ಸಿದ್ದು, ಡಿಕೆಶಿಯೇ ಬಿಜೆಪಿಗೆ ಬಂದರೂ ಅಚ್ಚರಿ ಇಲ್ಲ: ರೇಣು

ಸಂಪರ್ಕದಲ್ಲಿರುವ ಬಿಜೆಪಿ ಶಾಸಕರ ಹೆಸರು ಬಹಿರಂಗಪಡಿಸಿ

Team Udayavani, Jan 25, 2022, 9:45 PM IST

ಸಿದ್ದು, ಡಿಕೆಶಿಯೇ ಬಿಜೆಪಿಗೆ ಬಂದರೂ ಅಚ್ಚರಿ ಇಲ್ಲ: ರೇಣು

ಹೊನ್ನಾಳಿ: ಬಿಜೆಪಿ ವರ್ಚಸ್ಸು ಹೆಚ್ಚಾಗುತ್ತಿರುವುದರಿಂದ ಮುಂದಿನ ದಿನಗಳಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್‌ ಅವರೇ ಬಿಜೆಪಿಗೆ ಬರಬಹುದು, ಕಾದು ನೋಡಿ ಎನ್ನುವ ಮೂಲಕ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೊಸ ಬಾಂಬ್‌ ಸಿಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿ, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ ಹೀನಾಯವಾಗಿ ಸೋಲುತ್ತದೆ ಎಂಬ ಭಯದಿಂದ ಜನರನ್ನು ದಾರಿ ತಪ್ಪಿಸುವ ಉದ್ದೇಶದಿಂದ ಬಿಜೆಪಿ ಶಾಸಕರು ಕಾಂಗ್ರೆಸ್‌ ಸಂಪರ್ಕದಲ್ಲಿದ್ದಾರೆಂದು ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಸುಳ್ಳು ಹೇಳಿಕೆ ನೀಡುತ್ತಿದ್ದಾರೆ. ನಿಜಕ್ಕೂ ಬಿಜೆಪಿ ಶಾಸಕರು ನಿಮ್ಮ ಸಂಪರ್ಕದಲ್ಲಿದ್ದರೆ ಅವರ ಹೆಸರು ಹೇಳಲಿ ಎಂದರು.

ಬಿಜೆಪಿ ಶಾಸಕರೆಲ್ಲ ಒಟ್ಟಾಗಿಯೇ ಇದ್ದೇವೆ. ನಮ್ಮಲ್ಲಿ ಬಿನ್ನಾಭಿಪ್ರಾಯವಿಲ್ಲ. ಅಭಿಪ್ರಾಯಗಳನ್ನು ವ್ಯಕ್ತಪಡಿಸುವ ವ್ಯವಸ್ಥೆ ನಮ್ಮಲ್ಲಿದೆ. ಒಬ್ಬನೇ ಒಬ್ಬ ಬಿಜೆಪಿ ಶಾಸಕ ಕಾಂಗ್ರೆಸ್‌ಗೆ ಹೋಗೋದಿಲ್ಲ. ರಾಜ್ಯದಲ್ಲಿ ಮತ್ತೂಮ್ಮೆ ಬಿಜೆಪಿ ಅ ಧಿಕಾರಕ್ಕೆ ಬರುತ್ತದೆ ಎಂಬುದನ್ನು ಅರಿತು ಹತಾಶ ಮನೋಭಾವದಿಂದ ಇಂಥ ಕೀಳು ಮಟ್ಟದ ಹೇಳಿಕೆಗಳನ್ನು ನೀಡುವುದನ್ನು ಕೈಬಿಡಬೇಕು ಎಂದರು.

ಬಿಜೆಪಿಯ ಎಲ್ಲಾ ಶಾಸಕರೂ ಸಿಂಹದ ಮರಿಗಳು. ಅವರು ಸಂಘದ ಸಂಸ್ಕಾರದಲ್ಲಿ ಬೆಳೆದು ಸಂಘಟನೆ ಮುಖಾಂತರ ಶಾಸಕರಾದವರು. ಗೆದ್ದಿರುವ ಎಲ್ಲರೂ ಬಿಜೆಪಿಯಲ್ಲೆ ಇರುತ್ತಾರೆ ಹಾಗೂ ಮತ್ತೆ ಗೆಲ್ಲುತ್ತಾರೆ. ಅವರ್ಯಾರೂ ಮುಳುಗುವ ಹಡಗಿನಂತಾಗಿರುವ ಕಾಂಗ್ರೆಸ್‌ ಕಡೆ ಮುಖ ಕೂಡ ಹಾಕಿ ಮಲಗುವುದಿಲ್ಲ. ಕಾಂಗ್ರೆಸ್‌ ಸಂಪರ್ಕದಲ್ಲಿ ಬಿಜೆಪಿ ಸಚಿವರು, ಶಾಸಕರಿದ್ದಾರೆ ಎಂದು ಹೇಳಿಕೆ ನೀಡುತ್ತಿರುವ ಕಾಂಗ್ರೆಸ್‌ ನಾಯಕರು ಮೊದಲು ನಿಮ್ಮ ಶಾಸಕರು, ಮಾಜಿ ಸಚಿವರು ಹಾಗೂ ಮುಖಂಡರು ಬಿಜೆಪಿ ಸಂಪರ್ಕದಲ್ಲಿದ್ದಾರೆ. ಮೊದಲು ಅವರು ಯಾರು ಎಂಬುದನ್ನು ನೋಡಿಕೊಳ್ಳಿ ಎಂದರು.

ನಾನು ಈಗಲೂ ಹೊಸ ಮುಖಗಳಿಗೆ ಅವಕಾಶ ನೀಡಿ ಎಂದಿದ್ದೇನೆಯೇ ವಿನಃ ನನಗೆ ಸಚಿವ ಸ್ಥಾನ ನೀಡಿ ಎಂದು ಎಲ್ಲೂ ಕೇಳಿಲ್ಲ. ದಾವಣಗೆರೆ ಮಧ್ಯ ಕರ್ನಾಟಕದಲ್ಲಿದ್ದು, ಜಿಲ್ಲೆಗೆ ಸಚಿವ ಸ್ಥಾನ ಸಿಗಬೇಕೆಂದು ಸಂಸದ ಡಾ| ಜಿ.ಎಂ. ಸಿದ್ದೇಶ್ವರ, ಶಾಸಕ ಎಸ್‌.ಎ.ರವೀಂದ್ರನಾಥ್‌ ಸೇರಿ ಎಲ್ಲರೂ ಸಹ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾದ ಸಂದರ್ಭದಲ್ಲೇ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದೇವೆ.
-ಎಂ.ಪಿ.ರೇಣುಕಾಚಾರ್ಯ, ಸಿಎಂ ರಾಜಕೀಯ ಕಾರ್ಯದರ್ಶಿ

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.