ದಾವಣಗೆರೆಯ ಸಾವನ್ನಪ್ಪಿದ ಶಂಕಿತ ಮಹಿಳೆಗೆ ಕೋವಿಡ್-19 ಸೋಂಕು ಇರಲಿಲ್ಲ: ಜಿಲ್ಲಾಧಿಕಾರಿ
Team Udayavani, Mar 21, 2020, 11:57 AM IST
ದಾವಣಗೆರೆ: ಶುಕ್ರವಾರ ರಾತ್ರಿ ಸಾವನ್ನಪ್ಪಿದ ಕೋವಿಡ್-19 ಶಂಕಿತ ಮಹಿಳೆಗೆ ಸೋಂಕು ಇರಲಿಲ್ಲ ಎಂದು ದಾವಣಗೆರೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಸ್ಪಷ್ಟಪಡಿಸಿದ್ದಾರೆ.
ಕೇರಳದಿಂದ ಬಂದಿದ್ದ 56 ವರ್ಷದ ಮಹಿಳೆ ಶುಕ್ರವಾರ ರಾತ್ರಿ ದಾವಣಗೆರೆ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದರು. ಮಹಿಳೆ ಕೋವಿಡ್-19 ಸೋಂಕಿನಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿತ್ತು.
ಮಹಿಳೆಯ ರಕ್ತ ಹಾಗೂ ಗಂಟಲು ದ್ರವ ಸಂಗ್ರಸಿ ಹಾಸನಕ್ಕೆ ಕಳುಹಿಸಲಾಗಿತ್ತು. ಇಂದು ಬೆಳಿಗ್ಗೆ ವರದಿ ಬಂದಿದ್ದು ಸಾವನ್ನಪ್ಪಿದ ಮಹಿಳೆಗೆ ಕೋವಿಡ್-19 ಸೋಂಕು ಇರಲಿಲ್ಲ ಎನ್ನುವುದು ಸ್ಪಷ್ಟವಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ಧಾರೆ.
ಈ ಮಹಿಳೆಗೆ ಆರೋಗ್ಯ ಸಮಸ್ಯೆ ಇತ್ತು. ಇದೇ ಕಾರಣಕ್ಕೆ ಖಾಸಗಿ ಆಸ್ಪತ್ರೆಯ ವಿಶೇಷ ವಾರ್ಡನಲ್ಲಿ ಇಡಲಾಗಿತ್ತು. ಉಸಿರಾಟದ ತೊಂದರೆ ಹಾಗೂ ಬಿಪಿ ಇತ್ತು.ರಕ್ತದೊತ್ತಡದಲ್ಲಿ ವ್ಯತ್ಯಯವಾಗಿ ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
MUST WATCH
ಹೊಸ ಸೇರ್ಪಡೆ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