“ರಾಮಾರ್ಜುನ’ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ


Team Udayavani, Feb 10, 2021, 3:21 PM IST

Ramarjuna

ದಾವಣಗೆರೆ: ಕಳೆದ ಜ. 29 ರಂದು ತೆರೆ ಕಂಡಿರುವ “ರಾಮಾರ್ಜುನ’ ಚಿತ್ರಕ್ಕೆ ದಾವಣಗೆರೆ ಒಳಗೊಂಡಂತೆ ರಾಜ್ಯದ್ಯಾಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದು ಚಿತ್ರದ ನಾಯಕ, ನಿರ್ದೇಶಕ, ನಿರ್ಮಾಪಕ ಅನೀಶ್‌ ತಿಳಿಸಿದ್ದಾರೆ.

ಕೊರೊನಾ, ಲಾಕ್‌ಡೌನ್‌ ನಂತರ ಚಿತ್ರ ಬಿಡುಗಡೆ ಮಾಡುವಾಗ ಚಿತ್ರಕ್ಕೆ ಯಾವ ರೀತಿ ಪ್ರತಿಕ್ರಿಯೆ ದೊರೆಯುತ್ತದೆ. ಎಷ್ಟು ಪ್ರದರ್ಶನಕಾಣಬಹುದು ಎಂಬ ಭಯ ಇತ್ತು. ಎಲ್ಲಾ ಕಡೆ ಬಹಳ ಚೆನ್ನಾಗಿ ಚಿತ್ರ ಪ್ರದರ್ಶನ ನಡೆಯುತ್ತಿದೆ.ನಿರೀಕ್ಷೆಗೂ ಮೀರಿದ ಕಲೆಕ್ಷನ್‌ ಆಗುತ್ತಿದೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಚಿತ್ರದ ನಾಯಕ ವಿಮಾ ಏಜೆಂಟ್‌. ವೈದ್ಯರೊಬ್ಬರು ವೈರಸ್‌ಗೆ ನಿರ್ಮೂಲನೆಗೆ ಕಂಡು ಹಿಡಿದ  ಔಷಧವನ್ನು ನೇರವಾಗಿ ಮನುಷ್ಯರ ಮೇಲೆ ಪ್ರಯೋಗಕ್ಕೆ ಮುಂದಾಗಿರುತ್ತಾರೆ. ಹಾಗಾಗಿ ಕೊಳಗೇರಿಯಲ್ಲಿ ಸಾಮೂಹಿಕ ಹತ್ಯೆ ನಡೆಯುತ್ತಿರುತ್ತವೆ. ನಾಯಕ ಆ ಎಲ್ಲವನ್ನೂ ಬಯಲಿಗೆಳೆಯುವುದರೊಂದಿಗೆ ಚಿತ್ರ ಸಾಗುತ್ತದೆ. ಚಿತ್ರದ ಪ್ರತಿಯೊಂದು ದೃಶ್ಯ ನಮ್ಮ ನಿರೀಕ್ಷೆಗೂ ಮೀರಿ ಚೆನ್ನಾಗಿ ಮೂಡಿ ಬಂದಿದೆ ಎಂದರು.

ಇದನ್ನೂ ಓದಿ :ಸೇವಾಲಾಲರ ಜಯಂತಿ ಯಶಸ್ವಿಗೊಳಿಸಿ

ಈವರೆಗೆ 7 ಚಿತ್ರಗಳಲ್ಲಿ ಅಭಿನಯಿಸಿದ್ದೇನೆ. ಇದೇ ಮೊದಲ ಬಾರಿಗೆ ರಂಗಾಯಣ ರಘು, ಹರೀಶ್‌ ರಾಜ್‌, ರಾಜು ಕಾಳೆ ಮುಂತಾದ ದೊಡ್ಡ ತಾರಾ ಬಳಗ ಇಟ್ಟುಕೊಂಡು ಚಿತ್ರ ನಿರ್ದೇಶಿಸಿದ್ದೇನೆ. ಎಲ್ಲರೂ ಉತ್ತಮ ಸಹಕಾರ ನೀಡಿದ ಪರಿಣಾಮ ಚಿತ್ರ ಚೆನ್ನಾಗಿ ಬಂದಿದೆ. ಎಲ್ಲಾ ಚಿತ್ರಮಂದಿರಗಳಲ್ಲಿ ಕೊರೊನಾ  ನಿಯಾಮವಳಿಗಳನ್ನ ಪಾಲಿಸಲಾಗುತ್ತಿದೆ. ಶೇ. 100ರಷ್ಟು ಪ್ರೇಕ್ಷಕರಿಗೆ ಅವಕಾಶ ನೀಡಿದ್ದರಿಂದ ಎಲ್ಲಾ ಚಿತ್ರಗಳಿಗೆ ಅನುಕೂಲ ಆಗುತ್ತಿದೆ ಎಂದು ಹೇಳಿದರು.

ಚಿತ್ರದ ನಾಯಕಿ ನಿಶ್ವಿ‌ಕಾ ನಾಯ್ಡು ಮಾತನಾಡಿ, ಚಿತ್ರದ ಯಶಸ್ವಿ ಪ್ರದರ್ಶನಕ್ಕೆ ಕಾರಣರಾದ ಪ್ರೇಕ್ಷಕರಿಗೆ  ಧನ್ಯವಾದ ಅರ್ಪಿಸುವ ಉದ್ದೇಶದಿಂದ ಎಲ್ಲಾ ಚಿತ್ರಮಂದಿರಗಳಿಗೆ ಭೇಟಿ ನೀಡುತ್ತಿರುವುದಾಗಿ ತಿಳಿಸಿದರು.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.