ಗಲಭೆಪೀಡಿತ ದಕ್ಷಿಣ ಆಫ್ರಿಕಾದ ಸೂಡಾನ್ ನಲ್ಲಿ ಸಿಲುಕಿದ ದಾವಣಗೆರೆಯ 40 ಕ್ಕೂ ಜನ
Team Udayavani, Apr 19, 2023, 2:02 PM IST
ದಾವಣಗೆರೆ: ಗಲಭೆಪೀಡಿತ ದಕ್ಷಿಣ ಆಫ್ರಿಕಾದ ಸೂಡಾನ್ ನಲ್ಲಿ ದಾವಣಗೆರೆ ಜಿಲ್ಲೆಯ 40 ಕ್ಕೂ ಹೆಚ್ಚಿನ ಜನರು ಸಿಲುಕಿದ್ದಾರೆ.
ಚನ್ನಗಿರಿ ತಾಲೂಕಿನ ಅಸ್ತಾಪನಹಳ್ಳಿ ಮತ್ತು ಗೋಪನಾಳ್ ಗ್ರಾಮದ ಹಕ್ಕಿಪಿಕ್ಕಿ ಜನಾಂಗದ 40 ಕ್ಕೂ ಹೆಚ್ಚು ಜನರು ಸಿಲುಕಿ ಹಾಕಿಕೊಂಡಿದ್ದಾರೆ.
ಸೂಡಾನ್ ನಲ್ಲಿ ಹಕ್ಕಿಪಿಕ್ಕಿ ಜನಾಂಗದವರು ಸಿಲುಕಿಕೊಂಡಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಬುಧವಾರ ಗ್ರಾಮಕ್ಕೆ ಭೇಟಿ ನೀಡಿ ಅಂಕಿಅಂಶ ಸಂಗ್ರಹಿಸಿದರು. ಈ ವೇಳೆ ಸೂಡಾನ್ ನಲ್ಲಿರುವವರನ್ನು ಸುರಕ್ಷಿತವಾಗಿ ಕರೆತರಲು ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ನೀಡಿ ಧೈರ್ಯದಿಂದ ಇರುವಂತೆ ಅಲ್ಲಿನ ಜನರಿಗೆ ತಿಳಿಸಿದರು.
ಅಸ್ತಾಪನಹಳ್ಳಿ, ಗೋಪನಾಳ್, ನಲ್ಲೂರು ಸಮೀಪದ ಹಾಗೂ ಶಿವಮೊಗ್ಗ ಜಿಲ್ಲೆಯ ಹಕ್ಕಿಪಿಕ್ಕಿ ಜನಾಂಗದವರು ಹಲವಾರು ವರ್ಷಗಳಿಂದ ಆಯುರ್ವೇದ ಔಷಧೀಯ ಮಾರಾಟ ಮತ್ತಿತರೆ ವಾಣಿಜ್ಯ ಚಟುವಟಿಕೆ ಗಳಿಗಾಗಿ ಸೂಡಾನ್ ಮತ್ತಿತರ ದೇಶಗಳಿಗೆ ಹೋಗಿ, ಬರುವುದು ನಡೆದುಕೊಂಡು ಬಂದಿದೆ.
ಸೂಡಾನ್ ನಲ್ಲಿ ಸೇನೆ ಮತ್ತು ಅರೆ ಸೇನಾ ಪಡೆ ನಡುವೆ ನಡೆಯುತ್ತಿರುವ ಭೀಕರ ಸಂಘರ್ಷದ ನಡುವೆ ಸಿಲುಕಿಕೊಂಡಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಕೆಲವರು ತಮ್ಮ ಅಳಲು ತೋಡಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ
ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮ್ಮದ್ ಅಮಾನತು
Election Campaign: ಮೋದಿಯವರಿಂದ ಮಹಿಳಾ ಶಕ್ತಿಗೆ ಮುನ್ನುಡಿ
Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ
Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ
MUST WATCH
ಹೊಸ ಸೇರ್ಪಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್