ಸಿದ್ದರಾಮಯ್ಯನವರೇ ಮನೆಯಲ್ಲಿ ಕುಳಿತು ಆರೋಪ ಮಾಡುವುದರಿಂದ ಏನು ಕೆಲಸ ಆಗುವುದಿಲ್ಲ: ಭೈರತಿ
Team Udayavani, May 7, 2021, 2:45 PM IST
ದಾವಣಗೆರೆ: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮನೆಯಲ್ಲಿ ಕುಳಿತು ಆರೋಪ ಮಾಡುವುದರಿಂದ ಏನು ಕೆಲಸ ಆಗುವುದಿಲ್ಲ. ಫೀಲ್ಡ್ಗೆ ಇಳಿದು ಕೆಲಸ ಮಾಡಲಿ ಎಂದು ನಗರಾಭಿವೃದ್ಧಿ ಇಲಾಖೆ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ತಾಕೀತು ಮಾಡಿದ್ದಾರೆ.
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ವಿಚಾರವಾಗಿ ಸಿದ್ದರಾಮಯ್ಯ ಅವರು ಸುಳ್ಳು ಆರೋಪ ಮಾಡುವದನ್ನು ಬಿಡಬೇಕು. ಮನೆಯಲ್ಲೇ ಕುಳಿತು ಹೇಳುವುದಲ್ಲ, ಜನರ ಬಳಿ ಬಂದು ಕೆಲಸ ಮಾಡಿದಾಗಲೇ ಏನೂ ಎಂಬುದು ಗೊತ್ತಾಗುತ್ತದೆ. ಸುಖಾ ಸುಮ್ಮನೆ ಆರೋಪ ಮಾಡುವುದನ್ನ ಬಿಡಬೇಕು ಎಂದು ಒತ್ತಾಯಿಸಿದರು.
ಇದನ್ನೂ ಓದಿ:ಸಿನಿಮೀಯ ಮಾದರಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಯುವಕ ಸಾವು : ಸಿಸಿಟಿವಿಯಲ್ಲಿ ದೃಶ್ಯ ಸೆರೆ
ನಿಮಗೆ (ಸಿದ್ದರಾಮಯ್ಯ) ಬೇರೆ ಏನೂ ಕೆಲಸ ಇಲ್ಲ. ಮನೆಯಲ್ಲಿ ಕುಳಿತು, ಫೋನ್ನಲ್ಲೇ ಎಲ್ಲವನ್ನೂ ಹೇಳಿದರೆ ಏನೂ ಕೆಲಸ ಆಗುವುದಿಲ್ಲ ಎಂದು ಸಚಿವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ
ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು
Temperature; ರಾಜ್ಯದಲ್ಲಿ ಮತ್ತೆ ದಿಢೀರ್ ಏರಿದ ತಾಪಮಾನ
ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
UV Fusion: ಇಂಡಿ ಪಂಪ್ ಮಟ..