ಭತ್ತ ಮಾರಾಟಕ್ಕೆ 15ರೊಳಗೆ ಹೆಸರು ನೋಂದಾಯಿಸಿ
Team Udayavani, May 17, 2020, 6:19 AM IST
ಹೊನ್ನಾಳಿ: ಭತ್ತ ಖರೀದಿ ಕೇಂದ್ರಕ್ಕೆ ಭತ್ತ ಮಾರಾಟ ಮಾಡುವ ರೈತರು ಮೇ 15 ರೊಳಗಾಗಿ ಹೆಸರುಗಳನ್ನು ದೂರವಾಣಿ ಮೂಲಕ ನೋಂದಾಯಿಸಿಕೊಳ್ಳಬೇಕು ಎಂದು ಕೆಎಸ್ಎಫ್ಸಿ ಖರೀದಿ ಅಧಿಕಾರಿ ಷಣ್ಮುಗಸುಂದರಂ ಹೇಳಿದರು.
ಪಟ್ಟಣದ ಮಂಜುನಾಥ ರೈಸ್ಮಿಲ್ನಲ್ಲಿ ಗುರುವಾರ ಭತ್ತದ ಗುಣಮಟ್ಟ ಪರೀಕ್ಷಿಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಭತ್ತಕ್ಕೆ ದರ ಪ್ರತಿ ಕ್ವಿಂಟಾಲ್ಗೆ ಕೇಂದ್ರ ಸರ್ಕಾರ 1810 ರೂ. ಹಾಗೂ ರಾಜ್ಯ ಸರ್ಕಾರದಿಂದ 200 ರೂ. ಸೇರಿದಂತೆ ಒಟ್ಟು 2010 ರೂ. ದರ ನಿಗದಿಯಾಗಿದೆ. ಪ್ರತಿ ದಿನ ಖರೀದಿ ಕೇಂದ್ರಕ್ಕೆ ಬರುವ ಭತ್ತವನ್ನು ಮಿಲ್ನವರು ಪರೀಕ್ಷಿಸಿ ಖರೀದಿಸಬೇಕು. ಭತ್ತ ಖರೀದಿ ಕೇಂದ್ರಕ್ಕೆ ತರುವವರು ಮೊಬೈಲ್: 8310049626ಕ್ಕೆ ಕರೆ ಮಾಡಿ ಹೆಸರು ನೋಂದಾಯಿಸಬೇಕು ಎಂದರು.
ಮಂಜುನಾಥ ರೈಸ್ಮಿಲ್ ಮಾಲೀಕ ಎಚ್.ಎ. ಉಮಾಪತಿ ಮಾತನಾಡಿ, ಕಳೆದ ಎರಡು ದಿನಗಳಿಂದ ಭತ್ತ ಖರೀದಿ ಕೇಂದ್ರಕ್ಕೆ 550 ಕ್ವಿಂಟಾಲ್ ಭತ್ತ ಬಂದಿದೆ. ಗುರುವಾರ ಒಂದೇ ದಿನ ದಾವಣಗೆರೆ ತಾಲೂಕಿನಿಂದ 150 ಕ್ವಿಂಟಾಲ್ ಭತ್ತ ತರಲಾಗಿದೆ ಎಂದು ತಿಳಿಸಿದರು.
ಆಹಾರ ನಿರೀಕ್ಷಕ ನಾಗರಾಜ್, ಮುಖಂಡರಾದ ರಂಜಿತ್, ಭತ್ತ ಮಾರಾಟಗಾರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
Gayathri Siddeshwar: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜನ್ಮದಿನ ಆಚರಣೆ
Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ
Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು
ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ
Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ
Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್- ಬಿಜೆಪಿ ನೇರ ಹಣಾಹಣಿ
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ
Pavagada: ಬೈಕ್ ಗೆ ಕಾಡು ಹಂದಿ ಡಿಕ್ಕಿಯಾಗಿ ಸವಾರ ಸಾವು