ಸರ್ಕಾರಿ ವೆಚ್ಚದಲ್ಲಿ ಬಿಜೆಪಿ ಕಾರ್ಯಕಾರಿಣಿ


Team Udayavani, Sep 22, 2021, 1:44 PM IST

political news

ದಾವಣಗೆರೆ: ದಾವಣಗೆರೆಯಲ್ಲಿ ಸೆ. 18ಮತ್ತು 19 ರಂದು ಸರ್ಕಾರಿ ವೆಚ್ಚದಲ್ಲಿಬಿಜೆಪಿ ರಾಜ್ಯ ಕಾರ್ಯಕಾರಿಣಿ ನಡೆಸಲಾಗಿದೆಎಂದು ಜಿಲ್ಲಾ ಕಾಂಗ್ರೆಸ್‌ ಮುಖಂಡರು ದೂರಿದ್ದಾರೆ.

ಮಂಗಳವಾರ ಸುದ್ದಿಗೋಷ್ಠಿಯಲ್ಲಿಮಾತನಾಡಿದ ಮಹಾನಗರ ಪಾಲಿಕೆವಿಪಕ್ಷ ನಾಯಕ ಎ. ನಾಗರಾಜ್‌,ಬಿಜೆಪಿ ಪಕ್ಷದ ಕಾರ್ಯಕಾರಿಣಿಗೆ ಸರ್ಕಾರದ ಕಾರು, ವಾಹನ,ಅಧಿಕಾರಿಗಳು, ಪೌರ ಕಾರ್ಮಿಕರನ್ನು ಬಳಸಿಕೊಳ್ಳಲಾಗಿದೆ.

ಸರ್ಕಾರಿ ವೆಚ್ಚದಲ್ಲಿನಡೆಸಿರುವ ಕಾರ್ಯಕಾರಣಿಯಲ್ಲಿ ಪಕ್ಷದಸಂಘಟನೆ, ಬಲವರ್ಧನೆಗೆ ಗಮನನೀಡಲಾಗಿದೆಯೇ ಹೊರತು ಜನರಿಗೆಉಪಯೋಗವಾಗುವಂತಹ ಕಾರ್ಯಕ್ರಮ,ಯೋಜನೆ, ರಾಜ್ಯದ ಅಭಿವೃದ್ಧಿ ಬಗ್ಗೆಯಾವುದೇ ನಿರ್ಣಯ ಕೈಗೊಂಡಿಲ್ಲಎಂದು ಟೀಕಿಸಿದರು.

ಮುಖ್ಯಮಂತ್ರಿಗಳಾದಿಯಾಗಿಸಚಿವರ ದಂಡೇ ಆಗಮಿಸಿದ ಕಾರಣಕ್ಕೆಸ್ಮಾರ್ಟ್‌ಸಿಟಿ ಹಣದಲ್ಲಿ ಅತ್ಯಂತತರಾತುರಿಯಲ್ಲಿ ರಸ್ತೆಗಳ ಗುಂಡಿಮುಚ್ಚುವ, ನಾಮಕಾವಸ್ತೆ ರಸ್ತೆ ದುರಸ್ತಿಮಾಡಲಾಗಿದೆ. ಶಾಶ್ವತವಾದ ಕಾಮಗಾರಿಕೈಗೊಂಡಿದ್ದರೆ ದಾವಣಗೆರೆ ನಗರದಜನರಿಗೆ ಅನುಕೂಲವಾದರೂ ಆಗುತ್ತಿತ್ತು ಎಂದರು.

ಸಾಕಷ್ಟು ಹಣ ಖರ್ಚು ಮಾಡಿ ನಡೆಸಿದಕಾರ್ಯಕಾರಿಣಿಯಲ್ಲಿ ಜನಸಾಮಾನ್ಯರುಅನುಭವಿಸುತ್ತಿರುವ ಬೆಲೆ ಏರಿಕೆ,ಕೊರೊನಾದಿಂದ ಮೃತಪಟ್ಟಿರುವಕುಟುಂಬಗಳಿಗೆ ಪರಿಹಾರ, ಮೂರನೇಅಲೆ ತಡೆಯಲು ಅಗತ್ಯ ಕ್ರಮಗಳನಿರ್ಣಯ ಕೈಗೊಳ್ಳಲಿಲ್ಲ.

