ಬಾಕಿ ವೇತನ ಬಿಡುಗಡೆಗೆ ಆಗ್ರಹಿಸಿ ಧರಣಿ


Team Udayavani, Dec 16, 2020, 6:27 PM IST

DG-TDY-2

ಹರಿಹರ: ಬಾಕಿ ವೇತನ ನೀಡಲು ಆಗ್ರಹಿಸಿ ಇಲ್ಲಿನ ಸರ್ಕಾರಿ ಗುತ್ತಿಗೆ ಆಧಾರಿತ ಕಾರ್ಮಿಕರು ಮಂಗಳವಾರ ಸೇವೆ ಸ್ಥಗಿತಗೊಳಿಸಿ ಧರಣಿ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಗುತ್ತಿಗೆ ಕಾರ್ಮಿಕರ ಸಂಘದ ಗೌರವಾಧ್ಯಕ್ಷ ಎಚ್‌.ಕೆ. ಕೊಟ್ರಪ್ಪ, ಆಸ್ಪತ್ರೆಯ ಸಂಪೂರ್ಣ ಸ್ವತ್ಛತೆ ಸೇರಿದಂತೆ ನೈರ್ಮಲ್ಯಕೆಲಸಗಳನ್ನು 25 ಗುತ್ತಿಗೆ ಕಾರ್ಮಿಕರು ಕಳೆದ 15 ವರ್ಷಗಳಿಂದ ಮಾಡುತ್ತಿದ್ದಾರೆ. ಕಾರ್ಮಿಕರಿಗೆ ಸಂಬಳನೀಡುವ ಟೆಂಡರ್‌ ಪ್ರಕ್ರಿಯೆಯನ್ನು ವರ್ಷಕ್ಕೊಮ್ಮೆನಡೆಸಲಾಗುತ್ತದೆ. ಆದರೆ ಟೆಂಡರ್‌ ಪ್ರಕ್ರಿಯೆಯನ್ನು ಆರೋಗ್ಯ ಇಲಾಖೆ ಸೂಕ್ತ ಸಮಯದಲ್ಲಿ ನಡೆಸುವುದಿಲ್ಲ. ಗುತ್ತಿಗೆದಾರರಿಗೆ ಸಮಯಕ್ಕೆಸರಿಯಾಗಿ ಹಣ ಪಾವತಿ ಮಾಡುತ್ತಿಲ್ಲ. ಇದೆಲ್ಲದರಪರಿಣಾಮವಾಗಿ ತಿಂಗಳಿಗೊಮ್ಮೆ ಕಾರ್ಮಿಕರಿಗೆವೇತನ ಪಾವತಿಯಾಗುತ್ತಿಲ್ಲ. ಕಳೆದ 6 ತಿಂಗಳಿನಿಂದ ಸಂಬಳ ಸಿಗದೆ ಕಾರ್ಮಿಕರ ಕುಟುಂಬಗಳು ಸಾಲದಸುಳಿಗೆ ಸಿಲುಕುತ್ತಿವೆ. ಪ್ರತಿ ಬಾರಿ ಸಂಬಳ ಪಡೆಯಲುಪ್ರತಿಭಟನೆ ಮಾಡುವುದು ಅನಿವಾರ್ಯವಾಗಿದೆ ಎಂದರು.

ಸಂಘದ ಅಧ್ಯಕ್ಷ ಕೆ. ಪಂಚಾಕ್ಷರಿ ಮಾತನಾಡಿ, ಕೋವಿಡ್‌-19 ಅವಧಿಯಲ್ಲಿ ಎದೆಗುಂದದೆಈ ಕಾರ್ಮಿಕರು ಸೇವೆ ನೀಡಿದ್ದಾರೆ. ಇವರಾರು ಸ್ಥಿತಿವಂತರಲ್ಲ. ನೀಡುವ ಅಲ್ಪ ಸಂಬಳವೇ ಇವರಕುಟುಂಬದ ಆಧಾರವಾಗಿದೆ. ಸಂಬಳಕ್ಕಾಗಿ ಪ್ರತಿ ಬಾರಿ ಪ್ರತಿಭಟನೆ ಮಾಡಬೇಕಿದೆ. ಪ್ರತಿ ತಿಂಗಳು ಸಂಬಳ ದೊರಕುವಂತೆ ವ್ಯವಸ್ಥೆ ಮಾಡಬೇಕೆಂದರು.

