ಬೀದಿ ಬದಿ ವ್ಯಾಪಾರಸ್ಥರ ಕಲ್ಯಾಣ ಮಂಡಳಿ ಸ್ಥಾಪಿಸಿ


Team Udayavani, Sep 15, 2021, 2:04 PM IST

Street side businessman

ದಾವಣಗೆರೆ: ಕಟ್ಟಡ ಕಾರ್ಮಿಕರ ಕಲ್ಯಾಣಮಂಡಳಿ ಮಾದರಿಯಲ್ಲಿ ಬೀದಿ ಬದಿವ್ಯಾಪಾರಸ್ಥರಿಗೆ ಕಲ್ಯಾಣ ಮಂಡಳಿ ರಚನೆಮಾಡಬೇಕು ಎಂದು ದಾವಣಗೆರೆ ಫುಟ್‌ಪಾತ್‌ ಚಿಲ್ಲರೆ ತರಕಾರಿ ವ್ಯಾಪಾರಸ್ಥರ ಸಂಘ ಒತ್ತಾಯಿಸಿದೆ.

ಮಂಗಳವಾರ ಸುದ್ದಿಗೋಷ್ಠಿಯಲ್ಲಿಮಾತನಾಡಿದ ಸಂಘದ ಕಾರ್ಯದರ್ಶಿ ಎಸ್‌.ಇಸ್ಮಾಯಿಲ್‌, ಕಲ್ಯಾಣ ಮಂಡಳಿ ರಚನೆಯಿಂದಬೀದಿ ಬದಿ ವ್ಯಾಪಾರಸ್ಥರಿಗೆ ಸಾಕಷ್ಟು ಅನುಕೂಲ ಆಗಲಿದೆ. ಹಲವಾರು ವರ್ಷದಿಂದ ಕಲ್ಯಾಣಮಂಡಳಿ ರಚನೆಗೆ ಒತ್ತಾಯ ಮಾಡಲಾಗುತ್ತಿದೆ.ರಾಜ್ಯ ಸರ್ಕಾರ ಬೀದಿ ಬದಿ ವ್ಯಾಪಾರಸ್ಥರಿಗೆಕಲ್ಯಾಣ ಮಂಡಳಿ ರಚನೆ ಮಾಡಬೇಕು ಎಂದು ಒತ್ತಾಯಿಸಿದರು.

ಮಹಾನಗರ ಪಾಲಿಕೆಯಿಂದ ಜಕಾತಿವಸೂಲಿ ಮಾಡಲಾಗುತ್ತಿದ್ದು, ಜಕಾತಿಯಹರಾಜು ಪಡೆದವರು ಮನಸೋ ಇಚ್ಛೆಯಂತೆಜಕಾತಿ ವಸೂಲಿ ಮಾಡುತ್ತಿದ್ದರು. ಹಳ್ಳಿಗಳಿಂದಬಂದವರ ಮೇಲೆ ಇನ್ನಿಲ್ಲದ ದೌರ್ಜನ್ಯ,ದಬ್ಟಾಳಿಕೆ ನಡೆಸಲಾಗುತ್ತಿತ್ತು. ಅದರ ವಿರುದ್ಧಧ್ವನಿ ಎತ್ತಿ ಹೋರಾಟ ನಡೆಸಿದ ಪರಿಣಾಮ2018ರ ಸೆ. 5 ರಂದು ಅಂದಿನ ಜಿಲ್ಲಾಧಿಕಾರಿಡಿ.ಎಸ್‌. ರಮೇಶ್‌, ಪಾಲಿಕೆ ಆಯುಕ್ತಮಂಜುನಾಥ್‌ ಬಳ್ಳಾರಿ ಇತರರು ಸರ್ಕಾರದನಿಯಮಗಳ ಅನ್ವಯ ಜಕಾತಿ ವಸೂಲಿಮಾಡಬೇಕು ಎಂದು ಸೂಚಿಸಿದ್ದರು.

