ಅಭಿಯಾನದ ಭಿತ್ತಿಪತ್ರ ಬಿಡುಗಡೆ


Team Udayavani, Oct 3, 2020, 4:49 PM IST

ಅಭಿಯಾನದ ಭಿತ್ತಿಪತ್ರ ಬಿಡುಗಡೆ

ದಾವಣಗೆರೆ: ಜಿಲ್ಲಾ ವರದಿಗಾರರ ಕೂಟ, ಕ್ಯಾನ್ಸರ್‌ ಫೌಂಡೇಷನ್‌, ಹೈದರಾಬಾದ್‌ನ ಗ್ರೇಸ್‌ ಕ್ಯಾನ್ಸರ್‌ ಫೌಂಡೇಷನ್‌ ನೇತೃತ್ವದಲ್ಲಿ ಅ.10ರ ಶನಿವಾರ ಹಮ್ಮಿಕೊಂಡಿರುವ ಕ್ಯಾನ್ಸರ್‌ ನಡೆ-ಕೋವಿಡ್‌ ತಡೆ ಅಭಿಯಾನದ ಭಿತ್ತಿಪತ್ರವನ್ನು ಗಾಂಧಿ-ಶಾಸ್ತ್ರೀ ಜಯಂತಿ ವೇದಿಕೆಯಲ್ಲಿ ಬಿಡುಗಡೆ ಮಾಡಲಾಯಿತು.

ಕಲಾವಿದ ಆರ್‌.ಟಿ.ಅರುಣ್‌ ಕುಮಾರ್‌, ಕೋವಿಡ್‌ ಹಿನ್ನೆಲೆಯಲ್ಲಿ ಈ ಬಾರಿಯ ಜಾಗೃತಿ ಅಭಿಯಾನವನ್ನು ಪರೋಕ್ಷವಾಗಿ ಮಾಡುತ್ತಿದ್ದು ಅ.10ರ ಬೆಳಗ್ಗೆ 8 ಗಂಟೆಗೆ ಭಾಗವಹಿಸುವವರು. ತಮ್ಮ ಅನುಕೂಲಕರ ಸ್ಥಳದಲ್ಲಿ 20 ನಿಮಿಷ ವಾಕ್‌ ಮಾಡಬೇಕು. ಆ ಭಾಗವಹಿಸಿಕೆಯನ್ನು ಸೆಲ್ಫಿ ವಿಡಿಯೋ ಮುದ್ರೀಕರಿಸಿ ಅದನ್ನು 40ರಿಂದ 90 ಸೆಕೆಂಡ್‌ಗಳಲ್ಲಿ ಸಾಂದ್ರೀಕರಿಸಿ ನಮ್ಮ ಫೇಸ್‌ ಬುಕ್‌ ಪೇಜ್‌ DavanagereCancer Foundation mailto:[email protected]   ಗೆ ಇಲ್ಲವೇ ಇನ್ಸಾ$rಗ್ರಾಮ್‌ ಅಕೌಂಟ್‌ Davanagere Cancer Foundation mailto:[email protected]   ಅಥವಾ ಈ ಮೇಲ್‌ [email protected] mailto:[email protected] ವಿಳಾಸಕ್ಕೆ ಅಪ್‌ ಲೋಡ್‌ ಮಾಡಬೇಕು. ಇಲ್ಲವಾದಲ್ಲಿ 7892403271 ಮೊಬೈಲ್‌ ಸಂಖ್ಯೆಗೆ ವಾಟ್ಸ್‌ಆ್ಯಪ್‌ ಮಾಡಬಹುದಾಗಿದೆ ಎಂದು ತಿಳಿಸಿದರು.

ಸಂಘ-ಸಂಸ್ಥೆಯವರು ಸಾಮಾಜಿಕ ಅಂತರ ಕಾಪಾಡಿ ಮಾಸ್ಕ್ ಧರಿಸಿ ತಮ್ಮ ನಿರ್ಧಿಷ್ಟ ಸ್ಥಳಗಳಲ್ಲಿ ಪಾಲ್ಗೊಂಡು ವಿಡಿಯೋ ಮುದ್ರೀಕರಿಸಿ ಅ.10ರ ರಾತ್ರಿ 8 ಗಂಟೆಯ ಒಳಗೆ ಅಪ್‌ಲೋಡ್‌ ಮಾಡಬೇಕು. ಅತ್ಯುತ್ತಮ ಐದು ವೈಯಕ್ತಿಕ ವಿಡಿಯೋಗಳಿಗೆ ತಲಾ 2 ಸಾವಿರ ರೂ. ಬಹುಮಾನ, ಸಂಘ-ಸಂಸ್ಥೆಗೆಳ ಮೊದಲೆರಡು ಅತ್ಯುತ್ತಮ ವಿಡಿಯೋಗಳಿಗೆ ತಲಾ 5 ಸಾವಿರ ರೂ. ಬಹುಮಾನ ನೀಡಲಾಗುವುದು ಎಂದು ತಿಳಿಸಿದರು.

ಮಹಿಳೆಯರಿಗಾಗಿ ಮತ್ತೂಂದು ವಿಶೇಷ ಬಹುಮಾನವನ್ನು ಎರಡುಸಾವಿರ ರೂಪಾಯಿ ಇಂಡಿಯನ್‌ ರೆಡ್‌  ಕ್ರಾಸ್‌ ವತಿಯಿಂದ ನೀಡಲಾಗುವುದು. ಯುವಕರು, ವಿದ್ಯಾರ್ಥಿಗಳು ಆಸಕ್ತ ಸಂಘ-ಸಂಸ್ಥೆಗಳು ಅಭಿಯಾನದಲ್ಲಿ ಪಾಲ್ಗೊಂಡು ಕ್ಯಾನ್ಸರ್‌ ಹಿಮ್ಮೆಟ್ಟಿಸಬಹುದು, ಕೋವಿಡ್‌ ಎದುರಿಸಬಹುದು ಎಂಬ ಸಂದೇಶವನ್ನು ಸಮಾಜಕ್ಕೆ ಸಾರಬೇಕಿದೆ ಎಂದು ತಿಳಿಸಿದರು.

ವರದಿಗಾರರ ಕೂಟದ ಅಧ್ಯಕ್ಷ ಜಿ.ಎಂ. ಆರ್‌. ಆರಾಧ್ಯ, ಬಿ.ಎನ್‌. ಮಲ್ಲೇಶ್‌, ಕ್ಯಾನ್ಸರ್‌ ಫೌಂಡೇಷನ್‌ ಕಾರ್ಯದರ್ಶಿ ಡಾ| ಸುನೀಲ್‌ ಬ್ಯಾಡಗಿ, ರೆಡ್‌ಕ್ರಾಸ್‌ ಡಾ|ಎ.ಎಂ. ಶಿವಕುಮಾರ್‌ ಇದ್ದರು.

ಟಾಪ್ ನ್ಯೂಸ್

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.