ಸಂವಿಧಾನವನ್ನು ಸುಟ್ಟು ಹಾಕುತ್ತೇವೆ ಎನ್ನುವ ಕೋಮುವಾದಿಗಳನ್ನು ಧಿಕ್ಕರಿಸಿ: ಸಿ. ಸಿದ್ದಪ್ಪ


Team Udayavani, Nov 26, 2021, 8:04 PM IST

1-ff

ಚನ್ನಗಿರಿ: ಬಡವರು ದೀನ ದಲಿತರು, ದೇಶದ ಪ್ರತಿಯೊಬ್ಬ ಪ್ರಜೆಗೂ ಶಕ್ತಿಪೂರ್ವಕವಾಗಿರುವ ಸಂವಿಧಾನವನ್ನು ಬದಲಾಯಿಸುತ್ತೆವೇ, ಸುಟ್ಟು ಹಾಕುತ್ತೇವೆ? ಎನ್ನುವ ಕೋಮುವಾದಿ ಪಕ್ಷದ ರಾಜಕಾರಣಿಗಳನ್ನು ಧಿಕ್ಕರಿಸಿ ದೇಶದಲ್ಲಿ ಕೋಮುವಾದಕ್ಕೆ ಆಸ್ಪದ ನೀಡದಂತೆ ಜನತೆ ಎಚ್ಚರವಹಿಸಬೇಕು ಎಂದು ತಾಲೂಕು ಅಹಿಂದ ಸಂಘಟನೆಯ ಮುಖಂಡ ಸಿ. ಸಿದ್ದಪ್ಪ ಕರೆ ನೀಡಿದರು.

ಪಟ್ಟಣದ ದಲಿತ ಸಂಘರ್ಷ ಸಮಿತಿ ಕಚೇರಿಯ ಸಭಾಂಗಣದಲ್ಲಿ, ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಹಮ್ಮಿಕೊಂಡಿದ. ಸಂವಿಧಾನ 73ನೇ ಸಮರ್ಪಣಾ ದಿನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಂವಿಧಾನದ ಆಶಯಗಳನ್ನು ವಾಸ್ತವಗೊಳಿಸುವ ಜವಾಬ್ದಾರಿ ಪಂಚಾಯತ್‌ನಿಂದ ಹಿಡಿದು ಸಂಸತ್ತಿನ ವರೆಗಿನ ರಾಜಕೀಯ ಸಂರಚನೆಯಲ್ಲಿನ ಎಲ್ಲ ಹಂತಗಳ ಚುನಾಯಿತ ಪ್ರತಿನಿಧಿಗಳದ್ದಾಗಿದೆ. ಅದರೆ ಇತ್ತೀಚೆಗೆ ಕೆಲ ರಾಜಕಾರಣಿಗಳು ಸಂವಿಧಾನ ವಿರೋಧಿ ಹೇಳಿಕೆಗಳನ್ನು ನೀಡುತ್ತಿದ್ದು ಅದನ್ನು ಲಘುವಾಗಿ ತೆಗೆದು ಕೊಳ್ಳುದೇ ಅಂತಹ ರಾಜಕಾರಣಿಗಳಿಗೆ ತಕ್ಕ ಉತ್ತರವನ್ನು ನೀಡ ಬೇಕು ಸಂವಿಧಾನದ ಶಕ್ತಿ ಏನೆಂದು ತೋರಿಸಬೇಕು ಎಂದರು. ಆ ನಿಟ್ಟಿನಲ್ಲಿ ಶ್ರೀಸಾಮಾನ್ಯರಲ್ಲಿ  ಸಂವಿಧಾನದ ಬಗ್ಗೆ ಜಾಗೃತಿ ಮೂಡಿಸಿ ಸಂವಿಧಾನದ ಆಶಯಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಇವುಗಳನ್ನು ಕಾರ್ಯಗತಗೊಳಿಸಬೇಕು. ಸಾರ್ವಜನಿಕ ಮಟ್ಟದಲ್ಲಿ ಪ್ರತಿಯೊಬ್ಬ ಸಾರ್ವಜನಿಕ ಪ್ರತಿನಿಧಿಯ ಸಂವಿಧಾನಿಕ ಅಶಯಗಳೊಂದಿಗೆ ಮುನ್ನಡೆದರೆ ಪ್ರಗತಿಶೀಲಾ ದೇಶ ನಮ್ಮದಾಗಲಿದೆ ಎಂದರು.

ದಲಿತ ಸಂಘರ್ಷ ಸಮಿತಿ ತಾಲೂಕು ಸಂಚಾಲಕ ಚಿತ್ರಲಿಂಗಪ್ಪ ಮಾತನಾಡಿ. ನಾವು ಸಂವಿಧಾನದ ನಿಜವಾದ ಮೌಲ್ಯವನ್ನು, ಆಂತರ್ಯವನ್ನು ಅರ್ಥಮಾಡಿಕೊಳ್ಳಬೇಕು ಮತ್ತು ಸಂವಿಧಾನದ ಆಶಯಗಳನ್ನು ನಿಜ ಸ್ಫೂರ್ತಿಯೊಂದಿಗೆ ಜಾರಿಗೆ ತರಬೇಕು. ನಾವೆಲ್ಲರೂ ಸಮಾನತೆ, ಸ್ವಾತಂತ್ರ್ಯ  ಮತ್ತು ಭ್ರಾತೃತ್ವದ ಬಗ್ಗೆ ಮಾತನಾಡುತ್ತೇವೆ. ನಾವು ಅದನ್ನು ಮತ್ತೆ ಮತ್ತೆ ಪುನರುತ್ಛರಿಸಿದರೆ ಸಾಲದು. ಅದನ್ನು ನಮ್ಮ  ದಿನನಿತ್ಯದ ಬದುಕಲ್ಲಿ, ನಮ್ಮ ಆಡಳಿತದಲ್ಲಿ ಜಾರಿಗೆ ತರಬೇಕು ಮತ್ತು ಸಾಕಾರಗೊಳಿಸಬೇಕು ಎಂದರು.

ತಾಲೂಕು ಅಹಿಂದ ಸಂಘಟನೆ ಅಧ್ಯಕ್ಷ ಎ.ಸಿ ಚಂದ್ರು, ಬುಳ್ಳುಸಾಗರದ ನಾಗರಾಜ್, ರಮೇಶ್, ರುದ್ರೇಶ್ ಹಾಗೂ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.