ಜಯದೇವ ಶ್ರೀಗಳ ಸ್ಮರಣೋತ್ಸವ


Team Udayavani, Mar 22, 2017, 2:56 PM IST

dvg3.jpg

ದಾವಣಗೆರೆ: ಬಸವ ಚೇತನ ಶ್ರೀ ಜಯದೇವ ಜಗದ್ಗುರುಗಳವರ 60ನೇ ಸ್ಮರಣೋತ್ಸವ, ಶರಣ ಸಂಸ್ಕೃತಿ ಉತ್ಸವ, ಸಹಜ ಶಿವಯೋಗ, ಜಯದೇವಶ್ರೀ ಶೂನ್ಯಪೀಠ ಪ್ರಶಸ್ತಿ ಪ್ರದಾನ ಸಮಾರಂಭ ಮಾ.31ರಿಂದ ಏ. 2ರ ವರೆಗೆ ನಗರದ ಶ್ರೀ ಶಿವಯೋಗಿ ಮಂದಿರದಲ್ಲಿ ನಡೆಯಲಿದೆ ಎಂದು ಡಾ| ಶಿವಮೂರ್ತಿ ಮುರುಘಾ ಶರಣರು ತಿಳಿಸಿದ್ದಾರೆ.

ದಾವಣಗೆರೆಯ ವಿರಕ್ತ ಮಠ, ಭಕ್ತಾದಿಗಳ ಸಹಕಾರದಿಂದ ಕಳೆದ 59 ವರ್ಷದಿಂದ ಶ್ರೀ ಜಯದೇವ ಜಗದ್ಗುರುಗಳವರ ಸ್ಮರಣೋತ್ಸವ ಆಯೋಜಿಸಲಾಗುತ್ತಿದೆ. ಈ ಬಾರಿಯೂ ಮೂರು ದಿನಗಳ ಕಾಲ ವಿವಿಧ ವಿಚಾರ, ಸಂವಾದದೊಂದಿಗೆ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು. ಮಾ.31ರಂದು ಬೆಳಗ್ಗೆ 7.30ರಿಂದ 8.30ರ ವರೆಗೆ ಸಹಜ ಶಿವಯೋಗ ನಡೆಯಲಿದೆ.

ಸಂಜೆ 6.30ಕ್ಕೆ ಮಹಾನ್‌ ಸಾಧಕರ ಸಮಾವೇಶದಲ್ಲಿ ಮಾಜಿ ಪ್ರಧಾನಿ ದೇವೇಗೌಡರಿಗೆ ಜಯದೇವಶ್ರೀ, ನಟಿ, ರಂಗಕರ್ಮಿ ಅರುಂಧತಿನಾಗ್‌ಗೆ ಶೂನ್ಯಪೀಠ ಅಕ್ಕನಾಗಮ್ಮ, ಪ್ರಜಾವಾಣಿ ದಿನಪತ್ರಿಕೆ ಪ್ರಧಾನ ಸಂಪಾದಕ ಕೆ.ಎನ್‌. ಶಾಂತಕುಮಾರ್‌ಗೆ ಶೂನ್ಯಪೀಠ ಚನ್ನಬಸವ ಪ್ರಶಸ್ತಿ ಹಾಗೂ ಸಾಹಿತಿ, ಸಂಶೋಧಕ ಡಾ| ಎಸ್‌.ಆರ್‌. ಗುಂಜಾಳ್‌ ಅವರಿಗೆ ಶೂನ್ಯಪೀಠ ಅಲ್ಲಮ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಪ್ರಶಸ್ತಿ 25 ಸಾವಿರ ರೂಪಾಯಿ ನಗದು, ಪ್ರಶಸ್ತಿ ಪತ್ರ, ಸ್ಮರಣಿಕೆ ಒಳಗೊಂಡಿದೆ. ಏ.1ರಂದು ಶಾಲಾ-ಕಾಲೇಜುಗಳಲ್ಲಿ ವಸ್ತ್ರ ಸಂಹಿತೆ ಕುರಿತು ವಿಚಾರಗೋಷ್ಠಿ ನಡೆಯಲಿದೆ. ಏ. 2 ರಂದು ನೋಟು ಅಮಾನ್ಯ ಸಾಧಕ-ಬಾಧಕ ವಿಷಯ ಕುರಿತು ಚರ್ಚೆ, ಸಂವಾದ ನಡೆಯಲಿದೆ ಎಂದು ತಿಳಿಸಿದರು. 

ಸ್ಮರಣೋತ್ಸವ ಅಂಗವಾಗಿ ಮಾ.26ರಿಂದ 30ರ ವರೆಗೆ ಸಂಜೆ 6ರಿಂದ 8ರ ವರೆಗೆ ಶಿವಯೋಗಿ ಮಂದಿರದಲ್ಲಿ ಶ್ರೀ ಜಯದೇವ ಲೀಲೆ ಪ್ರವಚನ, 27ರಿಂದ 30ರ ವರೆಗೆ ಪ್ರತಿ ದಿನ ಬೆಳಗ್ಗೆ 7.30ರಿಂದ ಬಸವಪ್ರಭು ಶ್ರೀಗಳ ನೇತೃತ್ವದಲ್ಲಿ ವಿವಿಧ ಬಡಾವಣೆಯಲ್ಲಿ ಜನಜಾಗೃತಿ ಪಾದಯಾತ್ರೆ, 31ರಂದು ಉಚಿತ ಆರೋಗ್ಯ, 

ಏ.1ರಂದು ನೇತ್ರ ತಪಾಸಣಾ, 2ರಂದು ಆರೋಗ್ಯ ತಪಾಸಣೆ, ಉಚಿತವಾಗಿ ಔಷಧಿ ವಿತರಣೆ, ಏ.3 ಮತ್ತು 4ರಂದು ಸಂಜೆ 6ಕ್ಕೆ ಜಮುರಾ ನಾಟಕೋತ್ಸವ  ನಡೆಯಲಿವೆ ಎಂದು ತಿಳಿಸಿದರು. ವಿರಕ್ತ ಮಠದ ಶ್ರೀ ಬಸವಪ್ರಭು ಸ್ವಾಮೀಜಿ, ಮಾಜಿ ಶಾಸಕ ಮೋತಿ ವೀರಣ್ಣ, ಎಂ. ಜಯಕುಮಾರ್‌, ಅಂದನೂರು ಮುಪ್ಪಣ್ಣ, ಕಣಕುಪ್ಪಿ ಮುರುಗೇಶ್‌, ಎಂ.ಕೆ. ಬಕ್ಕಪ್ಪ, ಹಾಸಭಾವಿ ಕರಿಬಸಪ್ಪ ಇತರರು ಸುದ್ದಿಗೋಷ್ಠಿಯಲ್ಲಿದ್ದರು. 

ಟಾಪ್ ನ್ಯೂಸ್

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.