ಹತ್ತು ದಿನ ಮೊದಲೇ ಬಂತು ಪಠ್ಯಪುಸ್ತಕ


Team Udayavani, May 21, 2018, 11:46 AM IST

dvg-3.jpg

ಹೊನ್ನಾಳಿ: ಶಾಲಾ ಶೈಕ್ಷಣಿಕ ವರ್ಷ ಪ್ರಾರಂಭಕ್ಕೆ ಮೊದಲೇ ತಾಲೂಕಿನ ಸರ್ಕಾರಿ ಶಾಲೆಗಳ ಬೇಡಿಕೆಯ ಶೇ. 75ರಷ್ಟು ಹಾಗೂ ಖಾಸಗಿ ಶಾಲೆಗಳ ಬೇಡಿಕೆಯ ಶೇ. 95ರಷ್ಟು ಪಠ್ಯಪುಸ್ತಗಳು ತಲುಪಿರುವುದು ವಿದ್ಯಾರ್ಥಿಗಳು ಹಾಗೂ ಪಾಲಕರಿಗೆ ಸಂತಸ ಮೂಡಿಸಿದೆ.

ಕರ್ನಾಟಕ ಪಠ್ಯ ಪುಸ್ತಕ ಸೊಸೈಟಿ ಈ ಬಾರಿ ತಾಲೂಕಿಗೆ ಶೀಘ್ರವಾಗಿ ಪುಸ್ತಕಗಳನ್ನು ತಲುಪಿಸಿದೆ. ಕಳೆದ ಬಾರಿ
ನಾನಾ ಕಾರಣಗಳಿಂದ ಜೂನ್‌ ಮಧ್ಯಂತರದವರೆಗೂ ಪಠ್ಯಪುಸ್ತಕಗಳು ಬಂದಿರಲಿಲ್ಲ. ಜೂ. 1 ರೊಳಗೆ ಮಕ್ಕಳಿಗೆ
ಪುಸ್ತಕ ವಿತರಿಸುವ ಸಲುವಾಗಿ ತಾಲೂಕು ಬಿಆರ್‌ಸಿ ಕಚೇರಿಯಲ್ಲಿಯೇ ಮೇ 21 ರಿಂದ ಸವಳಂಗ, ಸುರಹೊನ್ನೆ,
ನ್ಯಾಮತಿ, ಬೆಳಗುತ್ತಿ, ಚೀಲೂರು, ಒಡೆಯರಹತ್ತೂರು, ಕಸಬಾ, ಗೋವಿನಕೋವಿ, ಎಚ್‌.ಜಿ ಹಳ್ಳಿ, ಅರಕೆರೆ,
ತರಗನಹಳ್ಳಿ, ಕುಂದೂರು, ಯಕ್ಕನಹಳ್ಳಿ ಸೇರಿದಂತೆ ಒಟ್ಟು 20 ಕ್ಲಸ್ಟರ್‌ಗಳಿಗೆ ಆಯಾಯ ದಿನಾಂಕದಂದು ಪಠ್ಯ
ಪುಸ್ತಕಗಳನ್ನು ವಿತರಿಸುವ ವ್ಯವಸ್ಥೆ ಮಾಡಲಾಗಿದೆ ಎಂದು ಬಿಇಒ ಜೆ.ಇ. ರಾಜೀವ್‌ ತಿಳಿಸಿದರು.

ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಉಚಿತ ವಿತರಣೆಗೆ 1,84,195 ಪುಸ್ತಕಗಳು ಬರಬೇಕಾಗಿತ್ತು, ಅದರಲ್ಲಿ
1,58,033 ಪುಸ್ತಕಗಳು ಬಂದಿದೆ. ಅನುದಾನ ರಹಿತ ಶಾಲೆಗಳಿಗೆ 43,007 ಬರಬೇಕಾಗಿತ್ತು, ಅದರಲ್ಲಿ 39,716
ಪುಸ್ತಕಗಳು ಬಂದಿವೆ ಎಂದು ಅವರು ಹೇಳಿದರು. 

ಸಮವಸ್ತ್ರ: ಒಂದನೇ ತರಗತಿಯಿಂದ 10 ನೇ ತರಗತಿವರೆಗಿನ ಎಲ್ಲಾ ಸರ್ಕಾರಿ ಶಾಲೆಗಳ 32,652
ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಿಸಲಾಗುತ್ತಿದೆ. ಅದರಲ್ಲಿ 8 ರಿಂದ 10 ನೇ ತರಗತಿಯ ಹೆಣ್ಣು ಮಕ್ಕಳಿಗೆ ಮಾತ್ರ
ಸಮವಸ್ತ್ರ ಬಂದಿಲ್ಲ. ಇನ್ನುಳಿದ ಎಲ್ಲಾ ವಿದ್ಯಾರ್ಥಿಗಳಿಗೆ ಸಮವಸ್ತ್ರ ನೀಡಲಾಗುತ್ತಿದೆ ಎಂದರು.

ಶೂ ವಿತರಣೆ ಒಂದು ತಿಂಗಳು ತಡವಾಗಬಹುದು ಎಂದು ಶಿಕ್ಷಣ ಇಲಾಖೆಯ ಆಯುಕ್ತರೇ ಹೇಳಿದ್ದಾರೆ
ಆದ್ದರಿಂದ ಜುಲೈನಲ್ಲಿ ವಿದ್ಯಾರ್ಥಿಗಳಿಗೆ ಶೂ ವಿತರಿಸಲಾಗುವುದು ಎಂದು ಅವರು ತಿಳಿಸಿದರು. 

ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಉಚಿತ ವಿತರಣೆಗೆ 1,84,195 ಪುಸ್ತಕಗಳು ಬರಬೇಕಾಗಿತ್ತು, ಅದರಲ್ಲಿ 1,58,033 ಪುಸ್ತಕಗಳು ಬಂದಿದೆ. ಅನುದಾನ ರಹಿತ ಶಾಲೆಗಳಿಗೆ 43,007 ಬರಬೇಕಾಗಿತ್ತು, ಅದರಲ್ಲಿ 39716 ಪುಸ್ತಕಗಳು ಬಂದಿವೆ. ಶೀಘ್ರ ವಿತರಿಸಲಾಗುವುದು.
ಜೆ.ಇ. ರಾಜೀವ್‌, ಬಿಇಒ, ಹೊನ್ನಾಳಿ

ಟಾಪ್ ನ್ಯೂಸ್

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Brahmavar

Padubidri: ಅಪಘಾತದ ಗಾಯಾಳು ಸಾವು

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.