ಎಸ್ಟಿ ಮೋರ್ಚಾ ರಾಷ್ಟ್ರೀಯ ಉಪಾಧ್ಯಕ್ಷರಾಗಿ ನೇಮಕ
Team Udayavani, Jul 21, 2017, 2:33 PM IST
ಜಗಳೂರು: ಜಗಳೂರು ವಿಧಾನ ಸಭಾ ಕ್ಷೇತ್ರದ ಮಾಜಿ ಶಾಸಕ ಹಾಗೂ ಹಟ್ಟಿ ಚಿನ್ನದ ಗಣಿ ಮಾಜಿ ಅಧ್ಯಕ್ಷ ಎಸ್.ವಿ.ರಾಮಚಂದ್ರ ಅವರು ಬಿಜೆಪಿ ಎಸ್ಟಿ ಮೋರ್ಚಾದ ರಾಷ್ಟ್ರೀಯ ಉಪಾಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.
ದೆಹಲಿಯ ರಾಷ್ಟ್ರೀಯ ಬಿಜೆಪಿ ಕಚೇರಿಯಲ್ಲಿ ಇತ್ತೀಚೆಗೆ ಅಧಿಕಾರ ವಹಿಸಿಕೊಂಡ ಅವರು, ಎಸ್ಟಿ ಮೋರ್ಚಾದ ರಾಷ್ಟ್ರೀಯ ಉಪಾಧ್ಯಕ್ಷರಾಗಿ ನೇಮಕ ಮಾಡಿದ ರಾಷ್ಟ್ರೀಯ ಅಧ್ಯಕ್ಷ ಅಮಿತ್ಶಾ, ಎಸ್ಟಿ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ರವಿಚಾರ್ಯ ನೇತಾರ, ಕರ್ನಾಟಕ ರಾಜ್ಯಾಧ್ಯಕ್ಷ ಬಿ.ಎಸ್ .ಯಡಿಯೂರಪ್ಪ, ಸಂಸದ ಜಿ.ಎಂ.ಸಿದ್ದೇಶ್ವರ ಕೃತಜ್ಞತೆ ಸಲ್ಲಿಸಿದರು. ಆಂಧ್ರ ಪ್ರದೇಶ ಲಕ್ಷದ್ವೀಪಗಳ ರಾಜ್ಯಗಳ ಎಸ್.ಟಿ.ಮೋರ್ಚಾದ ಉಸ್ತುವಾರಿ ವಹಿಸಲಾಗಿದ್ದು, ಅಧಿಕಾರ ಸ್ವೀಕರಿಸುವ ವೇಳೆ ಎಸ್ಟಿ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ರವಿಚಾರ್ಯ ನೇತಾರ್, ಉಪಾಧ್ಯಕ್ಷ ಮಹಾರಾಷ್ಟ್ರದ ಅಶೋಕ ಮೇಟಿ, ಪ್ರಧಾನ ಕಾರ್ಯದರ್ಶಿಗಳಾದ ಗುಜರಾತ್ ಸಂಸದ ರಾಮ್ಸಿಂಗರಾವತ್, ಮಧ್ಯಪ್ರದೇಶ, ಸಂಸದ ಸುಭಾಷ್ ಪಾಟೀಲ, ರಾಜಸ್ಥಾನ ಸಂಸದ ಅರ್ಜುನ್
ಮೀನಾ, ಉತ್ತರಖಾಂಡದ ಡಾ, ಪ್ರೇಮಸಿಂಗ್ ಇತರರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್