ಕಾಂಪೌಂಡ್‌ ಮೇಲೆ ಬಣ್ಣಗಳ ಚಿತ್ತಾರ


Team Udayavani, Mar 13, 2021, 7:29 PM IST

wall painting

ದಾವಣಗೆರೆ: ಪ್ರತಿ ಬಾರಿ ವಿನೂತನ ಪ್ರಯತ್ನಗಳ ನಡೆಸುತ್ತಾ ಬಂದಿರುವ ಚಿರಂತನ ಸಂಸ್ಥೆ ಈ ಬಾರಿ ಮಹಿಳಾ ದಿನಾಚರಣೆಗೆ ವಿಭಿನ್ನವಾದ ಗೋಡೆಗಳ ಪೇಂಟಿಂಗ್‌ ಮಾಡಿಸುವ ಮೂಲಕ ಕಾಂಪೌಂಡ್‌ಗಳ ಸೌಂದರ್ಯ ಹೆಚ್ಚಿಸುವ ಜತೆಗೆ ಮಹಿಳಾ ಸಬಲೀಕರಣದ ಸಂದೇಶ ನೀಡುವ ಪ್ರಯತ್ನದ ಮೂಲಕ ಎಲ್ಲರ ಗಮನ ಸೆಳೆದಿದೆ.

ವಿದ್ಯಾನಗರದ ಮುಖ್ಯ ರಸ್ತೆ ಡಿಆರ್‌ ಆರ್‌ ಪಾಲಿಟೆಕ್ನಿಕ್‌ ಗೋಡೆಗಳ ಮೇಲೆ ದಾವಣಗೆರೆಯ 10 ಮಹಿಳಾ ಕಲಾವಿದರು ಸೂಪರ್‌ ವುಮೆನ್‌, ಸರ್ವಶಕ್ತ ಮಹಿಳೆ, ಪ್ರಕೃತಿ, ಆದರ್ಶ ಮಹಿಳೆಯ ಅತ್ಯಾಕರ್ಷಕ ಚಿತ್ರ ಬರೆಯುವ ಜತೆಗೆ ಮಹಿಳಾ ಸಬಲೀಕರಣದ ಬಲವಾದ ಸಂದೇಶ ಸಾರುವ ಮೂಲಕ ಮಹಿಳಾ ದಿನಾಚರಣೆಗೆ ತಮ್ಮದೇ ಆದ ಕಾಣಿಕೆ ನೀಡಿದ್ದಾರೆ.

ಮಹಿಳಾ ಕಲಾವಿದರ ಪ್ರಯತ್ನಕ್ಕೆ ಮಹಾನಗರಪಾಲಿಕೆ ಸದಸ್ಯ ಜಿ.ಎಸ್‌. ಮಂಜುನಾಥ್‌ ಗಡಿಗುಡಾಳ್‌, ಬಿಲ್ಡಿಂಗ್‌ ನೀಡ್ಸ್‌ ಮಾಲಿಕ ಶಂಭು ಊರೆಕೊಂಡಿ ಸಹಕಾರ ನೀಡಿದ್ದಾರೆ. ಕೀರ್ತನ ಆಲ್‌ ಪೋನ್‌j, ಡಿ.ಎಸ್‌. ಅಂಕಿತ್‌, ಇಂದೂ, ನಂದಿತಾ ಆರ್‌. ಕಟ್ಟೆ, ಪ್ರತಿಭಾ ನರಸಿಂಹನಾಯಕ್‌, ಅನುಷಾ ನರಸಿಂಹನಾಯಕ್‌, ಅರ್ಪಿತಾ, ಸ್ನೇಹ, ಮಧುಶ್ರೀ, ಅದಿತಿ ಕೆ. ಪ್ರಕಾಶ್‌, ಬಸಮ್ಮ ಇತರರು ದಿನವಿಡೀ ಪೇಂಟಿಂಗ್‌ ಮಾಡುವ ಮೂಲಕ ಗಮನ ಸೆಳೆದರು.

ಮಹಿಳಾ ದಿನಾಚರಣೆ ಹಿನ್ನೆಲೆಯಲ್ಲಿ ಸಬಲೀಕರಣದ ಮಹತ್ವ ಸಾರುವ ಕಾರ್ಯದಲ್ಲಿ ನಿರತರಾಗಿದ್ದನ್ನು ಕಂಡಂತಹ ನಾಗರಿಕರು ಮೆಚ್ಚುಗೆ ವ್ಯಕ್ತಪಡಿಸಿದರು. ಚಿತ್ರಗಳೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಂಡರು. ಘೋಷಾ ವಾಕ್ಯಗಳಿಗೆ ಬಹುಪರಾಕ್‌ ಹೇಳಿದರು.

ದಾವಣಗೆರೆ ಮಹಾನಗರ ಪಾಲಿಕೆ, ಸ್ಮಾರ್ಟ್‌ಸಿಟಿ ಆಡಳಿತ ಮಂಡಳಿ ದಾವಣಗೆರೆಯ ಆಪ್ಪಟ, ಪ್ರತಿಭಾವಂತ ಕಲಾವಿದರನ್ನ ಬಳಸಿಕೊಂಡು ಮಹಿಳಾ ಸಬಲೀಕರಣ ಇತರೆ ಸಾಮಾಜಿಕ ಕಳಕಳಿ ವ್ಯಕ್ತಪಡಿಸುವ ಚಿತ್ರಗಳನ್ನ ನಗರದ ವಿವಿಧೆಡೆ ಬರೆಸುವ ಮೂಲಕ ಜಾಗೃತಿ ಕಾರ್ಯಕ್ಕೆ ಮುಂದಾಗಬೇಕು. ಕಾಂಪೌಂಡ್‌ಗಳ ಜತೆಗೆ ನಗರದ ಸೌಂದರ್ಯ ಹೆಚ್ಚಿಸುವತ್ತ ಗಮನಹರಿಸಬೇಕು ಎಂದು ಚಿರಂತನದ ದೀಪಾ, ಅಲಕಾನಂದ ರಾಮದಾಸ್‌ ಇತರರು ವಿನಂತಿಸಿದ್ದಾರೆ.

ಟಾಪ್ ನ್ಯೂಸ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.