ಆದರೂ ಈವರೆಗೆ ಕಾರ್ಯರೂಪಕ್ಕೆ ಬಂದಿಲ್ಲ. ಜಕಾತಿಎಂಬುದು ಪೆಡಂಭೂತವಾಗಿ ಕಾಡುತ್ತಿದೆ.ಸಂಬಂಧಿತರು ಜಕಾತಿ ಮಾμಯಾಕ್ಕೆ ಕಡಿವಾಣಹಾಕಬೇಕು ಎಂದರು.ಎಲ್ಲ ವ್ಯಾಪಾರಸ್ಥರು ಜಕಾತಿ ನೀಡುತ್ತೇವೆ.ನಾವು ನೀಡಿದ ಜಕಾತಿಯ ರಸೀದಿಯನ್ನುಆ ದಿನವೇ ನೀಡಬೇಕು. ರಸೀತಿಯಲ್ಲಿಕ್ರಮಸಂಖ್ಯೆ, ದಿನಾಂಕ, ಮೊತ್ತ, ಮಹಾನಗರಪಾಲಿಕೆ ಮೊಹರು ಮುದ್ರಿತವಾಗಿರಬೇಕು.ಜಕಾತಿ ವಸೂಲು ಮಾಡುವಂತಹವರುಸಮವಸ್ತ್ರ, ಗುರುತಿನ ಚೀಟಿ ಹೊಂದಿರಬೇಕು.ನಗರಪಾಲಿಕೆ ವಿಧಿಸಿರುವ 19 ಷರತ್ತುಗಳನ್ನುಕಡ್ಡಾಯ ಮತ್ತು ಪಾರದರ್ಶಕವಾಗಿಪಾಲನೆ ಮಾಡುವಂತಾಗಬೇಕು ಎಂದುಒತ್ತಾಯಿಸಿದರು.ಜಕಾತಿ ಟೆಂಡರ್‌ ಕರೆಯುವಾಗನಗರಪಾಲಿಕೆಯವರು ತ್ರಿಸದಸ್ಯರ ಸಮಿತಿರಚಿಸಬೇಕು. ಬೀದಿ ಬದಿ ವ್ಯಾಪಾರಸ್ಥರಸಮ್ಮುಖದಲ್ಲೇ ಚರ್ಚಿಸಿ ಜಕಾತಿ ಟೆಂಡರ್‌ನೀಡಬೇಕು. ಎಲ್ಲ ಕಡೆ ಜಕಾತಿಯ ದರಪಟ್ಟಿಅಳವಡಿಸ ಬೇಕು.

ನಿಯಮಗಳಂತೆ ಜಕಾತಿದರ ನಿಗದಿಪಡಿಸಬೇಕು ಎಂದು ತಿಳಿಸಿದರು.ಸ್ಮಾರ್ಟ್‌ಸಿಟಿ ಯೋಜನೆಯಡಿ ಕೆ.ಆರ್‌.ಮಾರ್ಕೆಟ್‌ ಒಂದು ರಸ್ತೆ ಕಾಮಗಾರಿಪ್ರಾರಂಭಿಸಿ ಎರಡು ವರ್ಷ ಕಳೆದರೂ ಕೆಲಸಮುಗಿದಿಲ್ಲ. ಕೆಲಸಕ್ಕೆ ಮರಗಳನ್ನು ಕಡಿದುಹಾಕಿರುವುದರಿಂದ ನೆರಳಿನ ವ್ಯವಸ್ಥೆ ಇಲ್ಲ.ಸಮೀಪದಲ್ಲಿ ಕುಡಿಯುವ ನೀರಿನ ಸೌಲಭ್ಯವೂಇಲ್ಲ. ಸ್ವತ್ಛತೆಗಾಗಿ ನಮ್ಮಿಂದಲೇ ಪ್ರತ್ಯೇಕವಾಗಿಹಣ ವಸೂಲಿ ಮಾಡಲಾಗುತ್ತಿದೆ. ಆದಷ್ಟು ಬೇಗರಸ್ತೆ ಕಾಮಗಾರಿ ಮುಗಿಸಿ ನೆರಳು,ನೀರಿನ ವ್ಯವಸ್ಥೆಮಾಡುವ ಮೂಲಕ 10 ಸಾವಿರದಷ್ಟಿರುವಬೀದಿ ಬದಿ ವ್ಯಾಪಾರಿಗಳಿಗೆ ಅನುಕೂಲ ಮಾಡಿಕೊಡಬೇಕು ಎಂದು ಒತ್ತಾಯಿಸಿದರು. ಸಂಘದಜಿ. ರವಿಕುಮಾರ್‌, ರಾಮಪ್ಪ, ಅಂಬುಜಮ್ಮ,ಕೆ.ಎಸ್‌. ಶಿವಕುಮಾರ್‌, ಹರೀಶ್‌ ಇತರರುಸುದ್ದಿಗೋಷ್ಠಿ ಯಲ್ಲಿದ್ದರು.

ಟಾಪ್ ನ್ಯೂಸ್

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮದ್ ಅಮಾನತು

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮ್ಮದ್ ಅಮಾನತು

1-dvg

Election Campaign: ಮೋದಿಯವರಿಂದ ಮಹಿಳಾ ಶಕ್ತಿಗೆ ಮುನ್ನುಡಿ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.