ಪಿಯು ಪರೀಕ್ಷೆ: ಹೊಸ ಮಂಡಳಿ ಸಿದ್ಧತೆ


Team Udayavani, Dec 13, 2022, 6:45 AM IST

ಪಿಯು ಪರೀಕ್ಷೆ: ಹೊಸ ಮಂಡಳಿ ಸಿದ್ಧತೆ

ದಾವಣಗೆರೆ: ಇದೇ ಮೊದಲ ಬಾರಿಗೆ ನೂತನ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮೂಲಕ ಪದವಿ ಪೂರ್ವ ಶಿಕ್ಷಣ ಪರೀಕ್ಷೆ ನಡೆಸಲು ಮುಂದಾಗಿರುವ ರಾಜ್ಯ ಸರಕಾರ, ಇದಕ್ಕಾಗಿ ಸಿದ್ಧತೆ ನಡೆಸುತ್ತಿದೆ.

ಪ್ರಸಕ್ತ ಸಾಲಿನ (2022-23)ನೇ ಸಾಲಿನ ಪದವಿ ಪೂರ್ವ ಪರೀಕ್ಷೆ ಗಳನ್ನು ನೂತನ ಮಂಡಳಿ ಮೂಲಕ ಯಶಸ್ವಿಯಾಗಿ ನಡೆಸುವ ಉದ್ದೇಶದಿಂದ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಪರೀಕ್ಷಾ ಕಾರ್ಯ ನಿರ್ವಹಣೆಯಲ್ಲಿ ಅನುಭವ ಇರುವ ಅಧಿಕಾರಿ ಹಾಗೂ ಸಿಬಂದಿಯನ್ನು ಪದವಿ ಪೂರ್ವ ಶಿಕ್ಷಣ ನಿರ್ದೇಶನಾಲಯದಿಂದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಗೆ ಪದವಿ ಪೂರ್ವ ಪರೀಕ್ಷಾ ಕಾರ್ಯ ಪೂರ್ಣ ಗೊಳ್ಳುವವರೆಗೆ ನಿಯೋಜನೆ ಮಾಡಿ ಸರಕಾರ ಆದೇಶ ಹೊರಡಿಸಿದೆ.

ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ವಿಲೀನಗೊಳಿಸಿರುವ ಸರಕಾರ, ಇತ್ತೀಚೆಗಷ್ಟೇ ಕರ್ನಾಟಕ ಪ್ರೌಢಶಿಕ್ಷಣ ಮಂಡಳಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಎಂದು ಮರು ನಾಮಕರಣ ಮಾಡಿತ್ತು.

ಬಹು ಆಯ್ಕೆ ಪ್ರಶ್ನೆಗಳು
ಹೊಸ ಪರೀಕ್ಷಾ ಮಂಡಳಿ ನಡೆಸುವ ಪದವಿ ಪೂರ್ವ ಶಿಕ್ಷಣ ಪರೀಕ್ಷೆಯ ಪ್ರಶ್ನೆ ಪತ್ರಿಕೆಯಲ್ಲಿ ಈ ಬಾರಿ 20 ಅಂಕಗಳ ಬಹು ಆಯ್ಕೆ ಪ್ರಶ್ನೆಗಳಿವೆ. ಒಂದು ಪ್ರಶ್ನೆಗೆ ನಾಲ್ಕು ಆಯ್ಕೆ ಇರಲಿದ್ದು, ವಿದ್ಯಾರ್ಥಿಗಳು ಸುಲಭವಾಗಿ ಆಯ್ಕೆ ಪ್ರಶ್ನೆಗಳಿಗೆ ಉತ್ತರಿಸಿ 20 ಅಂಕ ಗಳಿಸಲು ಸಹಕಾರಿಯಾಗಲಿದೆ. ಇದು ಫ‌ಲಿತಾಂಶವನ್ನೂ ಹೆಚ್ಚಿಸಲಿದೆ ಎಂಬುದು ಇಲಾಖೆಯ ನಿರೀಕ್ಷೆ.

ವಿಲೀನಕ್ಕೆ ಪರ-ವಿರೋಧ
ಎಸೆಸೆಲ್ಸಿ ಮಂಡಳಿ ಹಾಗೂ ಪಿಯು ಇಲಾಖೆ ವಿಲೀನ ಪ್ರಕ್ರಿಯೆಗೆ ಪ.ಪೂ. ಇಲಾಖೆಯಲ್ಲಿ ಪರ-ವಿರೋಧ ವ್ಯಕ್ತವಾಗುತ್ತಿದೆ.ವಿಲೀನದಿಂದ ಮಂಡಳಿ ವ್ಯಾಪ್ತಿಯ 9, 10ನೇ ತರಗತಿಗಳಿಗೆ ಹಿರಿಯ ಉಪನ್ಯಾಸಕರು ಪಾಠ ಮಾಡಲು ಹೋಗಬೇಕಾಗಬಹುದು. ಇದು ಹಿಂಭಡ್ತಿ ಎನ್ನಿಸಬಹುದು. ಜತೆಗೆ, ಬಹು ಆಯ್ಕೆ ಪ್ರಶ್ನೆಯಿಂದ ತೇರ್ಗಡೆ ಆಗುವವರ ಸಂಖ್ಯೆ ಹೆಚ್ಚಬಹುದು. ಆದರೆ ಶಿಕ್ಷಣದ ಗುಣಮಟ್ಟ ಕುಸಿಯುವ ಸಾಧ್ಯತೆ ಇದೆ ಎಂಬುದು ವಿಲೀನವನ್ನು ವಿರೋಧಿಸುವವರ ವಾದ. ಮಂಡಳಿ ವಿಲೀನದಿಂದ ಪ.ಪೂ. ವಿಭಾಗಕ್ಕೂ ಪ್ರತ್ಯೇಕ ಆಡಳಿತ, ಶಿಕ್ಷಣಕ್ಕೆ ನಿರ್ವಹಣ ವಿಭಾಗ ದೊರೆತು ಸಿಬಂದಿ ಸಂಖ್ಯೆ ಹೆಚ್ಚಾಗಲಿದೆ. ಪ್ರೌಢಶಾಲಾ ಶಿಕ್ಷಕರ ಜತೆಗೆ ಪಿಯು ಅಧಿಕಾರಿ, ಸಿಬಂದಿಗೂ ಮುಂಭಡ್ತಿಗೆ ಹೆಚ್ಚಿನ ಅವಕಾಶ ಸಿಗಲಿದೆ. ಪಿಯು ಮೂಲ ಸೌಲಭ್ಯ ಹೆಚ್ಚಾಗಲಿದೆ. 9-10ನೇ ತರಗತಿಗಳಿಗೂ ಉಪನ್ಯಾಸಕರು ಬೋಧಿಸುವುದರಿಂದ ವಿದ್ಯಾರ್ಥಿಗಳ ಪದವಿ ಶಿಕ್ಷಣಕ್ಕೆ ಅನುಕೂಲವಾಗಲಿದೆ ಎಂಬುದು ವಿಲೀನವನ್ನು ಬೆಂಬಲಿಸುವವರ ವಾದ.

– ಎಚ್‌.ಕೆ. ನಟರಾಜ

ಟಾಪ್ ನ್ಯೂಸ್

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.