ಅರಿವೆಂಬ ತಮಟೆ ಬಾರಿಸಿ ಅಸಮಾನತೆ ನೀಗಿಸಿ


Team Udayavani, Jul 22, 2017, 1:30 PM IST

22-DV-1.jpg

ದಾವಣಗೆರೆ: ಅರಿವು ಮತ್ತು ಆಲೋಚನೆಯತಮಟೆ ಬಾರಿಸಿದಾಗ ಮಾತ್ರ ಸಮಾಜದಲ್ಲಿನ ಅಸಮಾನತೆ, ಅಶಾಂತಿ ತೊಲಗಿ ಸಮಾನತೆ, ಶಾಂತಿ-ಸೌಹಾರ್ದತೆ ನೆಲೆಗೊಳ್ಳುತ್ತದೆ ಎಂದರು ಜಿಲ್ಲಾಧಿಕಾರಿ ಡಿ.ಎಸ್‌. ರಮೇಶ್‌ ಹೇಳಿದ್ದಾರೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌ ಹಾಗೂ ಸಮಾಜ ಕಲ್ಯಾಣ ಇಲಾಖೆಯಿಂದ ಡಾ| ಬಿ.ಆರ್‌. ಅಂಬೇಡ್ಕರ್‌ರ 126ನೇ
ಜನ್ಮದಿನೋತ್ಸವ ಪ್ರಯುಕ್ತ ಜಿಲ್ಲಾಡಳಿತ ಭವನದ ತುಂಗಭದ್ರ ಸಭಾಂಗಣದಲ್ಲಿ ಏರ್ಪಡಿಸಿದ್ದ ಮೂರು ನುಡಿ-ನೂರು ದುಡಿ ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿದ ಅವರು, ಈ ಚರ್ಮವಾದ್ಯಗಳ ಬಡಿತ ಚಳಿಯನ್ನೇ ದೂರ ಮಾಡುವ ಶಕ್ತಿ ಇದೆ. ಸಾಂಕೇತಿಕವಾಗಿ ಹೇಳಬೇಂದರೆ ಚಳಿ ಎಂದರೆ ಸಮಾಜದಲ್ಲಿನ ಅನಿಷ್ಟ ಪದ್ಧತಿ, ಅಸಮಾನತೆ, ಅಶಾಂತಿ, ಅಧರ್ಮ ಇತ್ಯಾದಿಯಾಗಿದೆ. ಇಂತಹ ಬಡಿತದಿಂದ ಇವುಗಳನ್ನು ಹೊಡೆದೋಡಿಸುವ ಶಕ್ತಿ ತಂದು ಕೊಟ್ಟವರು ಡಾ| ಬಿ ಆರ್‌ ಅಂಬೇಡ್ಕರ್‌ ಎಂದು ಸ್ಮರಿಸಿದರು.

ಅರಿವು ಮತ್ತು ಆಲೋಚನೆಯೆಂಬ ತಮಟೆ ಬಾರಿಸಿದಾಗ ಮಾತ್ರ ಈ ಚಳಿ ಹೋಗಲು ಸಾಧ್ಯ. ಅಂಬೇಡ್ಕರ್‌ ತಮ್ಮ ಆಲೋಚನೆಯೆಂಬ ತಮಟೆ ಮೂಲಕ ಸಮಾಜದಲ್ಲಿ ಆವರಿಸಿದ್ದ ಅಸಮಾನತೆಯೆಂಬ ಚಳಿ ಹೋಗಲಾಡಿಸಲು ಅವಿರತ ಪ್ರಯತ್ನಿಸಿದ್ದರು. ಈಗ ನಾವು ಆ ಕೆಲಸವನ್ನು ಮುಂದುವರೆಸಬೇಕಿದೆ ಎಂದು ಅವರು ತಿಳಿಸಿದರು. ಅಂಬೇಡ್ಕರ್‌ ಕುರಿತು ಉಪನ್ಯಾಸ ನೀಡಿದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಕೇಂದ್ರದ ಕನ್ನಡ ಪ್ರಾಧ್ಯಾಪಕಡಾ| ಪ್ರಕಾಶ್‌ ಹಲಗೇರಿ, ರಾಜಕೀಯ ಅಸ್ಮಿತೆ ತಿಳಿಯಲು ಸಹಕರಿಸಿದ ಧೀಮಂತ ನಾಯಕ ಅಂಬೇಡ್ಕರ್‌. ಆಧುನಿಕ ಭಾರತದ ನಿರ್ಮಾತೃ ಎಂದು ಕರೆಸಿಕೊಳ್ಳುವ ಅಂಬೇಡ್ಕರ್‌ ಧಮನಿತರು, ಶೋಷಿತರಿಗೆ ಸ್ವಾಭಿಮಾನದ ಮಂತ್ರ ಹೇಳಿಕೊಟ್ಟವರು. ಶಿಕ್ಷಣದ ಮೂಲಕ ಸಂಕೋಲೆಗಳಿಂದ ಮುಕ್ತಿ ಪಡೆಯಬಹುದೆಂದು ತೋರಿಸಿದವರು. ಅವರ ಕೊಡುಗೆ ನಮ್ಮ ದೇಶಕ್ಕೆ ಚಿರಂತನವಾದದ್ದು ಎಂದರು.

ಉಪ ಮೇಯರ್‌ ಮಂಜಮ್ಮ, ಅಪರ ಜಿಲ್ಲಾಧಿಕಾರಿ ಪದ್ಮ ಬಸವಂತಪ್ಪ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಕುಮಾರ್‌ ಹನುಮಂತಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ್‌ ಬೆಕ್ಕೇರಿ, ವಾರ್ತಾಧಿಕಾರಿ ಅಶೋಕ್‌ ಕುಮಾರ್‌, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಬೇಬಿ ಸುನೀತಾ, ದಲಿತ ಮುಖಂಡ ಹೆಗ್ಗೆರೆ ರಂಗಪ್ಪ ಇತರರು ವೇದಿಕೆಯಲ್ಲಿದ್ದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.