ಸ್ಥಳಕ್ಕೆ ಆಗಮಿಸಿದ ಮಾಜಿ ಶಾಸಕ ಬಿ.ಪಿ. ಹರೀಶ್‌ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ಎಸ್‌.ಎಂ. ವೀರೇಶ್‌ಹನಗವಾಡಿಯವರು ಡಿಎಚ್‌ಒಗೆ ದೂರವಾಣಿ ಕರೆಮಾಡಿ ಕರೆಸಿಕೊಂಡರು. ಜೀವದ ಹಂಗು ತೊರೆದುಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ನಿಗದಿತವಾಗಿತಿಂಗಳಿಗೊಮ್ಮೆ ಸಂಬಳ ದೊರಕುವಂತೆ ವ್ಯವಸ್ಥೆಮಾಡುವಂತೆ ತಾಕೀತು ಮಾಡಿದರು.

ಆಗ ಡಿಎಚ್‌ಒ, ಗುತ್ತಿಗೆದಾರ ಮೈಸೂರಿನ ನಾಗರಾಜ್‌ ಎಂಬುವರಿಗೆ ಕರೆ ಮಾಡಿ, ಕಾರ್ಮಿಕರಿಗೆ ವೇತನ ಬಿಡುಗಡೆ ಮಾಡುವಂತೆ ಸೂಚಿಸಿದರು. ಪ್ರತಿಕ್ರಿಯಿಸಿದನಾಗರಾಜ್‌ ಮಾತನಾಡಿ, ಇಲಾಖೆಯಿಂದಕೊಡಬೇಕಾದ ಹಣ ಬಿಡುಗಡೆಯಾಗದ್ದರಿಂದ ಸಂಬಳ ಕೊಡಲು ಆಗುತ್ತಿಲ್ಲ, ಹಣ ಬಿಡುಗಡೆ ಮಾಡಿರಿ ಎಂದರು.

ಇದರಿಂದ ಕೆರಳಿದ ಕಾರ್ಮಿಕರು, ಪ್ರತಿ ಬಾರಿ ಗುತ್ತಿಗೆದಾರರು ಇಲಾಖೆ ಮೇಲೆ, ಇಲಾಖೆಯವರುಗುತ್ತಿಗೆದಾರರ ಮೇಲೆ ಸಬೂಬು ಹೇಳುತ್ತಿದ್ದಾರೆಂದುದೂರಿದರು. ಕೊನೆಗೆ ಸದ್ಯಕ್ಕೆ ಎರಡು ತಿಂಗಳ ಸಂಬಳನೀಡುತ್ತೇನೆ, ಉಳಿದ ಸಂಬಳ ಇಲಾಖೆಯಿಂದಅನುದಾನ ಬಿಡುಗಡೆಯಾದಾಗ ನೀಡುತ್ತೇನೆ ಎಂದುಗುತ್ತಿಗೆದಾರ ಲಿಖೀತ ಹೇಳಿಕೆ ನೀಡಿದಾಗ ಪ್ರತಿಭಟನೆ ಅಂತ್ಯಗೊಂಡಿತು. ಸಂಘದ ಕಾರ್ಯದರ್ಶಿ ಎನ್‌.ಇ.ಸುರೇಶ್‌ಸ್ವಾಮಿ, ಆಸ್ಪತ್ರೆ ಆಡಳಿತ ಮುಖ್ಯ ವೈದ್ಯಾಧಿಕಾರಿ ಡಾ| ಎಲ್‌. ಹನುಮ ನಾಯ್ಕ ಇತರರು ಇದ್ದರು.

ಟಾಪ್ ನ್ಯೂಸ್

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.