ಕವಿಗೋಷ್ಠಿಯಲ್ಲಿ 32ಕ್ಕೂ ಹೆಚ್ಚು ಕವಿಗಳು ಭಾಗಿ
Team Udayavani, Nov 25, 2018, 3:20 PM IST
ದಾವಣಗೆರೆ: 63ನೇ ಕನ್ನಡ ರಾಜ್ಯೋತ್ಸವ ಅಂಗವಾಗಿ ರೋಟರಿ ಬಾಲಭವನದಲ್ಲಿ ಶನಿವಾರ ಮಹಾನಗರಪಾಲಿಕೆ, ಕನ್ನಡ ಪರ ಸಂಘಟನೆಗಳ ಒಕ್ಕೂಟ ಹಾಗೂ ಪತ್ರಕರ್ತರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಕವಿಗೋಷ್ಠಿ ಕಾರ್ಯಕ್ರಮವನ್ನು ಮಹಾನಗರಪಾಲಿಕೆ ಮೇಯರ್ ಶೋಭಾ ಪಲ್ಲಾಗಟ್ಟೆ ಉದ್ಘಾಟಿಸಿದರು.
ಕವಿಗಳಾದ ಶಿವಯೋಗಿ ಹಿರೇಮಠ್…, ಕೆ.ಎನ್. ಸ್ವಾಮಿ, ಓಂಕಾರಯ್ಯ ತವನಧಿ, ಮಹಾಂತೇಶ್ ನಿಟ್ಟೂರು, ಎಂ. ಬಸವರಾಜ್, ಜೆ. ವಸುಪಾಲಪ್ಪ, ಪರಮೇಶ್ವರಪ್ಪ, ಅಣಬೇರು ತಾರೇಶ್, ಡಿ. ಫ್ರಾನ್ಸಿಸ್, ನೀಲಗುಂದದ ಜಯಮ್ಮ, ವೀಣಾ ಕೃಷ್ಣಮೂರ್ತಿ, ಓಂಕಾರಮ್ಮ ರುದ್ರಮುನಿಸ್ವಾಮಿ, ಸುಕನ್ಯಾ ತ್ಯಾವಣಿಗಿ, ಸಂಧ್ಯಾ ಸುರೇಶ್ ಸೇರಿದಂತೆ 32ಕ್ಕೂ ಹೆಚ್ಚು ಹಿರಿಯ, ಕಿರಿಯ ಕವಿಗಳು ಕವನವಾಚನ ಮಾಡಿದರು. ಸ್ಮರಣಿಕೆ, ಗೌರವಧನ, ಪ್ರಮಾಣ ಪತ್ರ ವಿತರಣೆ ಮಾಡಲಾಯಿತು.
ನಗರಸಭೆ ಮಾಜಿ ಅಧ್ಯಕ್ಷ ಕೆ.ಜಿ. ಶಿವಕುಮಾರ್, ಚುಟುಕು ಸಾಹಿತ್ಯ ಪರಿಷತ್ ಜಿಲ್ಲಾ ಅಧ್ಯಕ್ಷ ರಾಜಶೇಖರ್ ಗುಂಡಗಟ್ಟಿ, ಸಾಹಿತಿ ಕೆ.ಎಸ್. ವೀರಭದ್ರಪ್ಪ ತೆಲಗಿ, ನಗರಪಾಲಿಕೆ ಅಭಿಯಂತರ ಉದಯ್ ಕುಮಾರ್ ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಗಂಗಾಧರ್ ಬಿ.ಎಲ್. ನಿಟ್ಟೂರ್ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು
LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್
CT Ravi ಡಿಕೆಶಿಗೆ ಆಲೂ ಬಿತ್ತಿ ಬಂಗಾರ ಬೆಳೆಯುವ ವಿದ್ಯೆ ಕರಗತ
Davanagere; ಟೈರ್ ಸಿಡಿದು ಸೇತುವೆ ಮೇಲಿಂದ ಉರುಳಿದ ಕಾರು:ಇಬ್ಬರು ಮೃತ್ಯು
Pen drive Case; ಹಾಲಿ ಮಹಿಳಾ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು: ಸಿ.ಟಿ. ರವಿ
MUST WATCH
ಹೊಸ ಸೇರ್ಪಡೆ
HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?
65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್ ಸಾಧನೆ: ಹರಿಪ್ರಕಾಶ ಕೋಣೆಮನೆ
Delhi police Station: ಪೊಲೀಸ್ ಠಾಣೆ ಬಾತ್ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!
Kerala ಕರಾವಳಿಯಲ್ಲಿ 6 ಮೀನುಗಾರರ ಸಹಿತ ಇರಾನ್ ಹಡಗು ಕೋಸ್ಟ್ ಗಾರ್ಡ್ ವಶಕ್ಕೆ
Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