ಜಿಲ್ಲೆಯ ಸಮಗ್ರ ಅಭಿವೃದ್ಧಿಯೇ ಗುರಿಯಾಗಲಿ


Team Udayavani, Dec 24, 2020, 4:14 PM IST

ಜಿಲ್ಲೆಯ ಸಮಗ್ರ ಅಭಿವೃದ್ಧಿಯೇ ಗುರಿಯಾಗಲಿ

ದಾವಣಗೆರೆ: ಜಿಲ್ಲಾ ಪಂಚಾಯತ್‌ ನೂತನ ಅಧ್ಯಕ್ಷರಿಗೆ ಇಡೀ ದಾವಣಗೆರೆಜಿಲ್ಲೆಯ ಸರ್ವತೋಮುಖ ಅಭಿವೃದ್ಧಿ ಗುರಿಯಾಗಿರಬೇಕು ಎಂದು ಸಂಸದ ಜಿ.ಎಂ. ಸಿದ್ದೇಶ್ವರ ಸಲಹೆ ನೀಡಿದ್ದಾರೆ.

ಬುಧವಾರ ಜಿಪಂ ಅಧ್ಯಕ್ಷರಾಗಿಆಯ್ಕೆಯಾಗಿ ಕೆ.ವಿ. ಶಾಂತಕುಮಾರಿಅವರನ್ನು ಅಭಿನಂದಿಸಿ ಮಾತನಾಡಿದಅವರು, ವಾಸ್ತವಿಕವಾಗಿ ನೀವು ಜಿಪಂನಒಂದು ಕ್ಷೇತ್ರವನ್ನು ಪ್ರತಿನಿಧಿ ಸಿದರೂಕೂಡ ಇಡೀ ದಾವಣಗೆರೆ ಜಿಲ್ಲೆಯಸರ್ವತೋಮುಖ ಅಭಿವೃದ್ಧಿ ನಿಮ್ಮ ಗುರಿಯಾಗಿರಲಿ ಎಂದರು.

ದೊರೆತಿರುವ ಕನಿಷ್ಠ ಅವಧಿಯಲ್ಲಿ ಗರಿಷ್ಠ ಮಟ್ಟದ ಕೆಲಸ ಮಾಡಿ ತೋರಿಸುವ ಎಲ್ಲಾ ಅವಕಾಶ ನಿಮಗಿದೆ. ಸಿಕ್ಕಿರುವ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಉತ್ತಮವಾಗಿ ಕೆಲಸ ಮಾಡಿ. ಅಧ್ಯಕ್ಷರನ್ನಾಗಿ ಮಾಡಿರುವ ನಮಗೂ ಮತ್ತು ಸಮಾಜಕ್ಕೂ ಹೆಸರು ಬರುವಂತೆ ಮಾಡಿ ಎಂದು ಕಿವಿಮಾತು ಹೇಳಿದರು.

ಸಾಕಷ್ಟು ಅನುದಾನ ಜಿಪಂಗೆ ಹರಿದು ಬರುತ್ತವೆ. ಎಲ್ಲರನ್ನೂ ವಿಶ್ವಾಸಕ್ಕೆ ತಗೆದುಕೊಂಡು ಸರಿದೂಗಿಸಿಕೊಂಡುಹೋಗಿ. ನಾನು ಲೋಕಸಭಾಚುನಾವಣೆ ಸಮಯದಲ್ಲಿ ನಿಮ್ಮನ್ನುಒಂದು ಅವಧಿಗೆ ಅಧ್ಯಕ್ಷರನ್ನಾಗಿ ಮಾಡುತ್ತೇನೆ ಎಂದು ಮಾತು ಕೊಟ್ಟಿದ್ದೆ. ಕೊಟ್ಟ ಮಾತಿನಂತೆ ನಮ್ಮ ಎಲ್ಲಾ ಶಾಸಕರ ಹಾಗೂ ಜಿಪಂ ಸದಸ್ಯರಸಹಕಾರದೊಂದಿಗೆ ಕೊಟ್ಟ ಮಾತನ್ನು ಈಡೇರಿಸಿದ್ದೇನೆ ಎಂದರು.

