![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
ರಾಮಘಟ್ಟ ಶ್ರೀಗಳ ಅಡ್ಡಪಲ್ಲಕ್ಕಿ ಉತ್ಸವ
Team Udayavani, Feb 13, 2017, 1:16 PM IST
![dvg5.jpg](https://www.udayavani.com/wp-content/uploads/2017/02/13/dvg5.jpg)
ಹರಪನಹಳ್ಳಿ: ತಾಲೂಕಿನ ತೌಡೂರು ಗ್ರಾಮದಲ್ಲಿ ಉಡುಸಲಾಂಬಿಕಾ ದೇವಸ್ಥಾನದ ಗೋಪುರ ಕಳಸಾರೋಹಣ ಮತ್ತು ರಾಮಘಟ್ಟ ಮಠದ ರೇವಣಸಿದ್ದೇಶ್ವರ ಸ್ವಾಮೀಜಿ ಅವರ ಅಡ್ಡಪಲ್ಲಕ್ಕಿ ಉತ್ಸವ ಅದ್ಧೂರಿಯಾಗಿ ನೆರವೇರಿತು.
ದೇವಸ್ಥಾನದ ಕಳಶಕ್ಕೆ ಧಾರ್ಮಿಕ ವಿಧಿಧಿ-ವಿಧಾನಗಳಿಂದ ಪೂಜೆ ನೆರವೇರಿಸಿ ಆಶೀರ್ವಚನ ನೀಡಿದ ರೇವಣಸಿದ್ದೇಶ್ವರ ಸ್ವಾಮೀಜಿಗಳು, ಧರ್ಮ, ಭಕ್ತಿ, ಕ್ಷೀಣಿಸುತ್ತಾ ಬಂದಿದೆ. ಕಂಪ್ಯೂಟರ್ ಯುಗದಲ್ಲಿ ಗ್ರಾಮಸ್ಥರೆಲ್ಲ ಸೇರಿ ದೇವಸ್ಥಾನ ಕಳಸಾರೋಹಣ ನೆರವೇರಿಸಿರುವುದು ಸಂತೋಷ ತಂದಿದೆ.
ಗ್ರಾಮದ ಅಭಿವೃದ್ಧಿ ಹೊಂದಬೇಕಾದರೆಎಲ್ಲ ಜನಾಂಗದವರು ಒಗ್ಗೂಡಿದಾಗ ಮಾತ್ರ ಸಾಧ್ಯವಾಗುತ್ತದೆ. ತಾಯಿಯೇ ಶ್ರೇಷ್ಠ, ಅವಳನ್ನು ಚೆನ್ನಾಗಿ ನೋಡಿಕೊಂಡು ದುಶ್ಚಟಗಳಿಂದ ದೂರವಿರಬೇಕು ಎಂದರು. ತೌಡೂರು ಗ್ರಾಮದ ಭಕ್ತರು ಭಕ್ತಿಯಿಂದ ನನ್ನನ್ನು ಕರೆಸಿ ಎಲ್ಲ ಮತದವರೂ ಸೇರಿ ವಿಜೃಂಭಣೆಯಿಂದ ಅಡ್ಡಪಲ್ಲಕ್ಕಿ ಉತ್ಸವವನ್ನು ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದ್ದಾರೆ.
ಹೆಣ್ಣು ಮಕ್ಕಳು ಕಳಸದೊಂದಿಗೆ ವಿವಿಧ ವಾದ್ಯಗಳಾದ ಡೊಳ್ಳು, ನಂದಿಕೋಲು, ಸಮಾಳ, ಹಲಗೆ ಸೇರಿದಂತೆ ಮತ್ತಿತರರೆ ವಾದ್ಯಗಳನ್ನು ಬಾರಿಸುತ್ತಾ ಉತ್ಸವ ನಡೆಸಿರುವುದು ಅತೀವ ಸಂತೋಷ ತಂದಿದೆ ಎಂದರು. ಗ್ರಾಮದ ಬನ್ನಿಮರದಿಂದ ಊರ ಹೊರಗಿನ ಉಡುಸಲಾಂಬ ದೇವಸ್ಥಾನದವರೆಗೆ ರೇವಣಸಿದ್ದೇಶ್ವರ ಸ್ವಾಮೀಜಿ ಅಡ್ಡಪಲ್ಲಕ್ಕಿ ಉತ್ಸವ ನಡೆಯಿತು. ಕಳಸಾರೋಹಣ ಅಂಗವಾಗಿ ಅನೇಕ ಪೂಜಾ ಕಾರ್ಯಕ್ರಮಗಳು ನೆರವೇರಿದವು.
