ಮಾನವೀಯತೆಯ ವೈದ್ಯ ಜನರಿಗೆ ದೇವರು: ಸಾಣೇಹಳ್ಳಿ ಶ್ರೀ


Team Udayavani, Jan 26, 2017, 12:30 PM IST

dvg1.jpg

ದಾವಣಗೆರೆ: ಹೃದಯ ವಿಶಾಲತೆ- ಶ್ರೀಮಂತಿಕೆಯಿಂದ ರೋಗಿಗಳಿಗೆ ಸಲಹೆ, ಚಿಕಿತ್ಸೆ ನೀಡುವ ವೈದ್ಯರು ದೇವರಿಗೆ ಸಮಾನವಾಗುತ್ತಾರೆ ಎಂದು ಸಾಣೇಹಳ್ಳಿ ಮಠದ ಡಾ| ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ತಿಳಿಸಿದ್ದಾರೆ. 

ತರಳಬಾಳು ಸಭಾಭವನದಲ್ಲಿ ಬುಧವಾರ ಸಂಜೆ ಎನ್‌.ಜಿ. ಪುಟ್ಟಸ್ವಾಮಿ ಮತ್ತು ಸ್ನೇಹ ಬಳಗದಿಂದ ಡಾ| ಎಚ್‌. ಗುರುಪಾದಪ್ಪ, ಡಾ| ಉಪಾಸಿ, ಡಾ| ವಸಂತ್‌ಕುಮಾರ್‌, ಡಾ| ಶ್ರೀನಿವಾಸ್‌, ಡಾ| ಅಲಿ ಅವರ ಅಭಿನಂದನಾ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿದರು.

ವೈದ್ಯರು ರೋಗಿಗಳನ್ನು ಪ್ರೀತಿ, ವಿಶ್ವಾಸದಿಂದ ಕಾಣುವಂತೆ ರೋಗಿಗಳು, ಸಾರ್ವಜನಿಕರು ಸಹ ವೈದ್ಯರನ್ನುಅದೇ ರೀತಿ ಕಾಣಬೇಕು ಎಂದರು. ಜನರು ವೈದ್ಯರನ್ನು ದೇವರಂತೆ ಕಾಣುವಂತಾಲು ಹೃದಯ ವಿಶಾಲತೆ, ಮಾನವೀಯ ಕಳಕಳಿಯಿಂದಇರಬೇಕು.

ಹಣ, ಸ್ವಾರ್ಥ, ಸಂಕುಚಿತ ಮನೋಭಾವ ಇದ್ದವರು ಜನರಿಗೆ ದೆವ್ವದಂತೆ ಕಾಣುತ್ತಾರೆ. ಸಮಯ ಯಾರ ಕೈಯಲ್ಲೂ ಇರುವುದಿಲ್ಲ. ಇರಲಿಕ್ಕೆ ಸಾಧ್ಯವೂ ಇಲ್ಲ. ಹಾಗಾಗಿ ಕೊನೆಯ ಉಸಿರುತನಕ ಪ್ರತಿಯೊಬ್ಬರೂ ಸಾರ್ಥಕ ಕೆಲಸದ ಜೀವನ ಸಾಗಿಸಬೇಕು ಎಂದು ತಿಳಿಸಿದರು. 

ಇಂದಿನ ವಾತಾವರಣದಲ್ಲಿ ಪ್ರೀತಿ, ವಿಶ್ವಾಸ, ನಂಬಿಕೆ ಇರಬೇಕಾದ ಜಾಗದಲ್ಲಿ ಭೀತಿ, ಹಣದ ವ್ಯಾಮೋಹ ಕಂಡು ಬರುತ್ತಿದೆ. ಇದರಿಂದಾಗಿ ಮನಸ್ಸು ವಿಕಾರವಾಗುತ್ತಿದೆ. ಜಗತ್ತಿನಲ್ಲಿ ಯಾರು ಪ್ರೀತಿಯನ್ನು ಬಂಡವಾಳ ಮಾಡಿಕೊಂಡು ಜೀವನ ನಡೆಸುವರೋ ಅಂಥಹರು ಸದಾ ಸಂತೋಷದಿಂದ ಇರುತ್ತಾರೆ ಎಂದು ತಿಳಿಸಿದರು. 

ಪ್ರಸ್ತುತ ವಾತಾವರಣದಲ್ಲಿ ನಾವೆಲ್ಲರೂ ಮಕ್ಕಳಲ್ಲಿ ಕನ್ನಡ ಸಂಸ್ಕೃತಿಯನ್ನ ಬೆಳೆಸುವ ಮೂಲಕ ಅವರನ್ನು ಸುಸಂಸ್ಕೃತರನ್ನಾಗಿ ರೂಪಿಸಬೇಕು. ಕನ್ನಡ ಸಂಸ್ಕೃತಿ ಎಂಬುದು ಜೀವನದ ದಾರಿದೀಪ ಎಂಬುದನ್ನು ಮರೆಯಬಾರದು. ಕನ್ನಡದ ಜೊತೆಗ ಆಂಗ್ಲ ಭಾಷೆಯನ್ನು ಕಲಿಸಬೇಕು.

ಅಂತೆಯೇ ಕನ್ನಡಕ್ಕೆ ಮೊದಲ ಆದ್ಯತೆ ನೀಡಬೇಕು ಎಂದು ತಿಳಿಸಿದರು.ಎಪಿಎಂಸಿ ಮಾಜಿ ಅಧ್ಯಕ್ಷ ಎನ್‌.ಜಿ. ಪುಟ್ಟಸ್ವಾಮಿ ಇತರರು ಇದ್ದರು. ಡಾ| ಎಚ್‌. ಗುರುಪಾದಪ್ಪ, ಡಾ| ಉಪಾಸಿ, ಡಾ| ವಸಂತ್‌ಕುಮಾರ್‌,  ಡಾ| ಶ್ರೀನಿವಾಸ್‌, ಡಾ| ಅಲಿ ಅವರನ್ನು ಅಭಿನಂದಿಸಲಾಯಿತು. 

ಟಾಪ್ ನ್ಯೂಸ್

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.