ಕುಡಿಯುವ ನೀರು, ನೈರ್ಮಲ್ಯ, ಶಿಕ್ಷಣ, ಆರೋಗ್ಯ ಕ್ಷೇತ್ರದತ್ತ ಹೆಚ್ಚಿನಗಮನ ಹರಿಸಿ. ಕೆರೆ ತುಂಬಿಸುವಯೋಜನೆಗಳು ಪ್ರಗತಿಯಲ್ಲಿದ್ದು,ಅವುಗಳ ಪರಿಣಾಮಕಾರಿ ಅನುಷ್ಠಾನದತ್ತ ಹೆಚ್ಚಿನ ಗಮನ ನೀಡಿ ಎಂದು ತಿಳಿಸಿದರು.

ಜಗಳೂರು ಶಾಸಕ ಎಸ್‌.ವಿ. ರಾಮಚಂದ್ರ ಮಾತನಾಡಿ, ಸಂಸದರು ಕೊಟ್ಟ ಮಾತಿಗೆ ಎಂದೂ ತಪ್ಪುವವರಲ್ಲ. ಜಗಳೂರು ತಾಲೂಕಿಗೆ ಅಧ್ಯಕ್ಷಸ್ಥಾನ ದೊರಕಿಸಿಕೊಟ್ಟಿರುವುದಕ್ಕಾಗಿಜಗಳೂರು ತಾಲೂಕಿನ ಸಮಸ್ತಜನತೆಯ ಪರವಾಗಿ ಹಾಗೂ ಯಾದವ ಸಮಾಜದ ಪರವಾಗಿ ಅಭಿನಂದನೆಸಲ್ಲಿಸುತ್ತೇನೆ ಎಂದರು.

ಯಾದವ ಸಮಾಜದ ಭೀಮಸಮುದ್ರದ ಸಿದ್ದಣ್ಣ, ಐಗೂರು ತಿಪ್ಪಣ್ಣ, ಹಿರೇಗುಂಟನೂರು ಕ್ಷೇತ್ರದ ತಾಪಂ ಸದಸ್ಯ ಸುರೇಶ್‌, ಹೊಳಲ್ಕೆರೆಪಟ್ಟಣ ಪಂಚಾಯತ್‌ ಸದಸ್ಯ ಕೆ.ಸಿ.ರಮೇಶ್‌, ಜಿಪಂ ಸದಸ್ಯರಾದಕೆಂಚಮ್ಮನಹಳ್ಳಿ ಮಂಜುನಾಥ್‌, ಮುಖಂಡರಾದ ಟಿ.ಎಸ್‌. ಜಗದೀಶ್‌,ಟಿ.ವಿ. ರಾಜು. ಸೋಮನಹಳ್ಳಿ ಶ್ರೀನಿವಾಸ್‌ ಇತರರು ಇದ್ದರು.

ಜಿಲ್ಲೆಯಲ್ಲಿ ಯಾದವ ಸಮಾಜದವರು ಹೆಚ್ಚಿನ ಸಂಖ್ಯೆಯಲ್ಲಿ ಇಲ್ಲದಿದ್ದರೂಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದಜಿಪಂ ಅಧ್ಯಕ್ಷ ಸ್ಥಾನವನ್ನು ಯಾದವಸಮಾಜದವರಿಗೆ ನೀಡಿದ್ದಕ್ಕೆ ಯಾದವಸಮಾಜದ ಜಿಲ್ಲಾ ಮುಖಂಡರುಇದೇ ಸಂದರ್ಭದಲ್ಲಿ ಸಂಸದ ಸಿದ್ದೇಶ್ವರಹಾಗೂ ಶಾಸಕ ಎಸ್‌.ವಿ. ರಾಮಚಂದ್ರ ಅವರನ್ನು ಅಭಿನಂದಿಸಿದರು.

ಟಾಪ್ ನ್ಯೂಸ್

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.