ಪೆಟ್ರೋಲ್‌-ಡಿಸೇಲ್‌ ದರ ಏರಿಕೆಗೆ ಆಕ್ರೋಶ


Team Udayavani, May 25, 2018, 3:32 PM IST

dvg-1.jpg

ದಾವಣಗೆರೆ: ಸಾರ್ವಕಾಲಿಕ ದಾಖಲೆ ಪ್ರಮಾಣದಲ್ಲಿ ಡೀಸೆಲ್‌, ಪೆಟ್ರೋಲ್‌ ಬೆಲೆ ಹೆಚ್ಚಳ ಆಗಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಸೋಷಲಿಸ್ಟ್‌ ಯೂನಿಟಿ ಸೆಂಟರ್‌ ಆಫ್‌ ಇಂಡಿಯಾ (ಕಮ್ಯೂನಿಸ್ಟ್‌) ಕಾರ್ಯಕರ್ತರು ಗುರುವಾರ ಮಹಾತ್ಮಗಾಂಧಿ ವೃತ್ತದಲ್ಲಿ ಪ್ರತಿಭಟಿಸಿದ್ದಾರೆ.

ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರ ಪೆಟ್ರೋಲ್‌ ಹಾಗೂ ಡಿಸೇಲ್‌ ದರವನ್ನು ಕ್ರಮವಾಗಿ ಪ್ರತಿ ಲೀಟರ್‌ಗೆ 78.84 ರೂಪಾಯಿ, ಮತ್ತು 70.61 ರೂಪಾಯಿಯಷ್ಟು ಸಾರ್ವಕಾಲಿಕ ದಾಖಲೆ ಹೆಚ್ಚಳ ಮಾಡುವ ಮೂಲಕ ಜನಸಾಮಾನ್ಯರಿಗೆ ಭಾರೀ ಹೊರೆ ಹೇರಿರುವುದು ಅತ್ಯಂತ ಖಂಡನೀಯ ಎಂದು ಪ್ರತಿಭಟನಾಕಾರರು ದೂರಿದರು.

ಕರ್ನಾಟಕದಲ್ಲಿ ಚುನಾವಣೆ ಮುಗಿಯುವವರೆಗೂ ತೈಲ ಬೆಲೆ ಏರಿಸದ ಕೇಂದ್ರ ಸರ್ಕಾರ ಚುನಾವಣೆ ಮುಗಿದ ತಕ್ಷಣಕ್ಕೆ ದರ ಏರಿಕೆ ಮಾಡಿರುವುದು ಜನರಿಗೆ ಬಗೆದ ದ್ರೋಹ. 70ರ ದಶಕದಲ್ಲಿ ಅಂದಿನ ಪ್ರಧಾನಿ ಇಂದಿರಾಗಾಂಧಿ ದೇಶದ ಎಲ್ಲಾ ತೈಲ ಕಂಪನಿಗಳನ್ನು ರಾಷ್ಟ್ರೀಕೃತಗೊಳಿಸಿದ್ದರು. ಗ್ಯಾಟ್‌ ನೀತಿ ಬರುವ ಮುಂಚೆ ನಮ್ಮಲ್ಲಿ ಆಯಿಲ್‌ ಪೂಲ್‌ಅಕೌಂಟ್‌ ಇತ್ತು. 

ಗ್ಯಾಟ್‌ ನೀತಿಗಳ ಫಲವಾಗಿ ದಿನೇ ದಿನೇ ಆಯಿಲ್‌ ಪೂಲ್‌ ಅಕೌಂಟ್‌ ಸ್ಥಗಿತಗೊಳಿಸುತ್ತಿರುವ ಪರಿಣಾಮ ಜಾಗತಿಕ ಮಾರುಕಟ್ಟೆಯಲ್ಲಿ ಬೆಲೆ ಹೆಚ್ಚಳಕ್ಕೆ ನಾವು ಬೆಲೆ ತೆರಬೇಕಾಗಿದೆ. ಪ್ರಧಾನಿ ಮೋದಿ ಮೇಕ್‌ ಇನ್‌ ಇಂಡಿಯಾ ಒಂದು ಯಶಸ್ವಿ ಕಾರ್ಯಕ್ರಮ ಎಂದು ಹೇಳುತ್ತಾರೆ. ಆದರೆ, ತೈಲ ಕಂಪೆನಿಗಳನ್ನು ಏಕೆ ಮೇಕ್‌ ಇನ್‌ ಇಂಡಿಯಾ ಕಾರ್ಯಕ್ರಮದಡಿ ತರಲಿಲ್ಲ. ಜಿಎಸ್‌ಟಿಯಿಂದ ಪೆಟ್ರೋಲ್‌ ಮತ್ತು ಡೀಸೆಲ್‌ ದೂರವಿಟ್ಟಿದೆ ಎಂದು ದೂರಿದರು.

ಭಾರತದಿಂದ ನೇಪಾಳಕ್ಕೆ ರಫ್ತಾಗುವ ಪೆಟ್ರೋಲ್‌ದರ 65 ರೂಪಾಯಿಗಳಷ್ಟಿದೆ. ಪ್ರಪಂಚದ 4ನೇ ಅತಿ ದೊಡ್ಡ ತೈಲ ಗುಜರಾತ್‌ ಘಟಕವನ್ನು ಖಾಸಗಿ ಕಂಪೆನಿಗೆ ಸಬ್ಸಿಡಿ ಆಧಾರದಲ್ಲಿ ನಡೆಸಲು ಅನುಮತಿ ನೀಡಲಾಗಿದೆ. ಮೋದಿಯವರಿಗೆ ದೇಶ ಮತ್ತು ವಿದೇಶ ಬಂಡವಾಳಿಗರ ಸಂಸ್ಥೆಗಳ ಮೇಲೆ ಇರುವ ಅನುಕಂಪ ಜನತೆ ಮೇಲೆ ಇಲ್ಲ. ಜನಸಾಮಾನ್ಯರ ಮೇಲೆ ಗದಾ ಪ್ರಹಾರ ಮಾಡಿರುವ ಸರ್ಕಾರ ಕೂಡಲೇ ತೈಲ ಬೆಲೆ ಇಳಿಕೆ ಮಾಡಬೇಕು ಎಂದು ಒತ್ತಾಯಿಸಿದರು.

ಸಂಘಟನೆ ಜಿಲ್ಲಾ ಸಂಚಾಲಕ ಮಂಜುನಾಥ್‌ ಕೈದಾಳೆ, ನಾಗಸ್ಮಿತಾ, ರೇಣುಕಾ ಪ್ರಸನ್ನ, ಸತೀಶ್‌. ಮಧು ತೊಗಲೇರಿ. ಶಶಿಕುಮಾರ್‌. ಗುರು. ಪ್ರವೀಣ್‌. ಮಂಜುನಾಥ್‌ರೆಡ್ಡಿ. ಭಾರತಿ. ಜ್ಯೋತಿ ಕುಕ್ಕವಾಡ ಬನಶ್ರೀ, ಸವಿತಾ. ಮಂಜುನಾಥ್‌ ಕುಕ್ಕವಾಡ, ಡಾ| ವಸುಧೇಂದ್ರ, ಯತೀಂದ್ರ, ರೈತ ಸಂಘಟನೆಯ ಬಲ್ಲೂರು ರವಿಕುಮಾರ್‌ ಇತರರು ಇದ್ದರು.

ಟಾಪ್ ನ್ಯೂಸ್

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.