“ಬಿಎಸ್ ವೈಗೆ ಯಾರೂ ಬ್ರೇಕ್ ಹಾಕಿಲ್ಲ, ಬೇಕಾದಾಗ ಅವರೇ ಬ್ರೇಕ್ ಹಾಕುತ್ತಾರೆ”: ವಿಜಯೇಂದ್ರ
Team Udayavani, Sep 18, 2021, 5:01 PM IST
ದಾವಣಗೆರೆ: “ಬಿ.ಎಸ್.ಯಡಿಯೂರಪ್ಪನವರ ರಾಜ್ಯ ಪ್ರವಾಸಕ್ಕೆ ಯಾರೂ ಬ್ರೇಕ್ ಹಾಕಿಲ್ಲ. ಬದಲಿಗೆ ಎಲ್ಲ ಬ್ರೇಕ್ ಅವರ ಕೈಗೆ ಕೊಟ್ಟಿದ್ದಾರೆ. ಬೇಕಾದಾಗ ಅವರೇ ಬ್ರೇಕ್ ಹಾಕುತ್ತಾರೆ” ಇದು ಬಿಎಸ್ವೈ ಪುತ್ರ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಪ್ರತಿಕ್ರಿಯೆ.
ನಗರದಲ್ಲಿ ಶನಿವಾರ ಸಂಘಟಿಸಿದ್ದ ಪಕ್ಷದ ಕೋರ್ ಕಮಿಟಿ ಸಭೆಗೂ ಮುನ್ನ ಖಾಸಗಿ ಹೊಟೆಲ್ನಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
“ಯಾರು ಹೇಳಲಿ, ಬಿಡಲಿ ತಮ್ಮ ತಂದೆಯವರು (ಬಿ.ಎಸ್.ವೈ) ರಾಜ್ಯ ಪ್ರವಾಸ ಮಾಡುತ್ತಾರೆ. ಪಕ್ಷ ಸಂಘಟನೆ ನಮ್ಮ ತಂದೆಗೆ ರಕ್ತಗತವಾಗಿ ಬಂದಿದೆ” ಎಂದರು.
ಇದನ್ನೂ ಓದಿ:30 ನಿಮಿಷಗಳ ಅಂತರದಲ್ಲಿ ಎರಡು ಡೋಸ್ ಲಸಿಕೆ ಪಡೆದ ಕೇರಳದ 84 ವರ್ಷದ ವೃದ್ದೆ
ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ವಿಧಾನಸಭೆ ಉಪಚುನಾವಣೆಗೆ ಸಂಬಂಧಿಸಿ ಹಾಗೂ ಇತರ ಮಹತ್ವ ನಿರ್ಧಾರಗಳನ್ನು ಕೈಗೊಳ್ಳಲಾಗುತ್ತದೆ. ಉಪಚುನಾವಣೆಯ ಉಸ್ತುವಾರಿ ಯಾರಿಗೆ ವಹಿಸಬೇಕು ಎಂಬುದು ಪಕ್ಷದ ಅಧ್ಯಕ್ಷರಿಗೆ ಬಿಟ್ಟ ವಿಚಾರ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