ವಿದ್ಯಾರ್ಥಿಗಳಿಂದ ಸೀಡ್ಬಾಲ್ ತಯಾರಿ
Team Udayavani, Jun 7, 2017, 2:59 PM IST
ದಾವಣಗೆರೆ: ವಿಶ್ವ ಪರಿಸರ ದಿನಾಚರಣೆ ಹಿನ್ನೆಲೆಯಲ್ಲಿ ಉತ್ತಿಷ್ಠ ಭಾರತ ಸಂಸ್ಥೆ, ಶ್ರೀಮತಿ ಸುಂದರಮ್ಮ ರಾಜನಹಳ್ಳಿ ಲಕ್ಷ್ಮಣಶೆಟ್ಟಿ ಮಹಾತ್ಮ ವಿದ್ಯಾಶಾಲೆ ಸಹಯೋಗದಲ್ಲಿ ಮಂಗಳವಾರ ಪ್ರಕೃತಿಗಾಗಿ ಒಂದು ದಿನ- ಸೀಡ್ಬಾಲ್ ಅಭಿಯಾನದಡಿ ವಿದ್ಯಾರ್ಥಿಗಳು ಬೀಜದುಂಡೆ ತಯಾರಿಸಿದರು.
ಉತ್ತಿಷ್ಠ ಭಾರತ… ಈ ವರ್ಷ 3 ಕೋಟಿ ಬೀಜದುಂಡೆ ತಯಾರಿಸುವ ಮಹಾದಾಸೆ ಹೊಂದಿದೆ. ಪ್ರತಿ ಜಿಲ್ಲೆಯಲ್ಲೂ ಬೀಜದುಂಡೆ ಅಭಿಯಾನ ಕೈಗೊಂಡಿದೆ. ಈವರೆಗೆ 14 ಲಕ್ಷ ಬೀಜದುಂಡೆ ತಯಾರಿಸಲಾಗಿದೆ. ದಾವಣಗೆರೆ ಜಿಲ್ಲೆಯಲ್ಲಿ 10 ಲಕ್ಷ ಬೀಜದುಂಡೆ ತಯಾರಿಸುವ ಗುರಿ ಇದೆ ಎಂದು ಈ ಸಂದರ್ಭದಲ್ಲಿ ಮಾಹಿತಿ ನೀಡಲಾಯಿತು.
ಈಶ್ವರಮ್ಮ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯ ನಂತರ ಶ್ರೀಮತಿ ಸುಂದರಮ್ಮ ರಾಜನಹಳ್ಳಿ ಲಕ್ಷ್ಮಣಶೆಟ್ಟಿ ಮಹಾತ್ಮ ವಿದ್ಯಾಶಾಲೆಯಲ್ಲಿ ನಡೆದ ಬೀಜದುಂಡೆ ತಯಾರಿಸುವ ಅಭಿಯಾನಕ್ಕೆ ಬಡಾವಣಾ ಠಾಣೆ ಪಿಎಸ್ಐ ವೈ. ಶಿಲ್ಪಾ ಚಾಲನೆ ನೀಡಿದರು. ಶಾಲಾ ಕಾರ್ಯದರ್ಶಿ ಎಸ್.ಜಿ. ಕುಲಕರ್ಣಿ, ವಕೀಲ ಟಿ.ಕೆ. ಸುರೇಶ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