ಮುಖಂಡರಾದ ಎ.ಎಂ. ಅಜ್ಜಯ್ಯ, ಕೆ.ಎಂ. ಮಂಜುನಾಥಯ್ಯ, ಕೆಂಚಪ್ಪ, ಗ್ರಾಪಂ ಅಧ್ಯಕ್ಷ ಪಿ. ಶಿವಾನಂದಗೌಡ, ಗ್ರಾಪಂ ಸದಸ್ಯರಾದ ಚಂದ್ರಶೇಖರ, ಪಿ. ಶಿವಾನಂದಗೌಡ, ಶೋಭಾ ದಂಡೆಪ್ಪ, ಕಾವಲಹಳ್ಳಿ ರವೀಂದ್ರ, ಷಣ್ಮುಖನಗೌಡ, ಪಿ. ಚನ್ನಬಸಪ್ಪ, ಎಸ್.ಎಂ. ಪ್ರಕಾಶ್, ಬಸಣ್ಣ, ಶಿವಣ್ಣ, ಕೊಟ್ರಯ್ಯ, ಹಾಲಪ್ಪ, ಕಟ್ಟಡದ ಶಿಲ್ಪಿಗಳಾದ ತಿಮ್ಮಣ್ಣ, ಲಕ್ಷ್ಮಣ, ವಿಜಯಕುಮಾರ್, ವಾಗೀಶ, ನಾಗರಾಜ್ ಇತರರು ಇದ್ದರು.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Davanagere: ಕಾಳಸಂತೆಯಲ್ಲಿ ಮಾರಾಟ ಮಾಡಲು ಅಕ್ರಮವಾಗಿ ರಾಗಿ ಸಂಗ್ರಹ; ಓರ್ವ ಬಂಧನ](https://www.udayavani.com/wp-content/uploads/2024/07/13-14-150x90.jpg)
Davanagere: ಕಾಳಸಂತೆಯಲ್ಲಿ ಮಾರಾಟ ಮಾಡಲು ಅಕ್ರಮವಾಗಿ ರಾಗಿ ಸಂಗ್ರಹ; ಓರ್ವ ಬಂಧನ
![13-davangere](https://www.udayavani.com/wp-content/uploads/2024/07/13-davangere-150x90.jpg)
Davanagere: ಕಾರು- ಬಸ್ ಅಪಘಾತ; ಸ್ಥಳದಲ್ಲೇ ಮೃತಪಟ್ಟ ಕ್ರೈಸ್ತ ಧರ್ಮಗುರು
![drowned](https://www.udayavani.com/wp-content/uploads/2024/07/drowned-1-150x93.jpg)
Harihara; ಕೊಚ್ಚಿ ಹೋಗಿದ್ದ ಯುವಕನ ಶವ 2 ಕಿ.ಮೀ ದೂರದಲ್ಲಿ ಪತ್ತೆ
![Renukacharya ಎಲ್ಲ ಸರ್ಕಾರಗಳ ಅವಧಿಯ ಭ್ರಷ್ಟಾಚಾರ ತನಿಖೆಯಾಗಲಿ](https://www.udayavani.com/wp-content/uploads/2024/07/RE-1-150x104.jpg)
Renukacharya ಎಲ್ಲ ಸರ್ಕಾರಗಳ ಅವಧಿಯ ಭ್ರಷ್ಟಾಚಾರ ತನಿಖೆಯಾಗಲಿ
![BJP: ದಾವಣಗೆರೆಯಲ್ಲಿ ಬಿಜೆಪಿ ಸೋಲಿಗೆ ರೇಣುಕಾಚಾರ್ಯ ತಂಡವೇ ಕಾರಣ: ಸ್ವಪಕ್ಷೀಯರ ಆರೋಪ](https://www.udayavani.com/wp-content/uploads/2024/07/davanagere-150x83.jpg)
BJP: ದಾವಣಗೆರೆಯಲ್ಲಿ ಬಿಜೆಪಿ ಸೋಲಿಗೆ ರೇಣುಕಾಚಾರ್ಯ ತಂಡವೇ ಕಾರಣ: ಸ್ವಪಕ್ಷೀಯರ ಆರೋಪ
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.