“ಆರೋಪಮುಕ¤ನಾಗುವ ವಿಶ್ವಾಸವಿತ್ತು’
Team Udayavani, Jul 22, 2022, 8:58 PM IST
ಶಿವಮೊಗ್ಗ: ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆಪ್ರಕರಣದಲ್ಲಿ ನನ್ನ ಹೆಸರು ಬಂದಾಗ ನನಗೆಮೊದಲು ತುಂಬಾ ನೋವಾಗಿತ್ತು. ಪಕ್ಷಕ್ಕೆ,ಸರ್ಕಾರಕ್ಕೆ ನನ್ನಿಂದ ಮುಜುಗರ ಆಯ್ತು ಎಂದು ನೋವಾಗಿತ್ತು. ಚಿಕ್ಕ ವಯಸ್ಸಿನಲ್ಲಿ ಆತನ ಹೆಂಡತಿ ವಿಧವೆಯಾದಳು ಎಂಬ ನೋವಿತ್ತು. ಆದರೆಅಂದು ಎಲ್ಲರೂ ನನ್ನ ಬೆನ್ನಿಗೆ ನಿಂತಿದ್ದರು ಎಂದುಶಾಸಕ ಕೆ.ಎಸ್. ಈಶ್ವರಪ್ಪ ತಿಳಿಸಿದರು.
ನಗರದ ಕೋಟೆ ಆಂಜನೇಯಸ್ವಾಮಿದೇವಸ್ಥಾನದಲ್ಲಿ ಬಿಜೆಪಿ ನಗರ ಘಟಕದಿಂದಹಮ್ಮಿಕೊಂಡಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿಭಾಗವಹಿಸಿ ದೇವರಿಗೆ ಭಜನೆ, ಪೂಜೆ ನೆರವೇರಿಸಿನಂತರ ವೇದಿಕೆ ಕಾರ್ಯಕ್ರಮದಲ್ಲಿ ಅವರುಮಾತನಾಡಿದರು.ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆಪ್ರಕರಣದಲ್ಲಿ ದೋಷಮುಕ್ತರಾಗಿ ಹೊರಬರುತ್ತೇನೆ ಎಂಬ ಖಚಿತ ವಿಶ್ವಾಸ ನನಗಿತ್ತು.
ನಾನು ತಪ್ಪು ಮಾಡಿಲ್ಲ. ನಮ್ಮ ಮನೆ ದೇವತೆಚೌಡೇಶ್ವರಿ ನನ್ನನ್ನು ಆರೋಪಮುಕ್ತನನ್ನಾಗಿಮಾಡುತ್ತಾಳೆ ಎಂದು ಹಿಂದೆಯೇ ಹೇಳಿದ್ದೆ.ನಾನು ನಂಬಿರುವ ದೇವಿ ನಿನ್ನೆ ನನ್ನನ್ನು ಆರೋಪಮುಕ್ತಳಾಗಿ ಮಾಡಿದ್ದಾಳೆ. ನನ್ನ ಜೀವನವಿಡೀಪಕ್ಷ, ದೇಶ, ಧರ್ಮಕ್ಕಾಗಿ ಕೆಲಸ ಮಾಡುತ್ತೇನೆಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
MUST WATCH
ಹೊಸ ಸೇರ್ಪಡೆ
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