ಸಿದ್ದು ಸಭಾಧ್ಯಕ್ಷರ ಕ್ಷಮೆ ಕೇಳಲಿ: ಈಶ್ವರಪ್ಪ


Team Udayavani, Oct 24, 2019, 9:00 PM IST

Eshwarappa-800

ದಾವಣಗೆರೆ:ವಿಧಾನಸಭಾ ಸಭಾಧ್ಯಕ್ಷ ಸ್ಥಾನ ಬಹಳ ಪವಿತ್ರವಾದದ್ದು, ಆ ಸ್ಥಾನ ಅಲಂಕರಿಸಿರುವ ವಿಶ್ವೇಶ್ವರ ಹೆಗಡೆ ಕಾಗೇರಿ ಬಗ್ಗೆ ಅಗೌರವವಾಗಿ ಮಾತನಾಡಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಕ್ಷಣ ಕ್ಷಮೆಯಾಚಿಸಬೇಕೆಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ರಾಜ್‌ ಸಚಿವ ಕೆ.ಎಸ್‌. ಈಶ್ವರಪ್ಪ ಆಗ್ರಹಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅತ್ಯಂತ ಹಿರಿಯರಾದ ಕಾಗೇರಿ ಅವರನ್ನು ಸಭಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಆದರೆ, ಸಿದ್ದರಾಮಯ್ಯ ತಮಗೆ ಸಭಾಧ್ಯಕ್ಷರು ಮಾತನಾಡಲು ಅವಕಾಶವನ್ನೇ ನೀಡುವುದಿಲ್ಲ ಎಂಬುದಾಗಿ ಏಕವಚನದಿಂದ ಮಾತನಾಡಿದ್ದಾರೆ. ಪ್ರಜಾಪ್ರಭುತ್ವದ ಬಗ್ಗೆ ಭಾರಿ ಭಾಷಣ ಮಾಡುವ ಸಿದ್ದರಾಮಯ್ಯನವರಿಗೆ ಸಭಾಧ್ಯಕ್ಷ ಸ್ಥಾನದ ಮಹತ್ವ ಗೊತ್ತಿಲ್ಲವೇ ಎಂದರು.

ಸಿದ್ದರಾಮಯ್ಯ ನಡವಳಿಕೆ ಅತ್ಯಂತ ಖಂಡನೀಯ. ತಕ್ಷಣ ಸಭಾಧ್ಯಕ್ಷರು ಹಾಗೂ ರಾಜ್ಯದ ಜನರ ಕ್ಷಮೆಯಾಚಿಸಬೇಕು. ಮುಂದೆ ಹೇಗೆ ನಡೆದುಕೊಳ್ಳತ್ತಾರೆ ಎಂಬುದನ್ನು ಗಮನಿಸಿ, ನಂತರ ಮುಂದಿನದನ್ನು ಯೋಚಿಸಲಾಗುವುದು. ರಮೇಶಕುಮಾರ್‌ ಈ ಹಿಂದೆ ಸಭಾಧ್ಯಕ್ಷರಾಗಿದ್ದಾಗ ಸಿದ್ದರಾಮಯ್ಯ ಹೇಳಿದಂಗೆ ಕುಣಿದರು. ಅವರು ಸಿದ್ದರಾಮಯ್ಯ ಕೈಗೊಂಬೆಯಾಗಿದ್ದರು ಎಂಬುದು ಅನರ್ಹ ಶಾಸಕರ ಬಗ್ಗೆ ತೀರ್ಪು ನೋಡಿದರೆ ತಿಳಿಯಲಿದೆ. ಆಗ, ಸಿದ್ದರಾಮಯ್ಯ ಹಾಗೂ ರಮೇಶಕುಮಾರ್‌ ಇಬ್ಬರೂ ಪರಸ್ಪರ ಹೊಗಳಿಕೊಂಡರು. ಆದರೆ, ಈಗ ಸಭಾಧ್ಯಕ್ಷರ ಬಗ್ಗೆ ಸಿದ್ದರಾಮಯ್ಯ ಹೇಳಿಕೆಗೆ ರಮೇಶಕುಮಾರ್‌ ಯಾವ ರೀತಿ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ರಾಜ್ಯದ ಜನ ನಿರೀಕ್ಷೆ ಮಾಡುತ್ತಿದ್ದಾರೆ ಎಂದರು.

ಟಾಪ್ ನ್ಯೂಸ್

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.