ಜನಪರ ಕಾಳಜಿ ಮೆರೆದ ಸಿಎಂ


Team Udayavani, Jun 24, 2017, 12:12 PM IST

dvg4.jpg

ಹೊನ್ನಾಳಿ: ರೈತರ ಸಾಲಮನ್ನಾ ಮಾಡುವ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಜನಪರ ಕಾಳಜಿ ಮೆರೆದಿದ್ದಾರೆ ಎಂದು ಶಾಸಕ ಡಿ.ಜಿ. ಶಾಂತನಗೌಡ ಹೇಳಿದರು. ತಾಲೂಕಿನ ಎಚ್‌.ಕಡದಕಟ್ಟೆಯ ವಲಯ ಅರಣ್ಯಾಧಿಕಾರಿಗಳ ಕಚೇರಿ ಆವರಣದಲ್ಲಿ ಎಸ್‌ ಸಿಪಿ ಟಿಎಸ್‌ಪಿ ಯೋಜನೆಯಡಿ ಎಸ್‌ಸಿ-ಎಸ್‌ಟಿ ಫಲಾನುಭವಿಗಳಿಗೆ ಎಲ್‌ಪಿಜಿ ಗ್ಯಾಸ್‌ ಕಿಟ್‌ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ತಾಲೂಕಿನಲ್ಲಿ ಎಸ್‌ಸಿ-ಎಸ್‌ಟಿ ವರ್ಗದವರಿಗೆ ಪಕ್ಷ ಭೇದ ಮಾಡದೇ 3000ಕ್ಕೂ ಹೆಚ್ಚಿನ ಗ್ಯಾಸ್‌ ಕಿಟ್‌ಗಳನ್ನು ವಿತರಿಸಲಾಗಿದೆ. ಮುಖ್ಯಮಂತ್ರಿಗಳ ಉಜ್ವಲ ಯೋಜನೆಯಡಿ ಎಲ್ಲಾ ವರ್ಗದ ಅರ್ಹ ಫಲಾನುಭವಿಗಳಿಗೂ ಸಹ ಗ್ಯಾಸ್‌ ಕಿಟ್‌ಗಳನ್ನು ವಿತರಿಸಲಾಗುವುದು ಎಂದರು. 

ಸಾಮಾಜಿಕ ನ್ಯಾಯದಡಿ ತಾಲೂಕಿನ ಎಲ್ಲಾ ಎಸ್‌ ಸಿ-ಎಸ್‌ಟಿ ವರ್ಗದವರಲ್ಲಿ ಮನೆಯಿಲ್ಲದವರಿಗೆ ಮನೆ ನಿರ್ಮಿಸಿಕೊಡಲು ಎಷ್ಟು ಅಗತ್ಯವಿದೆಯೋ ಅಷ್ಟು ಮನೆಗಳನ್ನು ನಿರ್ಮಿಸಿಕೊಡಲು ಸಿದ್ಧರಿದ್ದು, ಇದರ ಸದುಪಯೋಗಪಡಿಸಿಕೊಳ್ಳಬೇಕು.

ಮುಖ್ಯಮಂತ್ರಿ ಸಿದ್ದರಾಮಯ್ಯ ಜೂನ್‌ 20ರವರೆಗೆ ಸಹಕಾರ ಬ್ಯಾಂಕ್‌ ಗಳಲ್ಲಿ ಪಡೆದ 50 ಸಾವಿರದವರೆಗಿನ ಸಾಲಮನ್ನಾ ಮಾಡಿ ರೈತರ, ಜನಸಾಮಾನ್ಯರ ಆತ್ಮಸ್ಥೆ çರ್ಯ ಹೆಚ್ಚುವಂತೆ ಮಾಡಿದ್ದಾರೆ. ಇದರಿಂದ ರಾಜ್ಯದ 22ಲಕ್ಷ ರೈತರಿಗೆ 8165 ಕೋಟಿ ಸಾಲಮನ್ನಾ ಮಾಡಿದ್ದಾರೆ.

