ಶರಣ ಸಂಸ್ಕೃತಿ ಉತ್ಸವ-ಜನಜಾಗೃತಿ ಪಾದಯಾತ್ರೆ


Team Udayavani, Jan 16, 2019, 8:52 AM IST

dvg-2.jpg

ದಾವಣಗೆರೆ: ಸರ್ವರನ್ನು ಸಮಾನತೆಯಿಂದ ಕಾಣುವ ಮೂಲಕ ಎಲ್ಲರನ್ನು ಒಂದು ಮಾಡುವ ಶಕ್ತಿ ಶರಣ ಸಂಸ್ಕೃತಿಗಿದೆ ಎಂದು ವಿರಕ್ತಮಠದ ಶ್ರೀ ಬಸವಪ್ರಭು ಸ್ವಾಮೀಜಿ ಹೇಳಿದರು.

ಜಯದೇವ ಜಗದ್ಗುರುಗಳ 62ನೇ ಶರಣ ಸಂಸ್ಕೃತಿ ಉತ್ಸವದ ಅಂಗವಾಗಿ ಮಂಗಳವಾರ ವಿನೋಬನಗರದ ಶಂಭುಲಿಂಗೇಶ್ವರ ದೇವಸ್ಥಾನದಿಂದ ವಿವಿಧೆಡೆ ಹಮ್ಮಿಕೊಂಡಿದ್ದ ಜನಜಾಗೃತಿ ಪಾದಯಾತ್ರೆ ನೇತೃತ್ವ ವಹಿಸಿ ಮಾತನಾಡಿದರು.

ಶರಣ ಸಂಸ್ಕೃತಿ ಬೇರೆ ಅಲ್ಲ. ಅದು ವಿಶ್ವ ಸಂಸ್ಕೃತಿಯಾಗಿದೆ. ಎಲ್ಲರನ್ನು ಒಂದು ಮಾಡುವ ಸಂಸ್ಕೃತಿ ಇದಾಗಿದೆ. ಈ ಸಂಸ್ಕೃತಿಯನ್ನು ನಿತ್ಯದ ಜೀವನದಲ್ಲಿ ಅಳವಡಿಸಿಕೊಂಡರೆ ಎಲ್ಲಾ ರೀತಿಯ ಸುಖ, ಶಾಂತಿ, ನೆಮ್ಮದಿ ದೊರಕುತ್ತದೆ ಎಂದರು.

ಬಸವಾದಿ ಶರಣರು ನೀಡಿರುವ ಕಾಯಕ, ದಾಸೋಹ, ಸಮಾನತೆ, ಶಿವಯೋಗ ತತ್ವಗಳು ಎಲ್ಲರ ಬದುಕಿಗೆ ಜಾಗತಿಕ ತತ್ವಗಳಾಗಿವೆ. ಅವರ ಆದರ್ಶಗಳು ಪ್ರತಿಯೊಬ್ಬರ ಬದುಕಿನ ಪ್ರೀತಿಯ ಸಂಕೇತ. ಮಾನವೀಯತೆಯ ಸಂಸ್ಕೃತಿ, ಸರ್ವರಿಗೂ ಸಮಪಾಲು, ಸಮಬಾಳು ಎನ್ನುವ ಸಂಸ್ಕೃತಿ ಇದಾಗಿದೆ ಎಂದು ಹೇಳಿದರು. ಮನುಷ್ಯ ಇಂದು ಎಷ್ಟೇ ಗಳಿಸಿದ್ದರೂ ಕೂಡ ಇನ್ನೂ ಬಯಕೆಗಳ ಬೆನ್ನೇರಿ ಹೊರಟಿದ್ದಾನೆ. ಹಾಗಾಗಿ ಮನಸಿನಲ್ಲಿ ಶಾಂತಿ, ನೆಮ್ಮದಿ ಎನ್ನುವುದು ಕಣ್ಮರೆಯಾಗಿದೆ. ಮನುಷ್ಯ ತನ್ನ ಬಯಕೆಗಳಿಗೆ ಬ್ರೇಕ್‌ ಹಾಕಿದಾಗ ಮಾತ್ರ ಉತ್ತಮ ಜೀವನ ನಡೆಸಲು ಸಾಧ್ಯ ಎಂದರಲ್ಲದೇ, ಮನುಷ್ಯನಿಗೆ ಅತ್ಯವಶ್ಯವಿರುವ ನೆಮ್ಮದಿಯ ಗುಟ್ಟನ್ನು ಚಿತ್ರದುರ್ಗ ಬೃಹನ್ಮಠದ ಶ್ರೀ ಡಾ| ಮುರುಘಾಶರಣರು ಜ.18ರಿಂದ 20ರವರೆಗೆ ಶಿವಯೋಗ್ರಾಮದಲ್ಲಿ ನಡೆಯುವ ಶ್ರೀ ಜಯದೇವ ಜಗದ್ಗುರುಗಳ 62ನೇ ಶರಣ ಸಂಸ್ಕೃತಿ ಉತ್ಸವ ಹಾಗೂ ಸಹಜ ಶಿವಯೋಗದಲ್ಲಿ ತಿಳಿಸಲಿದ್ದಾರೆ ಎಂದರು.

ವಿನೋಬನಗರದ ಎ. ನಾಗರಾಜ್‌ ಅಭಿಮಾನಿಗಳ ಬಳಗದ ಸೋಮಶೇಖರ್‌, ಲಕ್ಷ್ಮಣ್‌, ಶಿವಾಜಿರಾವ್‌, ಕಾಳಿಂಗರಾಜು, ಯೋಗೀಶ್‌, ಯುವರಾಜ್‌, ಚನ್ನಬಸವ ಶೀಲವಂತ್‌, ಎಂ.ಎಸ್‌. ಪ್ರೇರಣಾ, ನಿಂಗಪ್ಪ, ಕೊಟ್ರೇಶ್‌ ಹಿರೇಮs್, ಮಂಜಣ್ಣ, ಶಿವರಾಜ್‌, ವಾಗೀಶ್‌, ಬೆಳವಾಗಿ ಚನ್ನಬಸಪ್ಪ, ಶರಣಪ್ಪ ಇತರರು ಪಾದಯಾತ್ರೆಯಲ್ಲಿ ಭಾಗವಹಿಸಿದ್ದರು. ಬಸವಕಲಾಲೋಕದ ಕಲಾವಿದರು ದಾರಿಯುದ್ದಕ್ಕೂ ವಚನ ಗಾಯನ ನಡೆಸಿಕೊಟ್ಟರು.

ಟಾಪ್ ನ್ಯೂಸ್

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮದ್ ಅಮಾನತು

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮ್ಮದ್ ಅಮಾನತು

1-dvg

Election Campaign: ಮೋದಿಯವರಿಂದ ಮಹಿಳಾ ಶಕ್ತಿಗೆ ಮುನ್ನುಡಿ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.