೆಗಳಿಂದ ಬಳಲುತ್ತಿದ್ದರೆ ಅವರಿಗೆಸೂಕ್ತ ಚಿಕಿತ್ಸೆಗೆ ಸಂಬಂಧಿಸಿದಂತೆ ಸಲಹೆ, ಸೂಚನೆನೀಡಬೇಕು ಎಂದು ಮನವಿ ಮಾಡಿದರು.

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದರಾಜೇಶ್ವರಿ ಎನ್‌.ಹೆಗಡೆ ಮಾತನಾಡಿ, ದೈನಂದಿನಜೀವನದ ನಡುವಳಿಕೆಗಳಲ್ಲಿ ಬದಲಾವಣೆ,ಹಾವ-ಭಾವ, ಮದ್ಯವ್ಯಸನ, ಮಾನಸಿಕಖನ್ನತೆಯಂತಹ ಹಲವಾರು ಲಕ್ಷಣಗಳನ್ನು ಮಾನಸಿಕರೋಗಕ್ಕೆ ಸಂಬಂಧಿಸಿವೆ. ಮಾನಸಿಕ ರೋಗದಿಂದಬಳಲುವಂತಹರನ್ನಸಮಾಜದಿಂದದೂರವಿಡುತ್ತೇವೆ.ಅದಕ್ಕೆ ಪರಿಹಾರವಾಗಿ 1987 ರಲ್ಲಿ ಮೆಂಟಲ್‌ ಹೆಲ್ತ್‌ಆ್ಯಕ್ಟ್‌ನು° ಜಾರಿಗೆ ತಂದಿತು ಎಂದು ತಿಳಿಸಿದರು.ಕೋವಿಡ್‌ ಅಲೆ ಬಂದ ನಂತರ ಸಾಕಷ್ಟುಮಕ್ಕಳಲ್ಲಿ ಮಾನಸಿಕ ಖನ್ನತೆಯ ಲಕ್ಷಣಗಳು ಕಂಡುಬಂದಿವೆ. ಹಾಗಾಗಿ ಸಮಯಕ್ಕೆ ಸರಿಯಾಗಿ ರೋಗಕ್ಕೆಸೂಕ ¤ಚಿಕಿತೆಯ Õ ನ್ನು ಪಡೆಯದಿದ್ದರೆ ಭವಿಷ್ಯದಲ್ಲಿಸಾಕಷ್ಟು ಪರಿಣಾಮಗಳನ್ನು ಎದುರಿಸಬೇಕಾಗುತ್ತದೆಎಂದು ಹೇಳಿದರು.

ಜಿಲ್ಲಾ ಹೆಚ್ಚುವರಿ ಅಧೀಕ್ಷಕ ಎಂ. ರಾಜೀವ್‌ಮಾತನಾಡಿದರು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರವೀಣ್‌ ನಾಯಕ್‌,ಕೆ.ಜೆ.ಕಲ್ಪನಾ, ಡಾ| ನಾಗರಾಜ, ಡಾ| ಪಿ.ಡಿ.ಮುರುಳೀಧರ, ಡಾ| ನಟರಾಜ್‌, ಡಾ| ಜಿ.ಡಿ.ರಾಘವನ್‌, ಡಾ| ಎಸ್‌. ಮೀನಾಕ್ಷಿ ಇತರರುಇದ್ದರು.

ಟಾಪ್ ನ್ಯೂಸ್

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

1-wqeqwe

Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-BVR-1

Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!

1-y-a

Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.