ತಾಲೂಕಿನಲ್ಲಿ 17793ಕ್ಕೂ ಹೆಚ್ಚು ರೈತರು 44 ಕೋಟಿಗಳಷ್ಟು ಮೊತ್ತದ ಸಾಲದಿಂದ ಮುಕ್ತರಾಗಲಿದ್ದಾರೆ ಎಂದು ವಿವರಿಸಿದರು. ಕಡದಕಟ್ಟೆ ಗ್ರಾಪಂ ಅಧ್ಯಕ್ಷೆ ಲಕ್ಷಮ್ಮ ನಾಗಪ್ಪ ಅಧ್ಯಕ್ಷತೆ  ವಹಿಸಿದ್ದರು. ಜಿಪಂ ಅಧ್ಯಕ್ಷೆ ಉಮಾ ರಮೇಶ್‌, ತಾಪಂ ಅಧ್ಯಕ್ಷೆ ಸುಲೋಚನಮ್ಮ, ಜಿಪಂ ಸದಸ್ಯ ಎಂ.ಆರ್‌. ಮಹೇಶ್‌, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಎಚ್‌.ಬಿ.ಮಂಜಪ್ಪ, ತಾಪಂ ಸದಸ್ಯ ಅರಬಗಟ್ಟೆ ವಿಜಯಕುಮಾರ್‌, ಎಪಿಎಂಸಿ ಅಧ್ಯಕ್ಷ ಎಸ್‌.ಎಸ್‌.ಬೀರಪ್ಪ,

ಸದಸ್ಯರಾದ ತರಗನಹಳ್ಳಿ ರಮೇಶ್‌, ಮಾದೇನಹಳ್ಳಿ ಸೋಮಣ್ಣ, ದಿಡಗೂರು ಪ್ರಕಾಶ್‌, ಹೊನ್ನಾಳಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಸಣ್ಣಕ್ಕಿ ಬಸವನಗೌಡ, ಎಚ್‌.ಎ.ಗದ್ದೇಗೇಶ್‌, ಅರಕೆರೆ ಮಧುಗೌಡ, ರಂಜಿತ್‌, ಪ್ರವೀಣ್‌, ಅರಣ್ಯಾಧಿಕಾರಿ ವರದರಾಜ್‌, ರಂಗನಾಥ್‌, ಮಲ್ಲಿಕಾರ್ಜುನ್‌, ಮುಖಂಡರಾದ ಮರುಳಸಿದ್ದಪ್ಪ, ಪ್ರಕಾಶ್‌ ಆರುಂಡಿ, ಕೂಲಂಬಿ ಸಿದ್ದೇಶ್‌, ಕುಂದೂರು ಆಂಜನೇಯ, ಕುಂದೂರು ಅನಿಲ್‌, ಇರ್ಫಾನ್‌ ಕುಂದೂರ್‌, ಕೆಂಗಲಹಳ್ಳಿ ಪ್ರಭಾಕರ್‌ ಉಪಸ್ಥಿತರಿದ್ದರು  

ಟಾಪ್ ನ್ಯೂಸ್

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

The Election Commission banned the BJP candidate from campaigning for 24 hours

W.Bengal; ಬಿಜೆಪಿ ಅಭ್ಯರ್ಥಿಗೆ 24 ಗಂಟೆ ಕಾಲ ಪ್ರಚಾರ ಮಾಡದಂತೆ ತಡೆ ನೀಡಿದ ಚುಣಾವಣಾ ಆಯೋಗ

17

Mollywood: 5 ತಿಂಗಳಿನಲ್ಲಿ 1000 ಕೋಟಿಗೂ ಅಧಿಕ ಗಳಿಕೆ: ಈ 3 ಸಿನಿಮಾಗಳ ಕೊಡುಗೆಯೇ ಹೆಚ್ಚು

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

Kottigehara ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

Kottigehara ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

Udupi: ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ

Udupi: ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ

Mandagadde; ಓವರ್ ಟೆಕ್ ಮಾಡಲು ಹೋಗಿ ಮರಕ್ಕೆ ಡಿಕ್ಕಿ ಹೊಡೆದ ಬಸ್ ; ಹಲವರಿಗೆ ಗಾಯ !

