ದಾವಣಗೆರೆ: ಕಂಟೈನ್ಮೆಂಟ್ ಝೋನ್ ಮಾಡಲು ಜನರ ವಿರೋಧ
Team Udayavani, May 12, 2020, 3:16 PM IST
ದಾವಣಗೆರೆ: ಕೋವಿಡ್-19 ಪಾಸಿಟಿವ್ ಬಂದ ವ್ಯಕ್ತಿಯ ಏರಿಯಾವನ್ನು ಕಂಟೈನ್ಮೆಂಟ್ ವಲಯವನ್ನಾಗಿ ಮಾಡಲು ಜಿಲ್ಲಾಡಳಿತ ಮುಂದಾಗಿದ್ದು, ಇದಕ್ಕೆ ಜನರು ತಡೆಯೊಡ್ಡಿದ ಘಟನೆ ಇಂದು ನಡೆದಿದೆ.
22 ವರ್ಷದ ಕೋವಿಡ್-19 ಸೋಂಕಿತ ಕೇಸ್ ನಂಬರ್ 847 ವ್ಯಕ್ತಿಯ ಪ್ರದೇಶ ದಾವಣಗೆರೆಯ ಶಿವನಗರವನ್ನು ಕಂಟೈನ್ಮೆಂಟ್ ಮಾಡಲು ಜಿಲ್ಲಾಡಳಿತ ಮುಂದಾಗಿತ್ತು. ಆದರೆ ಒಂದೇ ಸಮುದಾಯವನ್ನು ಗುರಿಯಾಗಿಟ್ಟುಕೊಂಡು ಸೀಲ್ ಡೌನ್ ಮಾಡ್ತಿರಾ ಎಂದು ಆರೋಪಿಸಿದ ಶಿವನಗರ ನಿವಾಸಿಗಳು ಸೀಲ್ ಡೌನ್ ಮಾಡದಂತೆ ಅಡ್ಡಿಪಡಿಸಿದ್ದಾರೆ.
ಅಜ್ಮೀರ್ನಿಂದ ದಾವಣಗೆರಗೆ ಆಗಮಿಸಿದ್ದ 22 ವರ್ಷದ ಯುವಕನಿಗೆ ಸೋಂಕು ಬಂದಿದೆ ಆದ ಕಾರಣ ಸೀಲ್ ಡೌನ್ ಮಾಡಲಾಗುತ್ತದೆ ಎಂದು ಜಿಲ್ಲಾಡಳಿತ ಹೇಳಿದೆ. ಈ ಕಾರಣದಿಂದ ಪೊಲೀಸರಿಗೆ ಹಾಗೂ ನಿವಾಸಿಗಳ ನಡುವೆ ವಾಗ್ವಾದವೂ ನಡೆಯಿತು.
ಸೆಕ್ಷನ್ 144 ಜಾರಿಯಲ್ಲಿದ್ದರೂ ಭಾರಿ ಸಂಖ್ಯೆಯಲ್ಲಿ ಜನರು ಬೀದಿಗಿಳಿದು ಸೆಕ್ಷನ್ ಉಲ್ಲಂಘಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್ಗೆ ಜೀವ ಬೆದರಿಕೆ
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