ಮುಂದಿನ ಚುನಾವಣೆಗೆ ಸಿದ್ಧತೆ, ಪ್ರಧಾನಿಯವರನ್ನುಅಭಿನಂದಿಸುವ ನಿರ್ಣಯ ಕೈಗೊಳ್ಳುವಮೂಲಕ ಜನವಿರೋಧಿ ನೀತಿಅನುಸರಿಸಲಾಗಿದೆ ಎಂದು ದೂರಿದರು.ಕಾಂಗ್ರೆಸ್‌ ಸರ್ಕಾರದಲ್ಲಿ ಪ್ರತಿ ಲೀಟರ್‌ಗೆ 70 ರೂಪಾಯಿ ಇದ್ದ ಪೆಟ್ರೋಲ್‌ಬೆಲೆ 106, ಗ್ಯಾಸ್‌ ಸಿಲಿಂಡರ್‌ಧಾರಣೆ 410 ರೂಪಾಯಿಯಿಂದ887 ರೂಪಾಯಿ, ಅಡುಗೆ ಎಣ್ಣೆ, ದಿನಸಿ ಎಲ್ಲವೂ ತುಟ್ಟಿಯಾಗಿರುವ ಬಗ್ಗೆ ಕಾರ್ಯಕಾರಿಣಿಯಲ್ಲಿ ತುಟಿಯನ್ನೇ ಬಿಚ್ಚಲಿಲ್ಲ.

ವಾಮ ಮಾರ್ಗದಿಂದಅಧಿಕಾರ ಹಿಡಿದಿರುವ ಬಿಜೆಪಿಗೆ ಜನರುಮುಂದಿನ ಚುನಾವಣೆಯಲ್ಲಿ ತಕ್ಕ ಪಾಠಕಲಿಸಲಿದ್ದಾರೆ ಎಂದರು.ಕಾರ್ಯಕಾರಿಣಿ ನಡೆಯುವ ಒಂದುವಾರದ ಮುನ್ನವೇ ದಾವಣಗೆರೆಯಲ್ಲಿನಬೀದಿಬದಿ ವ್ಯಾಪಾರಿಗಳನ್ನು ಖಾಲಿಮಾಡಿಸಲಾಗಿತ್ತು. ಅಂದೇ ದುಡಿದುಜೀವನ ನಡೆಸುವಂತಹ ಸಾವಿರಾರುಜನರ ಹೊಟ್ಟೆ ಮೇಲೆ ಹೊಡೆಯಲಾಗಿದೆ.

ಸಚಿವರು, ಶಾಸಕರು, ಗಣ್ಯರುಉಳಿದುಕೊಂಡಿದ್ದ ಹೋಟೆಲ್‌, ಲಾಡ್‌jಗಳ ಸುತ್ತ ಸ್ವತ್ಛತಾ ಕಾರ್ಯಕ್ಕೆ ವಾರಕ್ಕೂ ಹೆಚ್ಚುಕಾಲ ಪೌರ ಕಾರ್ಮಿಕರನ್ನು ಬಳಸಿಕೊಂಡಪರಿಣಾಮ ಎಲ್ಲ ವಾರ್ಡ್‌ಗಳಲ್ಲಿ ಪ್ರತಿನಿತ್ಯ ಸ್ವತ್ಛ ಮಾಡುವರೇ ಇಲ್ಲದಂತಾಗಿತ್ತು ಎಂದು ಆರೋಪಿಸಿದರು.

ಟಾಪ್ ನ್ಯೂಸ್

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

1-wqeqwe

Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.