Mandagadde; ಓವರ್ ಟೆಕ್ ಮಾಡಲು ಹೋಗಿ ಮರಕ್ಕೆ ಡಿಕ್ಕಿ ಹೊಡೆದ ಬಸ್ ; ಹಲವರಿಗೆ ಗಾಯ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-davangere

Davangere: ಮರ ಬಿದ್ದು ಕಾರು ಜಖಂ; ಚಾಲಕ ಪ್ರಾಣಾಪಾಯದಿಂದ ಪಾರು

Davanagere ನೇಹಾ-ಅಂಜಲಿ ಹಂತಕರಿಗೆ ಗಲ್ಲು ಶಿಕ್ಷೆ ವಿಧಿಸಿ; ಮಡಿವಾಳ ಸಮಾಜದ ಪ್ರತಿಭಟನೆ

Davanagere ನೇಹಾ-ಅಂಜಲಿ ಹಂತಕರಿಗೆ ಗಲ್ಲು ಶಿಕ್ಷೆ ವಿಧಿಸಿ; ಮಡಿವಾಳ ಸಮಾಜದ ಪ್ರತಿಭಟನೆ

Davanagere; ಭಾರೀ ಮಳೆಗೆ ನೆಲಕಚ್ಚಿದ ಭತ್ತದ ಬೆಳೆ

Davanagere; ಭಾರೀ ಮಳೆಗೆ ನೆಲಕಚ್ಚಿದ ಭತ್ತದ ಬೆಳೆ

Anjali Ambigera; ಚಿಗಟೇರಿ ಆಸ್ಪತ್ರೆಯಿಂದಲೂ ತಪ್ಪಿಸಲು ಯತ್ನಿಸಿದ್ದ ಅಂಜಲಿ ಹಂತಕ ಗಿರೀಶ್

Anjali Ambigera; ಚಿಗಟೇರಿ ಆಸ್ಪತ್ರೆಯಿಂದಲೂ ತಪ್ಪಿಸಲು ಯತ್ನಿಸಿದ್ದ ಅಂಜಲಿ ಹಂತಕ ಗಿರೀಶ್

ರೈಲಿನಲ್ಲಿ ಮಹಿಳೆಯೊಂದಿಗೆ ಕಿರಿಕ್; ಚಾಕು ಇರಿತ; ಅಂಜಲಿ ಹಂತಕ ಸಿಕ್ಕಿ ಬಿದ್ದಿದ್ಹೇಗೆ?

ರೈಲಿನಲ್ಲಿ ಮಹಿಳೆಯೊಂದಿಗೆ ಕಿರಿಕ್; ಚಾಕು ಇರಿತ; ಅಂಜಲಿ ಹಂತಕ ಸಿಕ್ಕಿ ಬಿದ್ದಿದ್ಹೇಗೆ?

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

The Election Commission banned the BJP candidate from campaigning for 24 hours

W.Bengal; ಬಿಜೆಪಿ ಅಭ್ಯರ್ಥಿಗೆ 24 ಗಂಟೆ ಕಾಲ ಪ್ರಚಾರ ಮಾಡದಂತೆ ತಡೆ ನೀಡಿದ ಚುಣಾವಣಾ ಆಯೋಗ

17

Mollywood: 5 ತಿಂಗಳಿನಲ್ಲಿ 1000 ಕೋಟಿಗೂ ಅಧಿಕ ಗಳಿಕೆ: ಈ 3 ಸಿನಿಮಾಗಳ ಕೊಡುಗೆಯೇ ಹೆಚ್ಚು

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

Kottigehara ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

Kottigehara ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.