ಒಂದೇ ದಿನ 21 ಜನರಿಗೆ ಸೋಂಕು: ದಾವಣಗೆರೆ ನಗರದಲ್ಲಿ ಮದ್ಯ ಮಾರಾಟಕ್ಕೆ ಅವಕಾಶವಿಲ್ಲ
Team Udayavani, May 4, 2020, 9:44 AM IST
ದಾವಣಗೆರೆ: ರಾಜ್ಯದ ಎಲ್ಲೆಡೆ ಇಂದು ಮದ್ಯದಂಗಡಿಗಳು ಅರಂಭವಾಗುತ್ತಿದ್ದರೆ, ದಾವಣಗೆರೆ ನಗರದಲ್ಲಿ ಎಲ್ಲಾ ಮದ್ಯದಂಗಡಿಗಳು ಮುಚ್ಚಿದೆ. ರವಿವಾರ ಒಂದೇ ದಿನ 21 ಕೋವಿಡ್-19 ಪಾಸಿಟಿವ್ ಪ್ರಕರಣಗಳು ಕಂಡು ಬಂದ ಹಿನ್ನಲೆಯಲ್ಲಿ ಈ ನಿರ್ಧಾರ ಮಾಡಲಾಗಿದೆ.
ದಾವಣಗೆರೆ ನಗರದಲ್ಲಿ ಮದ್ಯ ಮಾರಾಟ ಬಂದ್.ಮಾಡಲಾಗಿದ್ದು, ದಾವಣಗೆರೆ ಗ್ರಾಮಾಂತರ ಸೇರಿದಂತೆ ಉಳಿದ ತಾಲ್ಲೂಕುಗಳಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ನೀಡಲಾಗಿದೆ.
ಸೋಂಕು ಕಂಡು ಬಂದ ಹಿನ್ನಲೆಯಲ್ಲಿ ಅಬಕಾರಿ ಇಲಾಖೆಯಿಂದ ಕ್ರಮ ಕೈಗೊಳ್ಳಲಾಗಿದೆ. ದಾವಣಗೆರೆ ನಗರದಲ್ಲಿರುವ 100ಕ್ಕೂ ಹೆಚ್ಚು ಮದ್ಯದಂಗಡಿ ಗಳಲ್ಲಿ ಇಂದು ಎಣ್ಣೆ ವ್ಯಾಪಾರ ನಡೆಸುವಂತಿಲ್ಲ.
ರಾಜ್ಯದಲ್ಲಿ ಸರಕಾರ ಮದ್ಯದಂಗಡಿ ತೆರೆಯಲು ಅನುಮತಿ ನೀಡಿದ್ದು, ಇಂದು ಬೆಳಗ್ಗೆ ಯಿಂದ ವ್ಯಾಪಾರ ಆರಂಭವಾಗಿದೆ. ಜನರು ಮೊದಲೇ ಕ್ಯೂ ನಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಕಾದು ನಿಂತಿದ್ದು ಕಂಡುಬಂತು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